Belagavi: ಪ್ರಚಾರದ ವೇಳೆ ಜೋಳದ ರೊಟ್ಟಿ ಮಾಡಿದ ಖಾನಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್
ಬೆಳಗಾವಿ ಜಿಲ್ಲೆ ಖಾನಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಭರ್ಜರಿ ಪ್ರಚಾರ ನಡೆಸಿದರು. ಈ ವೇಳೆ ಹಂದೂರ ಗ್ರಾಮದಲ್ಲಿ ಮನೆಯೊಂದರಲ್ಲಿ ಜೋಳದ ರೊಟ್ಟಿ ಕೂಡ ಮಾಡಿದರು.

1 / 6

2 / 6

3 / 6

4 / 6

5 / 6

6 / 6
Follow Us




