AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮದುವೆ ಆಗುತ್ತಿರುವ ಪ್ಯಾಲೇಸ್ ಹೇಗಿದೆ ನೋಡಿ

Kiara Advani Sidharth Malhotra Wedding: ಕಿಯಾರಾ ಹಾಗೂ ಸಿದ್ದಾರ್ಥ್ ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಈಗ ಇವರ ಪ್ರೀತಿಗೆ ಹೊಸ ಅರ್ಥ ಸಿಗುತ್ತಿದೆ. ಈ ಜೋಡಿ ಮದುವೆಗೆ ಎಲ್ಲರೂ ಕಾಯುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Feb 03, 2023 | 9:51 AM

Share
ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ಅವರು ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಪ್ಯಾಲೇಸ್​ನಲ್ಲಿ ಫೆ.6ಕ್ಕೆ ಮದುವೆ ಆಗಲಿದ್ದಾರೆ. ಈಗಾಗಲೇ ಈ ಪ್ಯಾಲೆಸ್​ನಲ್ಲಿ ಮದುವೆಯ ಸಿದ್ಧತೆ ನಡೆದಿದೆ.

ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ಅವರು ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಪ್ಯಾಲೇಸ್​ನಲ್ಲಿ ಫೆ.6ಕ್ಕೆ ಮದುವೆ ಆಗಲಿದ್ದಾರೆ. ಈಗಾಗಲೇ ಈ ಪ್ಯಾಲೆಸ್​ನಲ್ಲಿ ಮದುವೆಯ ಸಿದ್ಧತೆ ನಡೆದಿದೆ.

1 / 6
ಕಿಯಾರಾ ಹಾಗೂ ಸಿದ್ದಾರ್ಥ್ ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಈಗ ಇವರ ಪ್ರೀತಿಗೆ ಹೊಸ ಅರ್ಥ ಸಿಗುತ್ತಿದೆ. ಈ ಜೋಡಿ ಮದುವೆಗೆ ಎಲ್ಲರೂ ಕಾಯುತ್ತಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಈಗ ಇವರ ಪ್ರೀತಿಗೆ ಹೊಸ ಅರ್ಥ ಸಿಗುತ್ತಿದೆ. ಈ ಜೋಡಿ ಮದುವೆಗೆ ಎಲ್ಲರೂ ಕಾಯುತ್ತಿದ್ದಾರೆ.

2 / 6
ಬಾಲಿವುಡ್​ನ ಅನೇಕ ಸೆಲೆಬ್ರೆಟಿಗಳು ಈ ಮದುವೆಗೆ ಹಾಜರಿ ಹಾಕುವ ನಿರೀಕ್ಷೆ ಇದೆ. ಬಹಳ ಅದ್ದೂರಿಯಾಗಿ ಈ ವಿವಾಹ ಕಾರ್ಯಗಳು ನಡೆಯುತ್ತಿವೆ.

ಬಾಲಿವುಡ್​ನ ಅನೇಕ ಸೆಲೆಬ್ರೆಟಿಗಳು ಈ ಮದುವೆಗೆ ಹಾಜರಿ ಹಾಕುವ ನಿರೀಕ್ಷೆ ಇದೆ. ಬಹಳ ಅದ್ದೂರಿಯಾಗಿ ಈ ವಿವಾಹ ಕಾರ್ಯಗಳು ನಡೆಯುತ್ತಿವೆ.

3 / 6
ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಆಗುತ್ತಿರುವ ಸೂರ್ಯಗಢ ಪ್ಯಾಲೇಸ್​ನ ಫೋಟೋಗಳು ವೈರಲ್ ಆಗಿವೆ. ಒಂದು ವಾರಗಳ ಕಾಲ ಇದನ್ನು ಬುಕ್ ಮಾಡಲಾಗಿದೆ ಎನ್ನಲಾಗುತ್ತಿದೆ.

ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಆಗುತ್ತಿರುವ ಸೂರ್ಯಗಢ ಪ್ಯಾಲೇಸ್​ನ ಫೋಟೋಗಳು ವೈರಲ್ ಆಗಿವೆ. ಒಂದು ವಾರಗಳ ಕಾಲ ಇದನ್ನು ಬುಕ್ ಮಾಡಲಾಗಿದೆ ಎನ್ನಲಾಗುತ್ತಿದೆ.

4 / 6
ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆಯಲ್ಲಿ ಕರಣ್ ಜೋಹರ್, ರೋಹಿತ್ ಶೆಟ್ಟಿ ಮೊದಲಾದವರು ಭಾಗಿ ಆಗುತ್ತಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆಯಲ್ಲಿ ಕರಣ್ ಜೋಹರ್, ರೋಹಿತ್ ಶೆಟ್ಟಿ ಮೊದಲಾದವರು ಭಾಗಿ ಆಗುತ್ತಿದ್ದಾರೆ.

5 / 6
ಮದುವೆ ತಯಾರಿಗಳು ನಡೆಯುತ್ತಿವೆ. ಸಿದ್ದಾರ್ಥ್ ಹಾಗೂ ಕಿಯಾರಾ ಶಾಪಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ ಫೋಟೋಗ್ರಾಫರ್​ಗಳು ಮದುವೆ ನಡೆಯುವ ಸ್ಥಳಕ್ಕೆ ತೆರಳಿದ್ದಾರೆ.

ಮದುವೆ ತಯಾರಿಗಳು ನಡೆಯುತ್ತಿವೆ. ಸಿದ್ದಾರ್ಥ್ ಹಾಗೂ ಕಿಯಾರಾ ಶಾಪಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ ಫೋಟೋಗ್ರಾಫರ್​ಗಳು ಮದುವೆ ನಡೆಯುವ ಸ್ಥಳಕ್ಕೆ ತೆರಳಿದ್ದಾರೆ.

6 / 6

Published On - 9:12 am, Fri, 3 February 23

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​