AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ವಿವಾಹದ ಕ್ಷಣದ ಫೋಟೋ ವೈರಲ್

Kiara Advani and Sidharth Malhotra Wedding Photos: ಕಿಯಾರಾ ಹಾಗೂ ಸಿದ್ದಾರ್ಥ್ ಒಂದೇ ರೀತಿಯ ಕ್ಯಾಪ್ಶನ್ ನೀಡಿ ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ದಂಪತಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Feb 08, 2023 | 9:59 AM

Share
ನಟಿ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಅವರು ಮದುವೆ ಆಗಿದ್ದಾರೆ. ಮದುವೆಯ ಕ್ಷಣದ ಫೋಟೋಗಳನ್ನು ಈ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ನಟಿ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಅವರು ಮದುವೆ ಆಗಿದ್ದಾರೆ. ಮದುವೆಯ ಕ್ಷಣದ ಫೋಟೋಗಳನ್ನು ಈ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

1 / 5
ಕಿಯಾರಾ ಹಾಗೂ ಸಿದ್ದಾರ್ಥ್ ಒಂದೇ ರೀತಿಯ ಕ್ಯಾಪ್ಶನ್ ನೀಡಿ ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ದಂಪತಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಒಂದೇ ರೀತಿಯ ಕ್ಯಾಪ್ಶನ್ ನೀಡಿ ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ದಂಪತಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

2 / 5
ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಹೋಟೆಲ್​ನಲ್ಲಿ ಈ ಮದುವೆ ನಡೆದಿದೆ. ಬಹಳ ಅದ್ದೂರಿಯಾಗಿ ವಿವಾಹ ಜರುಗಿದೆ. ಇವರ ಫೋಟೋ ನೋಡಿ ಫ್ಯಾನ್ಸ್ ಖುಷಿಯಾಗಿದ್ದಾರೆ.

ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಹೋಟೆಲ್​ನಲ್ಲಿ ಈ ಮದುವೆ ನಡೆದಿದೆ. ಬಹಳ ಅದ್ದೂರಿಯಾಗಿ ವಿವಾಹ ಜರುಗಿದೆ. ಇವರ ಫೋಟೋ ನೋಡಿ ಫ್ಯಾನ್ಸ್ ಖುಷಿಯಾಗಿದ್ದಾರೆ.

3 / 5
2018ರಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಐದು ವರ್ಷಗಳ ಪ್ರೀತಿಗೆ ಈ ಜೋಡಿ ಹೊಸ ಅರ್ಥ ನೀಡಿದೆ.

2018ರಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಐದು ವರ್ಷಗಳ ಪ್ರೀತಿಗೆ ಈ ಜೋಡಿ ಹೊಸ ಅರ್ಥ ನೀಡಿದೆ.

4 / 5
ಕಿಯಾರಾ-ಸಿದ್ದಾರ್ಥ್​ ಮದುವೆಗೆ ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಮುಂಬೈನಲ್ಲಿ ಈ ಜೋಡಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಆಯೋಜನೆ ಮಾಡಿದೆ.

ಕಿಯಾರಾ-ಸಿದ್ದಾರ್ಥ್​ ಮದುವೆಗೆ ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಮುಂಬೈನಲ್ಲಿ ಈ ಜೋಡಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಆಯೋಜನೆ ಮಾಡಿದೆ.

5 / 5

Published On - 7:34 am, Wed, 8 February 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ