AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ‘ಕೆಜಿಎಫ್​ 2’ ತಂಡ; ಇಲ್ಲಿವೆ ಫೋಟೋಗಳು

ಯಶ್​ ಅವರು ತಂಡದ ಜತೆ ಆನೆಗುಡ್ಡೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಂತರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ.

TV9 Web
| Edited By: |

Updated on: Feb 01, 2022 | 3:34 PM

Share
ನಟ ರಾಕಿಂಗ್​ ಸ್ಟಾರ್​ ಯಶ್  ಅವರು ಸದ್ಯ ‘ಕೆಜಿಎಫ್​ 2’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್​ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೊವಿಡ್​ ಮೂರನೇ ಅಲೆಯ ಪ್ರಭಾವ ಕಡಿಮೆ ಆಗುತ್ತಿದೆ.

ನಟ ರಾಕಿಂಗ್​ ಸ್ಟಾರ್​ ಯಶ್ ಅವರು ಸದ್ಯ ‘ಕೆಜಿಎಫ್​ 2’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್​ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೊವಿಡ್​ ಮೂರನೇ ಅಲೆಯ ಪ್ರಭಾವ ಕಡಿಮೆ ಆಗುತ್ತಿದೆ.

1 / 5
ಸ್ಟಾರ್ ನಟರ ಸಿನಿಮಾಗಳು ಮತ್ತೆ ಚಿತ್ರಮಂದಿರದತ್ತ ಲಗ್ಗೆ ಇಡೋಕೆ ಶುರು ಮಾಡಿವೆ. ಹೀಗಾಗಿ,ಏಪ್ರಿಲ್​ 14ರಂದು‘ಕೆಜಿಎಫ್​ 2’ ತೆರೆಗೆ ಬರೋದು ಬಹುತೇಕ ಖಚಿತವಾಗಿದೆ.

ಸ್ಟಾರ್ ನಟರ ಸಿನಿಮಾಗಳು ಮತ್ತೆ ಚಿತ್ರಮಂದಿರದತ್ತ ಲಗ್ಗೆ ಇಡೋಕೆ ಶುರು ಮಾಡಿವೆ. ಹೀಗಾಗಿ,ಏಪ್ರಿಲ್​ 14ರಂದು‘ಕೆಜಿಎಫ್​ 2’ ತೆರೆಗೆ ಬರೋದು ಬಹುತೇಕ ಖಚಿತವಾಗಿದೆ.

2 / 5
ಕುಂದಾಪುರದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸ್ಟುಡಿಯೋದಲ್ಲಿ ‘ಕೆಜಿಎಫ್​ 2’ ಚಿತ್ರದ ಮ್ಯೂಸಿಕ್​ ಕೆಲಸಗಳು​​ ನಡೆಯುತ್ತಿವೆ. ‘ಕೆಜಿಎಫ್​ 2’ ಸಿನಿಮಾ ಟೀಂ ಜತೆ ಯಶ್ ಅಲ್ಲಿಗೆ ತೆರಳಿದ್ದಾರೆ.

ಕುಂದಾಪುರದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸ್ಟುಡಿಯೋದಲ್ಲಿ ‘ಕೆಜಿಎಫ್​ 2’ ಚಿತ್ರದ ಮ್ಯೂಸಿಕ್​ ಕೆಲಸಗಳು​​ ನಡೆಯುತ್ತಿವೆ. ‘ಕೆಜಿಎಫ್​ 2’ ಸಿನಿಮಾ ಟೀಂ ಜತೆ ಯಶ್ ಅಲ್ಲಿಗೆ ತೆರಳಿದ್ದಾರೆ.

3 / 5
ಈ ಮಧ್ಯೆ ಯಶ್​ ಅವರು ತಂಡದ ಜತೆ ಆನೆಗುಡ್ಡೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಂತರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ.

ಈ ಮಧ್ಯೆ ಯಶ್​ ಅವರು ತಂಡದ ಜತೆ ಆನೆಗುಡ್ಡೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಂತರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ.

4 / 5
ಸದ್ಯ, ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಸದ್ಯ, ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

5 / 5
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು