ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ‘ಕೆಜಿಎಫ್ 2’ ತಂಡ; ಇಲ್ಲಿವೆ ಫೋಟೋಗಳು
ಯಶ್ ಅವರು ತಂಡದ ಜತೆ ಆನೆಗುಡ್ಡೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಂತರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ.
Updated on: Feb 01, 2022 | 3:34 PM
Share

ನಟ ರಾಕಿಂಗ್ ಸ್ಟಾರ್ ಯಶ್ ಅವರು ಸದ್ಯ ‘ಕೆಜಿಎಫ್ 2’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೊವಿಡ್ ಮೂರನೇ ಅಲೆಯ ಪ್ರಭಾವ ಕಡಿಮೆ ಆಗುತ್ತಿದೆ.

ಸ್ಟಾರ್ ನಟರ ಸಿನಿಮಾಗಳು ಮತ್ತೆ ಚಿತ್ರಮಂದಿರದತ್ತ ಲಗ್ಗೆ ಇಡೋಕೆ ಶುರು ಮಾಡಿವೆ. ಹೀಗಾಗಿ,ಏಪ್ರಿಲ್ 14ರಂದು‘ಕೆಜಿಎಫ್ 2’ ತೆರೆಗೆ ಬರೋದು ಬಹುತೇಕ ಖಚಿತವಾಗಿದೆ.

ಕುಂದಾಪುರದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸ್ಟುಡಿಯೋದಲ್ಲಿ ‘ಕೆಜಿಎಫ್ 2’ ಚಿತ್ರದ ಮ್ಯೂಸಿಕ್ ಕೆಲಸಗಳು ನಡೆಯುತ್ತಿವೆ. ‘ಕೆಜಿಎಫ್ 2’ ಸಿನಿಮಾ ಟೀಂ ಜತೆ ಯಶ್ ಅಲ್ಲಿಗೆ ತೆರಳಿದ್ದಾರೆ.

ಈ ಮಧ್ಯೆ ಯಶ್ ಅವರು ತಂಡದ ಜತೆ ಆನೆಗುಡ್ಡೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಂತರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ.

ಸದ್ಯ, ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
Related Photo Gallery
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಬಿಜೆಪಿ ಸಂಸದರಿಂದ ರಾಜ್ಯಕ್ಕೆ "ಮೂರು ಪೈಸೆಯ" ಪ್ರಯೋಜನವೂ ಆಗಿಲ್ಲ
ಸಮಂತಾ ಋತ್ ಪ್ರಭು ಡ್ಯಾನ್ಸ್: ಚಿತ್ರೀಕರಣ ಹೀಗೆ ನಡೆದಿತ್ತು
‘ಥ್ಯಾಂಕ್ ಯು’ ಹೇಳುವುದ ಕಲಿತ ಮಿಲನ ನಾಗರಾಜ್ ಪುತ್ರಿ: ವಿಡಿಯೋ
ರಾಶಿ ಖನ್ನಾ ಬರ್ಗರ್ ತಿನ್ನಲು ಬಿಡುತ್ತಿಲ್ಲ ಅವರ ಮ್ಯಾನೇಜರ್
ರೈಲಿನಲ್ಲಿ ರೀಲ್ಸ್ ಮಾಡಲು ಹೋಗಿ ಆಗಿದ್ದೇನು ನೋಡಿ
ಮಂಚವನ್ನೇ 'ಕಾರ್' ಮಾಡಿದ ಪುಟ್ಟ ಬಾಲಕ: 80 ಲಕ್ಷ ವೀಕ್ಷಣೆ!




