AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ ಅವರಿಗೆ ಹಗ್​ ನೀಡಿದ ಸಂಜಯ್​ ದತ್​; ಇಲ್ಲಿದೆ ಫೋಟೋ ಗ್ಯಾಲರಿ

ಸಂಜಯ್ ದತ್ ಹಾಗೂ ಯಶ್ ನಡುವೆ ಒಳ್ಳೆಯ ಬಾಂಧವ್ಯ ಇದೆ. ಇದು ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಸಾಬೀತಾಗಿದೆ. ಇಬ್ಬರೂ ಹಗ್ ಮಾಡುವ ಮೂಲಕ ಒಬ್ಬರನ್ನೊಬ್ಬರು ಎದುರುಗೊಂಡರು.

TV9 Web
| Edited By: |

Updated on: Mar 28, 2022 | 3:05 PM

Share
‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಟ್ರೇಲರ್ ರಿಲೀಸ್​ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಂಜಯ್ ದತ್ ಕೂಡ ಆಗಮಿಸಿದ್ದರು.

‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಟ್ರೇಲರ್ ರಿಲೀಸ್​ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಂಜಯ್ ದತ್ ಕೂಡ ಆಗಮಿಸಿದ್ದರು.

1 / 6
ಸಂಜಯ್ ದತ್​ ಹಾಗೂ ಯಶ್​ ನಡುವೆ ಒಳ್ಳೆಯ ಬಾಂಧವ್ಯ ಇದೆ. ಇದು ಟ್ರೇಲರ್ ಲಾಂಚ್​ ಕಾರ್ಯಕ್ರಮದಲ್ಲಿ ಸಾಬೀತಾಗಿದೆ. ಇಬ್ಬರೂ ಹಗ್​ ಮಾಡುವ ಮೂಲಕ ಒಬ್ಬರನ್ನೊಬ್ಬರು ಎದುರುಗೊಂಡರು.

ಸಂಜಯ್ ದತ್​ ಹಾಗೂ ಯಶ್​ ನಡುವೆ ಒಳ್ಳೆಯ ಬಾಂಧವ್ಯ ಇದೆ. ಇದು ಟ್ರೇಲರ್ ಲಾಂಚ್​ ಕಾರ್ಯಕ್ರಮದಲ್ಲಿ ಸಾಬೀತಾಗಿದೆ. ಇಬ್ಬರೂ ಹಗ್​ ಮಾಡುವ ಮೂಲಕ ಒಬ್ಬರನ್ನೊಬ್ಬರು ಎದುರುಗೊಂಡರು.

2 / 6
ಏಪ್ರಿಲ್​ 14ರಂದು ಐದು ಭಾಷೆಗಳಲ್ಲಿ ‘ಕೆಜಿಎಫ್​ 2’ ಸಿನಿಮಾ ತೆರೆಗೆ ಬರುತ್ತಿದೆ. ಭಾನುವಾರ ನಡೆದ ಗ್ರ್ಯಾಂಡ್​ ಇವೆಂಟ್​ನಲ್ಲಿ ಐದೂ ಭಾಷೆಗಳಲ್ಲಿ ಟ್ರೇಲರ್ ಲಾಂಚ್​ ಆಗಿದೆ.

ಏಪ್ರಿಲ್​ 14ರಂದು ಐದು ಭಾಷೆಗಳಲ್ಲಿ ‘ಕೆಜಿಎಫ್​ 2’ ಸಿನಿಮಾ ತೆರೆಗೆ ಬರುತ್ತಿದೆ. ಭಾನುವಾರ ನಡೆದ ಗ್ರ್ಯಾಂಡ್​ ಇವೆಂಟ್​ನಲ್ಲಿ ಐದೂ ಭಾಷೆಗಳಲ್ಲಿ ಟ್ರೇಲರ್ ಲಾಂಚ್​ ಆಗಿದೆ.

3 / 6
‘ರಕ್ತದಿಂದ ಬರೆದ ಕಥೆ ಇದು, ಶಾಹಿಯಿಂದ ಮುಂದುವರಿಸೋಕೆ ಆಗಲ್ಲ. ಮುಂದುವರಿಸಬೇಕು ಎಂದರೆ ಮತ್ತೆ ರಕ್ತವನ್ನೇ ಕೇಳತ್ತೆ’, ‘ಅಲ್ಲಿ ಬೀಳುವ ಹೆಣಗಳೂ ಉಪಯೋಗಕ್ಕೆ ಬರುತ್ತದೆ, ಬೇಕಿದ್ದರೆ ರಣಹದ್ದುಗಳನ್ನು ಕೇಳು’ ಎಂಬಿತ್ಯಾದಿ ಡೈಲಾಗ್​ಗಳು ಟ್ರೇಲರ್​ನಲ್ಲಿ ಹೈಲೈಟ್​ ಆಗಿದೆ. ಸಿನಿಮಾದ ಹಿನ್ನೆಲೆ ಸಂಗೀತ ಟ್ರೇಲರ್​ನ ತೂಕವನ್ನು ಹೆಚ್ಚಿಸಿದೆ.

‘ರಕ್ತದಿಂದ ಬರೆದ ಕಥೆ ಇದು, ಶಾಹಿಯಿಂದ ಮುಂದುವರಿಸೋಕೆ ಆಗಲ್ಲ. ಮುಂದುವರಿಸಬೇಕು ಎಂದರೆ ಮತ್ತೆ ರಕ್ತವನ್ನೇ ಕೇಳತ್ತೆ’, ‘ಅಲ್ಲಿ ಬೀಳುವ ಹೆಣಗಳೂ ಉಪಯೋಗಕ್ಕೆ ಬರುತ್ತದೆ, ಬೇಕಿದ್ದರೆ ರಣಹದ್ದುಗಳನ್ನು ಕೇಳು’ ಎಂಬಿತ್ಯಾದಿ ಡೈಲಾಗ್​ಗಳು ಟ್ರೇಲರ್​ನಲ್ಲಿ ಹೈಲೈಟ್​ ಆಗಿದೆ. ಸಿನಿಮಾದ ಹಿನ್ನೆಲೆ ಸಂಗೀತ ಟ್ರೇಲರ್​ನ ತೂಕವನ್ನು ಹೆಚ್ಚಿಸಿದೆ.

4 / 6
‘ಕೆಜಿಎಫ್​’ ಸಿನಿಮಾ ಸೃಷ್ಟಿಸಿದ ಹೈಪ್​ ತುಂಬಾನೇ ದೊಡ್ಡಮಟ್ಟದ್ದು. ಈ ಕಾರಣಕ್ಕೆ ‘ಕೆಜಿಎಫ್​ 2’ ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಮೊದಲೇ ಸಿನಿಮಾ ತೆರೆಗೆ ಬಂದು ಅಬ್ಬರಿಸಬೇಕಿತ್ತು.

‘ಕೆಜಿಎಫ್​’ ಸಿನಿಮಾ ಸೃಷ್ಟಿಸಿದ ಹೈಪ್​ ತುಂಬಾನೇ ದೊಡ್ಡಮಟ್ಟದ್ದು. ಈ ಕಾರಣಕ್ಕೆ ‘ಕೆಜಿಎಫ್​ 2’ ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಮೊದಲೇ ಸಿನಿಮಾ ತೆರೆಗೆ ಬಂದು ಅಬ್ಬರಿಸಬೇಕಿತ್ತು.

5 / 6
ಮೊದಲ ಚಾಪ್ಟರ್​ ಪೂರ್ಣಗೊಳ್ಳುತ್ತಿದ್ದಂತೆ ಎರಡನೇ ಚಾಪ್ಟರ್​ ಕೆಲಸಗಳು ಆರಂಭಗೊಂಡಿದ್ದವು. ಆದರೆ, ಕೊವಿಡ್​ ಮೂರು ಅಲೆಗಳಿಂದ ಸಿನಿಮಾ ಕೆಲಸಗಳು ವಿಳಂಬ ಆದವು.

ಮೊದಲ ಚಾಪ್ಟರ್​ ಪೂರ್ಣಗೊಳ್ಳುತ್ತಿದ್ದಂತೆ ಎರಡನೇ ಚಾಪ್ಟರ್​ ಕೆಲಸಗಳು ಆರಂಭಗೊಂಡಿದ್ದವು. ಆದರೆ, ಕೊವಿಡ್​ ಮೂರು ಅಲೆಗಳಿಂದ ಸಿನಿಮಾ ಕೆಲಸಗಳು ವಿಳಂಬ ಆದವು.

6 / 6
Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು