AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ‘ಕೆಜಿಎಫ್​ 2’ ತಂಡ; ಇಲ್ಲಿವೆ ಫೋಟೋಗಳು

ಯಶ್​ ಅವರು ತಂಡದ ಜತೆ ಆನೆಗುಡ್ಡೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಂತರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ.

TV9 Web
| Edited By: |

Updated on: Feb 01, 2022 | 3:34 PM

Share
ನಟ ರಾಕಿಂಗ್​ ಸ್ಟಾರ್​ ಯಶ್  ಅವರು ಸದ್ಯ ‘ಕೆಜಿಎಫ್​ 2’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್​ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೊವಿಡ್​ ಮೂರನೇ ಅಲೆಯ ಪ್ರಭಾವ ಕಡಿಮೆ ಆಗುತ್ತಿದೆ.

ನಟ ರಾಕಿಂಗ್​ ಸ್ಟಾರ್​ ಯಶ್ ಅವರು ಸದ್ಯ ‘ಕೆಜಿಎಫ್​ 2’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್​ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೊವಿಡ್​ ಮೂರನೇ ಅಲೆಯ ಪ್ರಭಾವ ಕಡಿಮೆ ಆಗುತ್ತಿದೆ.

1 / 5
ಸ್ಟಾರ್ ನಟರ ಸಿನಿಮಾಗಳು ಮತ್ತೆ ಚಿತ್ರಮಂದಿರದತ್ತ ಲಗ್ಗೆ ಇಡೋಕೆ ಶುರು ಮಾಡಿವೆ. ಹೀಗಾಗಿ,ಏಪ್ರಿಲ್​ 14ರಂದು‘ಕೆಜಿಎಫ್​ 2’ ತೆರೆಗೆ ಬರೋದು ಬಹುತೇಕ ಖಚಿತವಾಗಿದೆ.

ಸ್ಟಾರ್ ನಟರ ಸಿನಿಮಾಗಳು ಮತ್ತೆ ಚಿತ್ರಮಂದಿರದತ್ತ ಲಗ್ಗೆ ಇಡೋಕೆ ಶುರು ಮಾಡಿವೆ. ಹೀಗಾಗಿ,ಏಪ್ರಿಲ್​ 14ರಂದು‘ಕೆಜಿಎಫ್​ 2’ ತೆರೆಗೆ ಬರೋದು ಬಹುತೇಕ ಖಚಿತವಾಗಿದೆ.

2 / 5
ಕುಂದಾಪುರದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸ್ಟುಡಿಯೋದಲ್ಲಿ ‘ಕೆಜಿಎಫ್​ 2’ ಚಿತ್ರದ ಮ್ಯೂಸಿಕ್​ ಕೆಲಸಗಳು​​ ನಡೆಯುತ್ತಿವೆ. ‘ಕೆಜಿಎಫ್​ 2’ ಸಿನಿಮಾ ಟೀಂ ಜತೆ ಯಶ್ ಅಲ್ಲಿಗೆ ತೆರಳಿದ್ದಾರೆ.

ಕುಂದಾಪುರದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸ್ಟುಡಿಯೋದಲ್ಲಿ ‘ಕೆಜಿಎಫ್​ 2’ ಚಿತ್ರದ ಮ್ಯೂಸಿಕ್​ ಕೆಲಸಗಳು​​ ನಡೆಯುತ್ತಿವೆ. ‘ಕೆಜಿಎಫ್​ 2’ ಸಿನಿಮಾ ಟೀಂ ಜತೆ ಯಶ್ ಅಲ್ಲಿಗೆ ತೆರಳಿದ್ದಾರೆ.

3 / 5
ಈ ಮಧ್ಯೆ ಯಶ್​ ಅವರು ತಂಡದ ಜತೆ ಆನೆಗುಡ್ಡೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಂತರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ.

ಈ ಮಧ್ಯೆ ಯಶ್​ ಅವರು ತಂಡದ ಜತೆ ಆನೆಗುಡ್ಡೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಂತರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ.

4 / 5
ಸದ್ಯ, ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಸದ್ಯ, ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

5 / 5
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!