AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಯಾರಾ-ಸಿದ್ದಾರ್ಥ್​ ಮದುವೆಯಲ್ಲಿ ಮೊಬೈಲ್ ಬಳಸೋ ಹಾಗಿಲ್ಲ; ಅತಿಥಿಗಳಿಗೆ ಸೂಚನೆ

ಕಿಯಾರಾ ಅಡ್ವಾಣಿ-ಸಿದ್ದಾರ್ಥ್​ ಅವರು ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ಸೆಲೆಬ್ರಿಟಿ ಜೋಡಿ ಮದುವೆ ಆಗುತ್ತಿದ್ದಾರೆ. ಹೀಗಾಗಿ, ಅಭಿಮಾನಿಗಳು ಮದುವೆ ಫೋಟೋ ನೋಡೋಕೆ ಕಾದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 06, 2023 | 8:58 AM

Share
ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮದುವೆ ಆಗುತ್ತಿದ್ದಾರೆ. ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಪ್ಯಾಲೆಸ್​ನಲ್ಲಿ ಮದುವೆ ನಡೆಯುತ್ತಿದೆ. ಸಾಕಷ್ಟು ಅದ್ದೂರಿಯಾಗಿ ವಿವಾಹ ಕಾರ್ಯ ನಡೆಯಲಿದೆ.

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮದುವೆ ಆಗುತ್ತಿದ್ದಾರೆ. ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಪ್ಯಾಲೆಸ್​ನಲ್ಲಿ ಮದುವೆ ನಡೆಯುತ್ತಿದೆ. ಸಾಕಷ್ಟು ಅದ್ದೂರಿಯಾಗಿ ವಿವಾಹ ಕಾರ್ಯ ನಡೆಯಲಿದೆ.

1 / 5
ಕಿಯಾರಾ ಅಡ್ವಾಣಿ-ಸಿದ್ದಾರ್ಥ್​ ಅವರು ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ಸೆಲೆಬ್ರಿಟಿ ಜೋಡಿ ಮದುವೆ ಆಗುತ್ತಿದ್ದಾರೆ. ಹೀಗಾಗಿ, ಅಭಿಮಾನಿಗಳು ಮದುವೆ ಫೋಟೋ ನೋಡೋಕೆ ಕಾದಿದ್ದಾರೆ.

ಕಿಯಾರಾ ಅಡ್ವಾಣಿ-ಸಿದ್ದಾರ್ಥ್​ ಅವರು ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ಸೆಲೆಬ್ರಿಟಿ ಜೋಡಿ ಮದುವೆ ಆಗುತ್ತಿದ್ದಾರೆ. ಹೀಗಾಗಿ, ಅಭಿಮಾನಿಗಳು ಮದುವೆ ಫೋಟೋ ನೋಡೋಕೆ ಕಾದಿದ್ದಾರೆ.

2 / 5
ಈ ಮದುವೆಗೆ ಬರೋ ಪ್ರತಿಯೊಬ್ಬರೂ ಮೊಬೈಲ್ ಇಲ್ಲದೆ ಒಳಗೆ ಬರಬೇಕು. ಈ ಬಗ್ಗೆ ಜೋಡಿ ಕಡೆಯಿಂದ ಎಲ್ಲರಿಗೂ ಸೂಚನೆ ಹೋಗಿದೆ. ಮದುವೆ ಫೋಟೋ ಹಾಗೂ ವಿಡಿಯೋ ಲೀಕ್ ಆಗಬಾರದು ಎನ್ನುವುದಕ್ಕೆ ಈ ರೀತಿ ಮಾಡಲಾಗಿದೆ.

ಈ ಮದುವೆಗೆ ಬರೋ ಪ್ರತಿಯೊಬ್ಬರೂ ಮೊಬೈಲ್ ಇಲ್ಲದೆ ಒಳಗೆ ಬರಬೇಕು. ಈ ಬಗ್ಗೆ ಜೋಡಿ ಕಡೆಯಿಂದ ಎಲ್ಲರಿಗೂ ಸೂಚನೆ ಹೋಗಿದೆ. ಮದುವೆ ಫೋಟೋ ಹಾಗೂ ವಿಡಿಯೋ ಲೀಕ್ ಆಗಬಾರದು ಎನ್ನುವುದಕ್ಕೆ ಈ ರೀತಿ ಮಾಡಲಾಗಿದೆ.

3 / 5
ಈಗಾಗಲೇ ಮದುವೆ ಕಾರ್ಯಗಳು ಆರಂಭಗೊಂಡಿವೆ. ಅದ್ದೂರಿ ಮದುವೆಗೆ ಬಾಲಿವುಡ್​ ಸೆಲೆಬ್ರಿಟಿಗಳು ಹಾಜರಿ ಹಾಕುತ್ತಿದ್ದಾರೆ.

ಈಗಾಗಲೇ ಮದುವೆ ಕಾರ್ಯಗಳು ಆರಂಭಗೊಂಡಿವೆ. ಅದ್ದೂರಿ ಮದುವೆಗೆ ಬಾಲಿವುಡ್​ ಸೆಲೆಬ್ರಿಟಿಗಳು ಹಾಜರಿ ಹಾಕುತ್ತಿದ್ದಾರೆ.

4 / 5
ಕಿಯಾರಾ ಹಾಗೂ ಸಿದ್ದಾರ್ಥ್​ ಮೊದಲ ಬಾರಿಗೆ ‘ಶೇರ್ಷಾ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಹುಟ್ಟಿದೆ.

ಕಿಯಾರಾ ಹಾಗೂ ಸಿದ್ದಾರ್ಥ್​ ಮೊದಲ ಬಾರಿಗೆ ‘ಶೇರ್ಷಾ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಹುಟ್ಟಿದೆ.

5 / 5
Follow Us
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು