ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ವಿವಾಹದ ಕ್ಷಣದ ಫೋಟೋ ವೈರಲ್
Kiara Advani and Sidharth Malhotra Wedding Photos: ಕಿಯಾರಾ ಹಾಗೂ ಸಿದ್ದಾರ್ಥ್ ಒಂದೇ ರೀತಿಯ ಕ್ಯಾಪ್ಶನ್ ನೀಡಿ ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ದಂಪತಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.
Updated on:Feb 08, 2023 | 9:59 AM

ನಟಿ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಅವರು ಮದುವೆ ಆಗಿದ್ದಾರೆ. ಮದುವೆಯ ಕ್ಷಣದ ಫೋಟೋಗಳನ್ನು ಈ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಒಂದೇ ರೀತಿಯ ಕ್ಯಾಪ್ಶನ್ ನೀಡಿ ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ದಂಪತಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ರಾಜಸ್ಥಾನದ ಜೈಸಲ್ಮೇರ್ನಲ್ಲಿರುವ ಸೂರ್ಯಗಢ ಹೋಟೆಲ್ನಲ್ಲಿ ಈ ಮದುವೆ ನಡೆದಿದೆ. ಬಹಳ ಅದ್ದೂರಿಯಾಗಿ ವಿವಾಹ ಜರುಗಿದೆ. ಇವರ ಫೋಟೋ ನೋಡಿ ಫ್ಯಾನ್ಸ್ ಖುಷಿಯಾಗಿದ್ದಾರೆ.

2018ರಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಐದು ವರ್ಷಗಳ ಪ್ರೀತಿಗೆ ಈ ಜೋಡಿ ಹೊಸ ಅರ್ಥ ನೀಡಿದೆ.

ಕಿಯಾರಾ-ಸಿದ್ದಾರ್ಥ್ ಮದುವೆಗೆ ಬಾಲಿವುಡ್ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಮುಂಬೈನಲ್ಲಿ ಈ ಜೋಡಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಆಯೋಜನೆ ಮಾಡಿದೆ.
Published On - 7:34 am, Wed, 8 February 23
Related Photo Gallery

ಹಳ್ಳಕ್ಕೆ ಉರುಳಿಬಿದ್ದ ಖಾಸಗಿ ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ

IPL 2025: ಪ್ಲೇಆಫ್ ಸನಿಹದಲ್ಲಿ ಗುಜರಾತ್ ಟೈಟಾನ್ಸ್

4+2... ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

ಮದುವೆಗೂ ಮುನ್ನ ಹಲವರ ಜೊತೆ ತಳುಕು ಹಾಕಿಕೊಂಡಿತ್ತು ಐಶ್ವರ್ಯಾ ಹೆಸರು

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗನ ಪುತ್ರ, ಸರ್ಫರಾಝ್ ಖಾನ್ ಗೆಳತಿ..!

ವಿಜಯಪುರ ಜಿಲ್ಲೆಯ ಶೇಗುಣಸಿಯ ರೋಮಾಂಚಕ ಹಾಲೋಕುಳಿ ಜಾತ್ರೆಯ ಫೋಟೋಸ್ ನೋಡಿ

ಬಿಸಿಸಿಐ ಕೇಂದ್ರ ಒಪ್ಪಂದ; ರೋಹಿತ್ ಶರ್ಮಾ ನಿವೃತ್ತಿ ದೂರದ ಮಾತು

ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಕುಟುಂಬಕ್ಕೆ ಪ್ರಧಾನಿ ಮೋದಿ ಸ್ವಾಗತ

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ರಾಜಸ್ಥಾನ್ಗೆ ಬಿಗ್ ಶಾಕ್

ಈ ಇಬ್ಬರಿಗೆ ಮತ್ತೊಂದು ಅವಕಾಶ ನೀಡಿದ ಬಿಸಿಸಿಐ
Horoscope: ಈ ರಾಶಿಯವರು ಸಮ್ಮತವಿಲ್ಲದದ್ದರೂ ಕೆಲವು ಕಾರ್ಯವನ್ನು ಮಾಡುವರು

ಭಾರತದ ಜೊತೆ ನಾವಿದ್ದೇವೆ; ಪಹಲ್ಗಾಮ್ ಉಗ್ರರ ದಾಳಿಗೆ ಅಮೆರಿಕ, ರಷ್ಯಾ ಖಂಡನೆ

200 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿರುವ ರಾಜಮೌಳಿ; ಸ್ಟಾರ್ ನಟರೇ ಶಾಕ್

ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿದ ಆರ್ಎಸ್ಎಸ್: ಸೂಕ್ತ ಕ್ರಮಕ್ಕೆ ಆಗ್ರಹ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ

ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಇಂದು ನಡೆದ ವಾದವೇನು?

ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
