AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi: ಪ್ರಚಾರದ ವೇಳೆ ಜೋಳದ ರೊಟ್ಟಿ ಮಾಡಿದ ಖಾನಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್

ಬೆಳಗಾವಿ ಜಿಲ್ಲೆ ಖಾನಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಭರ್ಜರಿ ಪ್ರಚಾರ ನಡೆಸಿದರು. ಈ ವೇಳೆ ಹಂದೂರ ಗ್ರಾಮದಲ್ಲಿ ಮನೆಯೊಂದರಲ್ಲಿ ಜೋಳದ ರೊಟ್ಟಿ ಕೂಡ ಮಾಡಿದರು.

Rakesh Nayak Manchi
|

Updated on: May 01, 2023 | 7:01 PM

Share
Khanapur Congress candidate Anjali Nimbalkar made Jolada rotti during campaigning in handur Village of Belagavi

ಬೆಳಗಾವಿ ಜಿಲ್ಲೆಯ ಖಾನಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಭರ್ಜರಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.

1 / 6
Khanapur Congress candidate Anjali Nimbalkar made Jolada rotti during campaigning in handur Village of Belagavi

ಖಾನಾಪುರ ಕ್ಷೇತ್ರದ ಹಂದುರ, ಹುಲಿಕೊತ್ತಲ, ಸುರಪುರ ಕೆರವಾಡ ಗ್ರಾಮದಲ್ಲಿ ಇಂದು ಭರ್ಜರಿ ಕ್ಯಾಂಪೇನ್ ಮಾಡಿದ ಅಂಜಲಿ ನಿಂಬಾಳ್ಕರ್, ತೆರೆದ ವಾಹನದಲ್ಲಿ ರೋಡ್ ಶೋ ಮಾಡಿ ಮತಯಾಚನೆ ಮಾಡಿದರು.

2 / 6
Khanapur Congress candidate Anjali Nimbalkar made Jolada rotti during campaigning in handur Village of Belagavi

ಹಂದೂರ ಗ್ರಾಮದಲ್ಲಿ ಇಂದು ಪ್ರಚಾರ ನಡೆಸಿದರು. ಈ ವೇಳೆ ಬಡ ಮಹಿಳೆಯ ಮನೆಗೆ ತೆರಳಿದ ಡಾ.ಅಂಜಲಿ ನಿಂಬಾಳ್ಕರ್ ಜೋಳದ ರೊಟ್ಟಿ ಮಾಡಿದರು.

3 / 6
Khanapur Congress candidate Anjali Nimbalkar made Jolada rotti during campaigning in handur Village of Belagavi

ಸ್ವತಃ ಕೈಯಲ್ಲಿ ರೊಟ್ಟಿ ತಟ್ಟಿ ಒಲೆ ಮೇಲೆ ಕಾಯಿಸಿದ ಖಾನಾಪುರ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ‌ ನಿಂಬಾಳ್ಕರ್.

4 / 6
Khanapur Congress candidate Anjali Nimbalkar made Jolada rotti during campaigning in handur Village of Belagavi

ರೊಟ್ಟಿ ತಟ್ಟುತ್ತಾ 'ನನ್ನ ಅಜ್ಜಿ ರೊಟ್ಟಿ ಮಾಡಲು ಕಳಿಸಿದ್ದಳು' ಎಂದು ಅಂಜಲಿ ನಿಂಬಾಳ್ಕರ್ ಅವರು ನೆನಪಿಸಿಕೊಂಡರು.

5 / 6
Khanapur Congress candidate Anjali Nimbalkar made Jolada rotti during campaigning in handur Village of Belagavi

ಸುರಪುರ ಕೆರವಾಡ ಗ್ರಾಮದಲ್ಲಿ ಜನರ ಉದ್ದೇಶಿಸಿ ಮಾತನಾಡಿದ ಅಂಜಲಿ ನಿಂಬಾಳ್ಕರ್, ಕಂದಾಯ ಗ್ರಾಮವಾಗಲು ಅವಕಾಶ ಮಾಡಿ ಕೊಟ್ಟಿದ್ದು ನಾನು, ಎಷ್ಟೋ ಜನ ನಿಮಗೆ ಆಶ್ವಾಸನೆ ಕೊಟ್ಟು ಹೋಗಿದ್ದಾರೆ, ಆದರೆ ಏನೂ ಮಾಡಿರಲಿಲ್ಲ. ಕಂದಾಯ ಗ್ರಾಮ ಆಗದಿದ್ದರೆ ನಿಮ್ಮ ಊರಿನ ಬಗ್ಗೆ ಯಾರಿಗೂ ಗೊತ್ತಾಗುತ್ತಿರಲಿಲ್ಲ ಎಂದರು.

6 / 6
Follow Us
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಟೋಲ್ ಗೇಟ್ ದಾಟುವಾಗ ಕಾರಿನ ಮೇಲೆ ಬಿದ್ದ ಸಿಮೆಂಟ್ ಟ್ಯಾಂಕರ್
ಟೋಲ್ ಗೇಟ್ ದಾಟುವಾಗ ಕಾರಿನ ಮೇಲೆ ಬಿದ್ದ ಸಿಮೆಂಟ್ ಟ್ಯಾಂಕರ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ ಇಲ್ಲಿದೆ
ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ ಇಲ್ಲಿದೆ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ