AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮದುವೆ ಆಗುತ್ತಿರುವ ಪ್ಯಾಲೇಸ್ ಹೇಗಿದೆ ನೋಡಿ

Kiara Advani Sidharth Malhotra Wedding: ಕಿಯಾರಾ ಹಾಗೂ ಸಿದ್ದಾರ್ಥ್ ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಈಗ ಇವರ ಪ್ರೀತಿಗೆ ಹೊಸ ಅರ್ಥ ಸಿಗುತ್ತಿದೆ. ಈ ಜೋಡಿ ಮದುವೆಗೆ ಎಲ್ಲರೂ ಕಾಯುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Feb 03, 2023 | 9:51 AM

Share
ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ಅವರು ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಪ್ಯಾಲೇಸ್​ನಲ್ಲಿ ಫೆ.6ಕ್ಕೆ ಮದುವೆ ಆಗಲಿದ್ದಾರೆ. ಈಗಾಗಲೇ ಈ ಪ್ಯಾಲೆಸ್​ನಲ್ಲಿ ಮದುವೆಯ ಸಿದ್ಧತೆ ನಡೆದಿದೆ.

ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ಅವರು ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಪ್ಯಾಲೇಸ್​ನಲ್ಲಿ ಫೆ.6ಕ್ಕೆ ಮದುವೆ ಆಗಲಿದ್ದಾರೆ. ಈಗಾಗಲೇ ಈ ಪ್ಯಾಲೆಸ್​ನಲ್ಲಿ ಮದುವೆಯ ಸಿದ್ಧತೆ ನಡೆದಿದೆ.

1 / 6
ಕಿಯಾರಾ ಹಾಗೂ ಸಿದ್ದಾರ್ಥ್ ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಈಗ ಇವರ ಪ್ರೀತಿಗೆ ಹೊಸ ಅರ್ಥ ಸಿಗುತ್ತಿದೆ. ಈ ಜೋಡಿ ಮದುವೆಗೆ ಎಲ್ಲರೂ ಕಾಯುತ್ತಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಈಗ ಇವರ ಪ್ರೀತಿಗೆ ಹೊಸ ಅರ್ಥ ಸಿಗುತ್ತಿದೆ. ಈ ಜೋಡಿ ಮದುವೆಗೆ ಎಲ್ಲರೂ ಕಾಯುತ್ತಿದ್ದಾರೆ.

2 / 6
ಬಾಲಿವುಡ್​ನ ಅನೇಕ ಸೆಲೆಬ್ರೆಟಿಗಳು ಈ ಮದುವೆಗೆ ಹಾಜರಿ ಹಾಕುವ ನಿರೀಕ್ಷೆ ಇದೆ. ಬಹಳ ಅದ್ದೂರಿಯಾಗಿ ಈ ವಿವಾಹ ಕಾರ್ಯಗಳು ನಡೆಯುತ್ತಿವೆ.

ಬಾಲಿವುಡ್​ನ ಅನೇಕ ಸೆಲೆಬ್ರೆಟಿಗಳು ಈ ಮದುವೆಗೆ ಹಾಜರಿ ಹಾಕುವ ನಿರೀಕ್ಷೆ ಇದೆ. ಬಹಳ ಅದ್ದೂರಿಯಾಗಿ ಈ ವಿವಾಹ ಕಾರ್ಯಗಳು ನಡೆಯುತ್ತಿವೆ.

3 / 6
ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಆಗುತ್ತಿರುವ ಸೂರ್ಯಗಢ ಪ್ಯಾಲೇಸ್​ನ ಫೋಟೋಗಳು ವೈರಲ್ ಆಗಿವೆ. ಒಂದು ವಾರಗಳ ಕಾಲ ಇದನ್ನು ಬುಕ್ ಮಾಡಲಾಗಿದೆ ಎನ್ನಲಾಗುತ್ತಿದೆ.

ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಆಗುತ್ತಿರುವ ಸೂರ್ಯಗಢ ಪ್ಯಾಲೇಸ್​ನ ಫೋಟೋಗಳು ವೈರಲ್ ಆಗಿವೆ. ಒಂದು ವಾರಗಳ ಕಾಲ ಇದನ್ನು ಬುಕ್ ಮಾಡಲಾಗಿದೆ ಎನ್ನಲಾಗುತ್ತಿದೆ.

4 / 6
ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆಯಲ್ಲಿ ಕರಣ್ ಜೋಹರ್, ರೋಹಿತ್ ಶೆಟ್ಟಿ ಮೊದಲಾದವರು ಭಾಗಿ ಆಗುತ್ತಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆಯಲ್ಲಿ ಕರಣ್ ಜೋಹರ್, ರೋಹಿತ್ ಶೆಟ್ಟಿ ಮೊದಲಾದವರು ಭಾಗಿ ಆಗುತ್ತಿದ್ದಾರೆ.

5 / 6
ಮದುವೆ ತಯಾರಿಗಳು ನಡೆಯುತ್ತಿವೆ. ಸಿದ್ದಾರ್ಥ್ ಹಾಗೂ ಕಿಯಾರಾ ಶಾಪಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ ಫೋಟೋಗ್ರಾಫರ್​ಗಳು ಮದುವೆ ನಡೆಯುವ ಸ್ಥಳಕ್ಕೆ ತೆರಳಿದ್ದಾರೆ.

ಮದುವೆ ತಯಾರಿಗಳು ನಡೆಯುತ್ತಿವೆ. ಸಿದ್ದಾರ್ಥ್ ಹಾಗೂ ಕಿಯಾರಾ ಶಾಪಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ ಫೋಟೋಗ್ರಾಫರ್​ಗಳು ಮದುವೆ ನಡೆಯುವ ಸ್ಥಳಕ್ಕೆ ತೆರಳಿದ್ದಾರೆ.

6 / 6

Published On - 9:12 am, Fri, 3 February 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ