AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ವಿವಾಹದ ಕ್ಷಣದ ಫೋಟೋ ವೈರಲ್

Kiara Advani and Sidharth Malhotra Wedding Photos: ಕಿಯಾರಾ ಹಾಗೂ ಸಿದ್ದಾರ್ಥ್ ಒಂದೇ ರೀತಿಯ ಕ್ಯಾಪ್ಶನ್ ನೀಡಿ ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ದಂಪತಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Feb 08, 2023 | 9:59 AM

Share
ನಟಿ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಅವರು ಮದುವೆ ಆಗಿದ್ದಾರೆ. ಮದುವೆಯ ಕ್ಷಣದ ಫೋಟೋಗಳನ್ನು ಈ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ನಟಿ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಅವರು ಮದುವೆ ಆಗಿದ್ದಾರೆ. ಮದುವೆಯ ಕ್ಷಣದ ಫೋಟೋಗಳನ್ನು ಈ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

1 / 5
ಕಿಯಾರಾ ಹಾಗೂ ಸಿದ್ದಾರ್ಥ್ ಒಂದೇ ರೀತಿಯ ಕ್ಯಾಪ್ಶನ್ ನೀಡಿ ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ದಂಪತಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಒಂದೇ ರೀತಿಯ ಕ್ಯಾಪ್ಶನ್ ನೀಡಿ ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ದಂಪತಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

2 / 5
ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಹೋಟೆಲ್​ನಲ್ಲಿ ಈ ಮದುವೆ ನಡೆದಿದೆ. ಬಹಳ ಅದ್ದೂರಿಯಾಗಿ ವಿವಾಹ ಜರುಗಿದೆ. ಇವರ ಫೋಟೋ ನೋಡಿ ಫ್ಯಾನ್ಸ್ ಖುಷಿಯಾಗಿದ್ದಾರೆ.

ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಹೋಟೆಲ್​ನಲ್ಲಿ ಈ ಮದುವೆ ನಡೆದಿದೆ. ಬಹಳ ಅದ್ದೂರಿಯಾಗಿ ವಿವಾಹ ಜರುಗಿದೆ. ಇವರ ಫೋಟೋ ನೋಡಿ ಫ್ಯಾನ್ಸ್ ಖುಷಿಯಾಗಿದ್ದಾರೆ.

3 / 5
2018ರಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಐದು ವರ್ಷಗಳ ಪ್ರೀತಿಗೆ ಈ ಜೋಡಿ ಹೊಸ ಅರ್ಥ ನೀಡಿದೆ.

2018ರಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಐದು ವರ್ಷಗಳ ಪ್ರೀತಿಗೆ ಈ ಜೋಡಿ ಹೊಸ ಅರ್ಥ ನೀಡಿದೆ.

4 / 5
ಕಿಯಾರಾ-ಸಿದ್ದಾರ್ಥ್​ ಮದುವೆಗೆ ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಮುಂಬೈನಲ್ಲಿ ಈ ಜೋಡಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಆಯೋಜನೆ ಮಾಡಿದೆ.

ಕಿಯಾರಾ-ಸಿದ್ದಾರ್ಥ್​ ಮದುವೆಗೆ ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಮುಂಬೈನಲ್ಲಿ ಈ ಜೋಡಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಆಯೋಜನೆ ಮಾಡಿದೆ.

5 / 5

Published On - 7:34 am, Wed, 8 February 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ