AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಯಾರಾ-ಸಿದ್ದಾರ್ಥ್​ ಮದುವೆಯಲ್ಲಿ ಮೊಬೈಲ್ ಬಳಸೋ ಹಾಗಿಲ್ಲ; ಅತಿಥಿಗಳಿಗೆ ಸೂಚನೆ

ಕಿಯಾರಾ ಅಡ್ವಾಣಿ-ಸಿದ್ದಾರ್ಥ್​ ಅವರು ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ಸೆಲೆಬ್ರಿಟಿ ಜೋಡಿ ಮದುವೆ ಆಗುತ್ತಿದ್ದಾರೆ. ಹೀಗಾಗಿ, ಅಭಿಮಾನಿಗಳು ಮದುವೆ ಫೋಟೋ ನೋಡೋಕೆ ಕಾದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 06, 2023 | 8:58 AM

Share
ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮದುವೆ ಆಗುತ್ತಿದ್ದಾರೆ. ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಪ್ಯಾಲೆಸ್​ನಲ್ಲಿ ಮದುವೆ ನಡೆಯುತ್ತಿದೆ. ಸಾಕಷ್ಟು ಅದ್ದೂರಿಯಾಗಿ ವಿವಾಹ ಕಾರ್ಯ ನಡೆಯಲಿದೆ.

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮದುವೆ ಆಗುತ್ತಿದ್ದಾರೆ. ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಪ್ಯಾಲೆಸ್​ನಲ್ಲಿ ಮದುವೆ ನಡೆಯುತ್ತಿದೆ. ಸಾಕಷ್ಟು ಅದ್ದೂರಿಯಾಗಿ ವಿವಾಹ ಕಾರ್ಯ ನಡೆಯಲಿದೆ.

1 / 5
ಕಿಯಾರಾ ಅಡ್ವಾಣಿ-ಸಿದ್ದಾರ್ಥ್​ ಅವರು ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ಸೆಲೆಬ್ರಿಟಿ ಜೋಡಿ ಮದುವೆ ಆಗುತ್ತಿದ್ದಾರೆ. ಹೀಗಾಗಿ, ಅಭಿಮಾನಿಗಳು ಮದುವೆ ಫೋಟೋ ನೋಡೋಕೆ ಕಾದಿದ್ದಾರೆ.

ಕಿಯಾರಾ ಅಡ್ವಾಣಿ-ಸಿದ್ದಾರ್ಥ್​ ಅವರು ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ಸೆಲೆಬ್ರಿಟಿ ಜೋಡಿ ಮದುವೆ ಆಗುತ್ತಿದ್ದಾರೆ. ಹೀಗಾಗಿ, ಅಭಿಮಾನಿಗಳು ಮದುವೆ ಫೋಟೋ ನೋಡೋಕೆ ಕಾದಿದ್ದಾರೆ.

2 / 5
ಈ ಮದುವೆಗೆ ಬರೋ ಪ್ರತಿಯೊಬ್ಬರೂ ಮೊಬೈಲ್ ಇಲ್ಲದೆ ಒಳಗೆ ಬರಬೇಕು. ಈ ಬಗ್ಗೆ ಜೋಡಿ ಕಡೆಯಿಂದ ಎಲ್ಲರಿಗೂ ಸೂಚನೆ ಹೋಗಿದೆ. ಮದುವೆ ಫೋಟೋ ಹಾಗೂ ವಿಡಿಯೋ ಲೀಕ್ ಆಗಬಾರದು ಎನ್ನುವುದಕ್ಕೆ ಈ ರೀತಿ ಮಾಡಲಾಗಿದೆ.

ಈ ಮದುವೆಗೆ ಬರೋ ಪ್ರತಿಯೊಬ್ಬರೂ ಮೊಬೈಲ್ ಇಲ್ಲದೆ ಒಳಗೆ ಬರಬೇಕು. ಈ ಬಗ್ಗೆ ಜೋಡಿ ಕಡೆಯಿಂದ ಎಲ್ಲರಿಗೂ ಸೂಚನೆ ಹೋಗಿದೆ. ಮದುವೆ ಫೋಟೋ ಹಾಗೂ ವಿಡಿಯೋ ಲೀಕ್ ಆಗಬಾರದು ಎನ್ನುವುದಕ್ಕೆ ಈ ರೀತಿ ಮಾಡಲಾಗಿದೆ.

3 / 5
ಈಗಾಗಲೇ ಮದುವೆ ಕಾರ್ಯಗಳು ಆರಂಭಗೊಂಡಿವೆ. ಅದ್ದೂರಿ ಮದುವೆಗೆ ಬಾಲಿವುಡ್​ ಸೆಲೆಬ್ರಿಟಿಗಳು ಹಾಜರಿ ಹಾಕುತ್ತಿದ್ದಾರೆ.

ಈಗಾಗಲೇ ಮದುವೆ ಕಾರ್ಯಗಳು ಆರಂಭಗೊಂಡಿವೆ. ಅದ್ದೂರಿ ಮದುವೆಗೆ ಬಾಲಿವುಡ್​ ಸೆಲೆಬ್ರಿಟಿಗಳು ಹಾಜರಿ ಹಾಕುತ್ತಿದ್ದಾರೆ.

4 / 5
ಕಿಯಾರಾ ಹಾಗೂ ಸಿದ್ದಾರ್ಥ್​ ಮೊದಲ ಬಾರಿಗೆ ‘ಶೇರ್ಷಾ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಹುಟ್ಟಿದೆ.

ಕಿಯಾರಾ ಹಾಗೂ ಸಿದ್ದಾರ್ಥ್​ ಮೊದಲ ಬಾರಿಗೆ ‘ಶೇರ್ಷಾ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಹುಟ್ಟಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!