ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ವಿವಾಹದ ಕ್ಷಣದ ಫೋಟೋ ವೈರಲ್
Kiara Advani and Sidharth Malhotra Wedding Photos: ಕಿಯಾರಾ ಹಾಗೂ ಸಿದ್ದಾರ್ಥ್ ಒಂದೇ ರೀತಿಯ ಕ್ಯಾಪ್ಶನ್ ನೀಡಿ ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ದಂಪತಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.
Updated on:Feb 08, 2023 | 9:59 AM

ನಟಿ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಅವರು ಮದುವೆ ಆಗಿದ್ದಾರೆ. ಮದುವೆಯ ಕ್ಷಣದ ಫೋಟೋಗಳನ್ನು ಈ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಒಂದೇ ರೀತಿಯ ಕ್ಯಾಪ್ಶನ್ ನೀಡಿ ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ದಂಪತಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ರಾಜಸ್ಥಾನದ ಜೈಸಲ್ಮೇರ್ನಲ್ಲಿರುವ ಸೂರ್ಯಗಢ ಹೋಟೆಲ್ನಲ್ಲಿ ಈ ಮದುವೆ ನಡೆದಿದೆ. ಬಹಳ ಅದ್ದೂರಿಯಾಗಿ ವಿವಾಹ ಜರುಗಿದೆ. ಇವರ ಫೋಟೋ ನೋಡಿ ಫ್ಯಾನ್ಸ್ ಖುಷಿಯಾಗಿದ್ದಾರೆ.

2018ರಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಐದು ವರ್ಷಗಳ ಪ್ರೀತಿಗೆ ಈ ಜೋಡಿ ಹೊಸ ಅರ್ಥ ನೀಡಿದೆ.

ಕಿಯಾರಾ-ಸಿದ್ದಾರ್ಥ್ ಮದುವೆಗೆ ಬಾಲಿವುಡ್ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಮುಂಬೈನಲ್ಲಿ ಈ ಜೋಡಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಆಯೋಜನೆ ಮಾಡಿದೆ.
Published On - 7:34 am, Wed, 8 February 23
Related Photo Gallery

ಬೌಂಡರಿ, ಸಿಕ್ಸರ್ಗಳಿಂದಲೇ ಶತಕ ಪೂರೈಸಿದ 8 ಬ್ಯಾಟರ್ಗಳಿವರು

IPL 2025: ಅಂಕ ಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ 'ತಲಾ' ಪಡೆ

IPL 2025: ಗ್ರೀನ್ ಜೆರ್ಸಿಯಲ್ಲಿ RCB ಗೆಲ್ಲೋದು ಡೌಟ್..!

ಅದ್ಧೂರಿಯಾಗಿ ನೆರವೇರಿದ ಬೆಂಗಳೂರು ಕರಗ ಶಕ್ತ್ಯೋತ್ಸವ: ಸಿಎಂ, ಡಿಸಿಎಂ ಭಾಗಿ

ಕೇವಲ ಬೌಂಡರಿ, ಸಿಕ್ಸರ್ಗಳಿಂದಲೇ 116 ರನ್ ಚಚ್ಚಿದ ಅಭಿಷೇಕ್

ಅಕಾಲಿಕ ಮಳೆಯಿಂದ ಧಾರವಾಡದ ಮಾವು ಬೆಳೆಗಾರರಿಗೆ ಅಪಾರ ನಷ್ಟ

IPL 2025: ಫೀಲ್ಡಿಂಗ್ ಮಾಡಲು ಬಂದು ಐಪಿಎಲ್ನಿಂದ ಹೊರಬಿದ್ದ ಸ್ಟಾರ್ ಆಟಗಾರ

IPL 2025: ಪ್ಲೇಆಫ್ ಪ್ರವೇಶಿಸಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

ಮುಂಬೈ ಇಂಡಿಯನ್ಸ್ ಆಟಗಾರನ ಬ್ಯಾನ್ ಮಾಡಿದ ಪಾಕಿಸ್ತಾನ್

ವಿಜಯ್ ದೇವರಕೊಂಡ ಕ್ಲಿಕ್ಕಿಸಿದ ಸುಂದರ ಫೋಟೋ ಹಂಚಿಕೊಂಡ ರಶ್ಮಿಕಾ ಮಂದಣ್ಣ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ

ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್ ಗುಂಡೇಗೆ ಬಲಿ: ಕಮಿಷನರ್ಗೆ ಜೈಕಾರ

ಐಪಿಎಲ್ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ

ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್

33 ಎಸೆತಗಳಲ್ಲಿ 65 ರನ್ ಸಿಡಿಸಿದ ಫಿಲ್ ಸಾಲ್ಟ್

ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ

ಪತ್ನಿಯ ಕಿರುಕುಳಕ್ಕೆ ಬೇಸತ್ತು ರಾಜಭವನದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಪತಿ

ಸುಲಭ ಕ್ಯಾಚ್ ಬಿಟ್ಟು ಮೌನಕ್ಕೆ ಜಾರಿದ ಕೊಹ್ಲಿ

ದೆಹಲಿ: ಗೋಡೆ ಕುಸಿದು ವ್ಯಕ್ತಿ ಸಾವು, ಹಲವರಿಗೆ ಗಾಯ

ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆ: ಡಿಕೆ ಶಿವಕುಮಾರ್ ಘೋಷಣೆ
