AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi: ಪ್ರಚಾರದ ವೇಳೆ ಜೋಳದ ರೊಟ್ಟಿ ಮಾಡಿದ ಖಾನಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್

ಬೆಳಗಾವಿ ಜಿಲ್ಲೆ ಖಾನಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಭರ್ಜರಿ ಪ್ರಚಾರ ನಡೆಸಿದರು. ಈ ವೇಳೆ ಹಂದೂರ ಗ್ರಾಮದಲ್ಲಿ ಮನೆಯೊಂದರಲ್ಲಿ ಜೋಳದ ರೊಟ್ಟಿ ಕೂಡ ಮಾಡಿದರು.

Rakesh Nayak Manchi
|

Updated on: May 01, 2023 | 7:01 PM

Share
Khanapur Congress candidate Anjali Nimbalkar made Jolada rotti during campaigning in handur Village of Belagavi

ಬೆಳಗಾವಿ ಜಿಲ್ಲೆಯ ಖಾನಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಭರ್ಜರಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.

1 / 6
Khanapur Congress candidate Anjali Nimbalkar made Jolada rotti during campaigning in handur Village of Belagavi

ಖಾನಾಪುರ ಕ್ಷೇತ್ರದ ಹಂದುರ, ಹುಲಿಕೊತ್ತಲ, ಸುರಪುರ ಕೆರವಾಡ ಗ್ರಾಮದಲ್ಲಿ ಇಂದು ಭರ್ಜರಿ ಕ್ಯಾಂಪೇನ್ ಮಾಡಿದ ಅಂಜಲಿ ನಿಂಬಾಳ್ಕರ್, ತೆರೆದ ವಾಹನದಲ್ಲಿ ರೋಡ್ ಶೋ ಮಾಡಿ ಮತಯಾಚನೆ ಮಾಡಿದರು.

2 / 6
Khanapur Congress candidate Anjali Nimbalkar made Jolada rotti during campaigning in handur Village of Belagavi

ಹಂದೂರ ಗ್ರಾಮದಲ್ಲಿ ಇಂದು ಪ್ರಚಾರ ನಡೆಸಿದರು. ಈ ವೇಳೆ ಬಡ ಮಹಿಳೆಯ ಮನೆಗೆ ತೆರಳಿದ ಡಾ.ಅಂಜಲಿ ನಿಂಬಾಳ್ಕರ್ ಜೋಳದ ರೊಟ್ಟಿ ಮಾಡಿದರು.

3 / 6
Khanapur Congress candidate Anjali Nimbalkar made Jolada rotti during campaigning in handur Village of Belagavi

ಸ್ವತಃ ಕೈಯಲ್ಲಿ ರೊಟ್ಟಿ ತಟ್ಟಿ ಒಲೆ ಮೇಲೆ ಕಾಯಿಸಿದ ಖಾನಾಪುರ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ‌ ನಿಂಬಾಳ್ಕರ್.

4 / 6
Khanapur Congress candidate Anjali Nimbalkar made Jolada rotti during campaigning in handur Village of Belagavi

ರೊಟ್ಟಿ ತಟ್ಟುತ್ತಾ 'ನನ್ನ ಅಜ್ಜಿ ರೊಟ್ಟಿ ಮಾಡಲು ಕಳಿಸಿದ್ದಳು' ಎಂದು ಅಂಜಲಿ ನಿಂಬಾಳ್ಕರ್ ಅವರು ನೆನಪಿಸಿಕೊಂಡರು.

5 / 6
Khanapur Congress candidate Anjali Nimbalkar made Jolada rotti during campaigning in handur Village of Belagavi

ಸುರಪುರ ಕೆರವಾಡ ಗ್ರಾಮದಲ್ಲಿ ಜನರ ಉದ್ದೇಶಿಸಿ ಮಾತನಾಡಿದ ಅಂಜಲಿ ನಿಂಬಾಳ್ಕರ್, ಕಂದಾಯ ಗ್ರಾಮವಾಗಲು ಅವಕಾಶ ಮಾಡಿ ಕೊಟ್ಟಿದ್ದು ನಾನು, ಎಷ್ಟೋ ಜನ ನಿಮಗೆ ಆಶ್ವಾಸನೆ ಕೊಟ್ಟು ಹೋಗಿದ್ದಾರೆ, ಆದರೆ ಏನೂ ಮಾಡಿರಲಿಲ್ಲ. ಕಂದಾಯ ಗ್ರಾಮ ಆಗದಿದ್ದರೆ ನಿಮ್ಮ ಊರಿನ ಬಗ್ಗೆ ಯಾರಿಗೂ ಗೊತ್ತಾಗುತ್ತಿರಲಿಲ್ಲ ಎಂದರು.

6 / 6
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ