AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಯಾರಾ-ಸಿದ್ದಾರ್ಥ್​ ಮದುವೆಯಲ್ಲಿ ಮೊಬೈಲ್ ಬಳಸೋ ಹಾಗಿಲ್ಲ; ಅತಿಥಿಗಳಿಗೆ ಸೂಚನೆ

ಕಿಯಾರಾ ಅಡ್ವಾಣಿ-ಸಿದ್ದಾರ್ಥ್​ ಅವರು ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ಸೆಲೆಬ್ರಿಟಿ ಜೋಡಿ ಮದುವೆ ಆಗುತ್ತಿದ್ದಾರೆ. ಹೀಗಾಗಿ, ಅಭಿಮಾನಿಗಳು ಮದುವೆ ಫೋಟೋ ನೋಡೋಕೆ ಕಾದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 06, 2023 | 8:58 AM

Share
ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮದುವೆ ಆಗುತ್ತಿದ್ದಾರೆ. ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಪ್ಯಾಲೆಸ್​ನಲ್ಲಿ ಮದುವೆ ನಡೆಯುತ್ತಿದೆ. ಸಾಕಷ್ಟು ಅದ್ದೂರಿಯಾಗಿ ವಿವಾಹ ಕಾರ್ಯ ನಡೆಯಲಿದೆ.

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮದುವೆ ಆಗುತ್ತಿದ್ದಾರೆ. ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಪ್ಯಾಲೆಸ್​ನಲ್ಲಿ ಮದುವೆ ನಡೆಯುತ್ತಿದೆ. ಸಾಕಷ್ಟು ಅದ್ದೂರಿಯಾಗಿ ವಿವಾಹ ಕಾರ್ಯ ನಡೆಯಲಿದೆ.

1 / 5
ಕಿಯಾರಾ ಅಡ್ವಾಣಿ-ಸಿದ್ದಾರ್ಥ್​ ಅವರು ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ಸೆಲೆಬ್ರಿಟಿ ಜೋಡಿ ಮದುವೆ ಆಗುತ್ತಿದ್ದಾರೆ. ಹೀಗಾಗಿ, ಅಭಿಮಾನಿಗಳು ಮದುವೆ ಫೋಟೋ ನೋಡೋಕೆ ಕಾದಿದ್ದಾರೆ.

ಕಿಯಾರಾ ಅಡ್ವಾಣಿ-ಸಿದ್ದಾರ್ಥ್​ ಅವರು ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ಸೆಲೆಬ್ರಿಟಿ ಜೋಡಿ ಮದುವೆ ಆಗುತ್ತಿದ್ದಾರೆ. ಹೀಗಾಗಿ, ಅಭಿಮಾನಿಗಳು ಮದುವೆ ಫೋಟೋ ನೋಡೋಕೆ ಕಾದಿದ್ದಾರೆ.

2 / 5
ಈ ಮದುವೆಗೆ ಬರೋ ಪ್ರತಿಯೊಬ್ಬರೂ ಮೊಬೈಲ್ ಇಲ್ಲದೆ ಒಳಗೆ ಬರಬೇಕು. ಈ ಬಗ್ಗೆ ಜೋಡಿ ಕಡೆಯಿಂದ ಎಲ್ಲರಿಗೂ ಸೂಚನೆ ಹೋಗಿದೆ. ಮದುವೆ ಫೋಟೋ ಹಾಗೂ ವಿಡಿಯೋ ಲೀಕ್ ಆಗಬಾರದು ಎನ್ನುವುದಕ್ಕೆ ಈ ರೀತಿ ಮಾಡಲಾಗಿದೆ.

ಈ ಮದುವೆಗೆ ಬರೋ ಪ್ರತಿಯೊಬ್ಬರೂ ಮೊಬೈಲ್ ಇಲ್ಲದೆ ಒಳಗೆ ಬರಬೇಕು. ಈ ಬಗ್ಗೆ ಜೋಡಿ ಕಡೆಯಿಂದ ಎಲ್ಲರಿಗೂ ಸೂಚನೆ ಹೋಗಿದೆ. ಮದುವೆ ಫೋಟೋ ಹಾಗೂ ವಿಡಿಯೋ ಲೀಕ್ ಆಗಬಾರದು ಎನ್ನುವುದಕ್ಕೆ ಈ ರೀತಿ ಮಾಡಲಾಗಿದೆ.

3 / 5
ಈಗಾಗಲೇ ಮದುವೆ ಕಾರ್ಯಗಳು ಆರಂಭಗೊಂಡಿವೆ. ಅದ್ದೂರಿ ಮದುವೆಗೆ ಬಾಲಿವುಡ್​ ಸೆಲೆಬ್ರಿಟಿಗಳು ಹಾಜರಿ ಹಾಕುತ್ತಿದ್ದಾರೆ.

ಈಗಾಗಲೇ ಮದುವೆ ಕಾರ್ಯಗಳು ಆರಂಭಗೊಂಡಿವೆ. ಅದ್ದೂರಿ ಮದುವೆಗೆ ಬಾಲಿವುಡ್​ ಸೆಲೆಬ್ರಿಟಿಗಳು ಹಾಜರಿ ಹಾಕುತ್ತಿದ್ದಾರೆ.

4 / 5
ಕಿಯಾರಾ ಹಾಗೂ ಸಿದ್ದಾರ್ಥ್​ ಮೊದಲ ಬಾರಿಗೆ ‘ಶೇರ್ಷಾ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಹುಟ್ಟಿದೆ.

ಕಿಯಾರಾ ಹಾಗೂ ಸಿದ್ದಾರ್ಥ್​ ಮೊದಲ ಬಾರಿಗೆ ‘ಶೇರ್ಷಾ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಹುಟ್ಟಿದೆ.

5 / 5
Follow Us
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ