AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಯಾರಾ-ಸಿದ್ದಾರ್ಥ್​ ಮದುವೆಯಲ್ಲಿ ಮೊಬೈಲ್ ಬಳಸೋ ಹಾಗಿಲ್ಲ; ಅತಿಥಿಗಳಿಗೆ ಸೂಚನೆ

ಕಿಯಾರಾ ಅಡ್ವಾಣಿ-ಸಿದ್ದಾರ್ಥ್​ ಅವರು ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ಸೆಲೆಬ್ರಿಟಿ ಜೋಡಿ ಮದುವೆ ಆಗುತ್ತಿದ್ದಾರೆ. ಹೀಗಾಗಿ, ಅಭಿಮಾನಿಗಳು ಮದುವೆ ಫೋಟೋ ನೋಡೋಕೆ ಕಾದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 06, 2023 | 8:58 AM

Share
ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮದುವೆ ಆಗುತ್ತಿದ್ದಾರೆ. ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಪ್ಯಾಲೆಸ್​ನಲ್ಲಿ ಮದುವೆ ನಡೆಯುತ್ತಿದೆ. ಸಾಕಷ್ಟು ಅದ್ದೂರಿಯಾಗಿ ವಿವಾಹ ಕಾರ್ಯ ನಡೆಯಲಿದೆ.

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮದುವೆ ಆಗುತ್ತಿದ್ದಾರೆ. ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಪ್ಯಾಲೆಸ್​ನಲ್ಲಿ ಮದುವೆ ನಡೆಯುತ್ತಿದೆ. ಸಾಕಷ್ಟು ಅದ್ದೂರಿಯಾಗಿ ವಿವಾಹ ಕಾರ್ಯ ನಡೆಯಲಿದೆ.

1 / 5
ಕಿಯಾರಾ ಅಡ್ವಾಣಿ-ಸಿದ್ದಾರ್ಥ್​ ಅವರು ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ಸೆಲೆಬ್ರಿಟಿ ಜೋಡಿ ಮದುವೆ ಆಗುತ್ತಿದ್ದಾರೆ. ಹೀಗಾಗಿ, ಅಭಿಮಾನಿಗಳು ಮದುವೆ ಫೋಟೋ ನೋಡೋಕೆ ಕಾದಿದ್ದಾರೆ.

ಕಿಯಾರಾ ಅಡ್ವಾಣಿ-ಸಿದ್ದಾರ್ಥ್​ ಅವರು ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ಸೆಲೆಬ್ರಿಟಿ ಜೋಡಿ ಮದುವೆ ಆಗುತ್ತಿದ್ದಾರೆ. ಹೀಗಾಗಿ, ಅಭಿಮಾನಿಗಳು ಮದುವೆ ಫೋಟೋ ನೋಡೋಕೆ ಕಾದಿದ್ದಾರೆ.

2 / 5
ಈ ಮದುವೆಗೆ ಬರೋ ಪ್ರತಿಯೊಬ್ಬರೂ ಮೊಬೈಲ್ ಇಲ್ಲದೆ ಒಳಗೆ ಬರಬೇಕು. ಈ ಬಗ್ಗೆ ಜೋಡಿ ಕಡೆಯಿಂದ ಎಲ್ಲರಿಗೂ ಸೂಚನೆ ಹೋಗಿದೆ. ಮದುವೆ ಫೋಟೋ ಹಾಗೂ ವಿಡಿಯೋ ಲೀಕ್ ಆಗಬಾರದು ಎನ್ನುವುದಕ್ಕೆ ಈ ರೀತಿ ಮಾಡಲಾಗಿದೆ.

ಈ ಮದುವೆಗೆ ಬರೋ ಪ್ರತಿಯೊಬ್ಬರೂ ಮೊಬೈಲ್ ಇಲ್ಲದೆ ಒಳಗೆ ಬರಬೇಕು. ಈ ಬಗ್ಗೆ ಜೋಡಿ ಕಡೆಯಿಂದ ಎಲ್ಲರಿಗೂ ಸೂಚನೆ ಹೋಗಿದೆ. ಮದುವೆ ಫೋಟೋ ಹಾಗೂ ವಿಡಿಯೋ ಲೀಕ್ ಆಗಬಾರದು ಎನ್ನುವುದಕ್ಕೆ ಈ ರೀತಿ ಮಾಡಲಾಗಿದೆ.

3 / 5
ಈಗಾಗಲೇ ಮದುವೆ ಕಾರ್ಯಗಳು ಆರಂಭಗೊಂಡಿವೆ. ಅದ್ದೂರಿ ಮದುವೆಗೆ ಬಾಲಿವುಡ್​ ಸೆಲೆಬ್ರಿಟಿಗಳು ಹಾಜರಿ ಹಾಕುತ್ತಿದ್ದಾರೆ.

ಈಗಾಗಲೇ ಮದುವೆ ಕಾರ್ಯಗಳು ಆರಂಭಗೊಂಡಿವೆ. ಅದ್ದೂರಿ ಮದುವೆಗೆ ಬಾಲಿವುಡ್​ ಸೆಲೆಬ್ರಿಟಿಗಳು ಹಾಜರಿ ಹಾಕುತ್ತಿದ್ದಾರೆ.

4 / 5
ಕಿಯಾರಾ ಹಾಗೂ ಸಿದ್ದಾರ್ಥ್​ ಮೊದಲ ಬಾರಿಗೆ ‘ಶೇರ್ಷಾ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಹುಟ್ಟಿದೆ.

ಕಿಯಾರಾ ಹಾಗೂ ಸಿದ್ದಾರ್ಥ್​ ಮೊದಲ ಬಾರಿಗೆ ‘ಶೇರ್ಷಾ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಹುಟ್ಟಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ