AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಯಾರಾ-ಸಿದ್ದಾರ್ಥ್​ ಮದುವೆಯಲ್ಲಿ ಮೊಬೈಲ್ ಬಳಸೋ ಹಾಗಿಲ್ಲ; ಅತಿಥಿಗಳಿಗೆ ಸೂಚನೆ

ಕಿಯಾರಾ ಅಡ್ವಾಣಿ-ಸಿದ್ದಾರ್ಥ್​ ಅವರು ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ಸೆಲೆಬ್ರಿಟಿ ಜೋಡಿ ಮದುವೆ ಆಗುತ್ತಿದ್ದಾರೆ. ಹೀಗಾಗಿ, ಅಭಿಮಾನಿಗಳು ಮದುವೆ ಫೋಟೋ ನೋಡೋಕೆ ಕಾದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 06, 2023 | 8:58 AM

Share
ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮದುವೆ ಆಗುತ್ತಿದ್ದಾರೆ. ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಪ್ಯಾಲೆಸ್​ನಲ್ಲಿ ಮದುವೆ ನಡೆಯುತ್ತಿದೆ. ಸಾಕಷ್ಟು ಅದ್ದೂರಿಯಾಗಿ ವಿವಾಹ ಕಾರ್ಯ ನಡೆಯಲಿದೆ.

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮದುವೆ ಆಗುತ್ತಿದ್ದಾರೆ. ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಪ್ಯಾಲೆಸ್​ನಲ್ಲಿ ಮದುವೆ ನಡೆಯುತ್ತಿದೆ. ಸಾಕಷ್ಟು ಅದ್ದೂರಿಯಾಗಿ ವಿವಾಹ ಕಾರ್ಯ ನಡೆಯಲಿದೆ.

1 / 5
ಕಿಯಾರಾ ಅಡ್ವಾಣಿ-ಸಿದ್ದಾರ್ಥ್​ ಅವರು ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ಸೆಲೆಬ್ರಿಟಿ ಜೋಡಿ ಮದುವೆ ಆಗುತ್ತಿದ್ದಾರೆ. ಹೀಗಾಗಿ, ಅಭಿಮಾನಿಗಳು ಮದುವೆ ಫೋಟೋ ನೋಡೋಕೆ ಕಾದಿದ್ದಾರೆ.

ಕಿಯಾರಾ ಅಡ್ವಾಣಿ-ಸಿದ್ದಾರ್ಥ್​ ಅವರು ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ಸೆಲೆಬ್ರಿಟಿ ಜೋಡಿ ಮದುವೆ ಆಗುತ್ತಿದ್ದಾರೆ. ಹೀಗಾಗಿ, ಅಭಿಮಾನಿಗಳು ಮದುವೆ ಫೋಟೋ ನೋಡೋಕೆ ಕಾದಿದ್ದಾರೆ.

2 / 5
ಈ ಮದುವೆಗೆ ಬರೋ ಪ್ರತಿಯೊಬ್ಬರೂ ಮೊಬೈಲ್ ಇಲ್ಲದೆ ಒಳಗೆ ಬರಬೇಕು. ಈ ಬಗ್ಗೆ ಜೋಡಿ ಕಡೆಯಿಂದ ಎಲ್ಲರಿಗೂ ಸೂಚನೆ ಹೋಗಿದೆ. ಮದುವೆ ಫೋಟೋ ಹಾಗೂ ವಿಡಿಯೋ ಲೀಕ್ ಆಗಬಾರದು ಎನ್ನುವುದಕ್ಕೆ ಈ ರೀತಿ ಮಾಡಲಾಗಿದೆ.

ಈ ಮದುವೆಗೆ ಬರೋ ಪ್ರತಿಯೊಬ್ಬರೂ ಮೊಬೈಲ್ ಇಲ್ಲದೆ ಒಳಗೆ ಬರಬೇಕು. ಈ ಬಗ್ಗೆ ಜೋಡಿ ಕಡೆಯಿಂದ ಎಲ್ಲರಿಗೂ ಸೂಚನೆ ಹೋಗಿದೆ. ಮದುವೆ ಫೋಟೋ ಹಾಗೂ ವಿಡಿಯೋ ಲೀಕ್ ಆಗಬಾರದು ಎನ್ನುವುದಕ್ಕೆ ಈ ರೀತಿ ಮಾಡಲಾಗಿದೆ.

3 / 5
ಈಗಾಗಲೇ ಮದುವೆ ಕಾರ್ಯಗಳು ಆರಂಭಗೊಂಡಿವೆ. ಅದ್ದೂರಿ ಮದುವೆಗೆ ಬಾಲಿವುಡ್​ ಸೆಲೆಬ್ರಿಟಿಗಳು ಹಾಜರಿ ಹಾಕುತ್ತಿದ್ದಾರೆ.

ಈಗಾಗಲೇ ಮದುವೆ ಕಾರ್ಯಗಳು ಆರಂಭಗೊಂಡಿವೆ. ಅದ್ದೂರಿ ಮದುವೆಗೆ ಬಾಲಿವುಡ್​ ಸೆಲೆಬ್ರಿಟಿಗಳು ಹಾಜರಿ ಹಾಕುತ್ತಿದ್ದಾರೆ.

4 / 5
ಕಿಯಾರಾ ಹಾಗೂ ಸಿದ್ದಾರ್ಥ್​ ಮೊದಲ ಬಾರಿಗೆ ‘ಶೇರ್ಷಾ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಹುಟ್ಟಿದೆ.

ಕಿಯಾರಾ ಹಾಗೂ ಸಿದ್ದಾರ್ಥ್​ ಮೊದಲ ಬಾರಿಗೆ ‘ಶೇರ್ಷಾ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಹುಟ್ಟಿದೆ.

5 / 5
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್