AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಯಾರಾ-ಸಿದ್ದಾರ್ಥ್​ ಮದುವೆಯಲ್ಲಿ ಮೊಬೈಲ್ ಬಳಸೋ ಹಾಗಿಲ್ಲ; ಅತಿಥಿಗಳಿಗೆ ಸೂಚನೆ

ಕಿಯಾರಾ ಅಡ್ವಾಣಿ-ಸಿದ್ದಾರ್ಥ್​ ಅವರು ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ಸೆಲೆಬ್ರಿಟಿ ಜೋಡಿ ಮದುವೆ ಆಗುತ್ತಿದ್ದಾರೆ. ಹೀಗಾಗಿ, ಅಭಿಮಾನಿಗಳು ಮದುವೆ ಫೋಟೋ ನೋಡೋಕೆ ಕಾದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 06, 2023 | 8:58 AM

Share
ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮದುವೆ ಆಗುತ್ತಿದ್ದಾರೆ. ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಪ್ಯಾಲೆಸ್​ನಲ್ಲಿ ಮದುವೆ ನಡೆಯುತ್ತಿದೆ. ಸಾಕಷ್ಟು ಅದ್ದೂರಿಯಾಗಿ ವಿವಾಹ ಕಾರ್ಯ ನಡೆಯಲಿದೆ.

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮದುವೆ ಆಗುತ್ತಿದ್ದಾರೆ. ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಪ್ಯಾಲೆಸ್​ನಲ್ಲಿ ಮದುವೆ ನಡೆಯುತ್ತಿದೆ. ಸಾಕಷ್ಟು ಅದ್ದೂರಿಯಾಗಿ ವಿವಾಹ ಕಾರ್ಯ ನಡೆಯಲಿದೆ.

1 / 5
ಕಿಯಾರಾ ಅಡ್ವಾಣಿ-ಸಿದ್ದಾರ್ಥ್​ ಅವರು ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ಸೆಲೆಬ್ರಿಟಿ ಜೋಡಿ ಮದುವೆ ಆಗುತ್ತಿದ್ದಾರೆ. ಹೀಗಾಗಿ, ಅಭಿಮಾನಿಗಳು ಮದುವೆ ಫೋಟೋ ನೋಡೋಕೆ ಕಾದಿದ್ದಾರೆ.

ಕಿಯಾರಾ ಅಡ್ವಾಣಿ-ಸಿದ್ದಾರ್ಥ್​ ಅವರು ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ಸೆಲೆಬ್ರಿಟಿ ಜೋಡಿ ಮದುವೆ ಆಗುತ್ತಿದ್ದಾರೆ. ಹೀಗಾಗಿ, ಅಭಿಮಾನಿಗಳು ಮದುವೆ ಫೋಟೋ ನೋಡೋಕೆ ಕಾದಿದ್ದಾರೆ.

2 / 5
ಈ ಮದುವೆಗೆ ಬರೋ ಪ್ರತಿಯೊಬ್ಬರೂ ಮೊಬೈಲ್ ಇಲ್ಲದೆ ಒಳಗೆ ಬರಬೇಕು. ಈ ಬಗ್ಗೆ ಜೋಡಿ ಕಡೆಯಿಂದ ಎಲ್ಲರಿಗೂ ಸೂಚನೆ ಹೋಗಿದೆ. ಮದುವೆ ಫೋಟೋ ಹಾಗೂ ವಿಡಿಯೋ ಲೀಕ್ ಆಗಬಾರದು ಎನ್ನುವುದಕ್ಕೆ ಈ ರೀತಿ ಮಾಡಲಾಗಿದೆ.

ಈ ಮದುವೆಗೆ ಬರೋ ಪ್ರತಿಯೊಬ್ಬರೂ ಮೊಬೈಲ್ ಇಲ್ಲದೆ ಒಳಗೆ ಬರಬೇಕು. ಈ ಬಗ್ಗೆ ಜೋಡಿ ಕಡೆಯಿಂದ ಎಲ್ಲರಿಗೂ ಸೂಚನೆ ಹೋಗಿದೆ. ಮದುವೆ ಫೋಟೋ ಹಾಗೂ ವಿಡಿಯೋ ಲೀಕ್ ಆಗಬಾರದು ಎನ್ನುವುದಕ್ಕೆ ಈ ರೀತಿ ಮಾಡಲಾಗಿದೆ.

3 / 5
ಈಗಾಗಲೇ ಮದುವೆ ಕಾರ್ಯಗಳು ಆರಂಭಗೊಂಡಿವೆ. ಅದ್ದೂರಿ ಮದುವೆಗೆ ಬಾಲಿವುಡ್​ ಸೆಲೆಬ್ರಿಟಿಗಳು ಹಾಜರಿ ಹಾಕುತ್ತಿದ್ದಾರೆ.

ಈಗಾಗಲೇ ಮದುವೆ ಕಾರ್ಯಗಳು ಆರಂಭಗೊಂಡಿವೆ. ಅದ್ದೂರಿ ಮದುವೆಗೆ ಬಾಲಿವುಡ್​ ಸೆಲೆಬ್ರಿಟಿಗಳು ಹಾಜರಿ ಹಾಕುತ್ತಿದ್ದಾರೆ.

4 / 5
ಕಿಯಾರಾ ಹಾಗೂ ಸಿದ್ದಾರ್ಥ್​ ಮೊದಲ ಬಾರಿಗೆ ‘ಶೇರ್ಷಾ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಹುಟ್ಟಿದೆ.

ಕಿಯಾರಾ ಹಾಗೂ ಸಿದ್ದಾರ್ಥ್​ ಮೊದಲ ಬಾರಿಗೆ ‘ಶೇರ್ಷಾ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಹುಟ್ಟಿದೆ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ