AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮದುವೆ ಆಗುತ್ತಿರುವ ಪ್ಯಾಲೇಸ್ ಹೇಗಿದೆ ನೋಡಿ

Kiara Advani Sidharth Malhotra Wedding: ಕಿಯಾರಾ ಹಾಗೂ ಸಿದ್ದಾರ್ಥ್ ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಈಗ ಇವರ ಪ್ರೀತಿಗೆ ಹೊಸ ಅರ್ಥ ಸಿಗುತ್ತಿದೆ. ಈ ಜೋಡಿ ಮದುವೆಗೆ ಎಲ್ಲರೂ ಕಾಯುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Feb 03, 2023 | 9:51 AM

Share
ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ಅವರು ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಪ್ಯಾಲೇಸ್​ನಲ್ಲಿ ಫೆ.6ಕ್ಕೆ ಮದುವೆ ಆಗಲಿದ್ದಾರೆ. ಈಗಾಗಲೇ ಈ ಪ್ಯಾಲೆಸ್​ನಲ್ಲಿ ಮದುವೆಯ ಸಿದ್ಧತೆ ನಡೆದಿದೆ.

ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ಅವರು ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಪ್ಯಾಲೇಸ್​ನಲ್ಲಿ ಫೆ.6ಕ್ಕೆ ಮದುವೆ ಆಗಲಿದ್ದಾರೆ. ಈಗಾಗಲೇ ಈ ಪ್ಯಾಲೆಸ್​ನಲ್ಲಿ ಮದುವೆಯ ಸಿದ್ಧತೆ ನಡೆದಿದೆ.

1 / 6
ಕಿಯಾರಾ ಹಾಗೂ ಸಿದ್ದಾರ್ಥ್ ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಈಗ ಇವರ ಪ್ರೀತಿಗೆ ಹೊಸ ಅರ್ಥ ಸಿಗುತ್ತಿದೆ. ಈ ಜೋಡಿ ಮದುವೆಗೆ ಎಲ್ಲರೂ ಕಾಯುತ್ತಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಈಗ ಇವರ ಪ್ರೀತಿಗೆ ಹೊಸ ಅರ್ಥ ಸಿಗುತ್ತಿದೆ. ಈ ಜೋಡಿ ಮದುವೆಗೆ ಎಲ್ಲರೂ ಕಾಯುತ್ತಿದ್ದಾರೆ.

2 / 6
ಬಾಲಿವುಡ್​ನ ಅನೇಕ ಸೆಲೆಬ್ರೆಟಿಗಳು ಈ ಮದುವೆಗೆ ಹಾಜರಿ ಹಾಕುವ ನಿರೀಕ್ಷೆ ಇದೆ. ಬಹಳ ಅದ್ದೂರಿಯಾಗಿ ಈ ವಿವಾಹ ಕಾರ್ಯಗಳು ನಡೆಯುತ್ತಿವೆ.

ಬಾಲಿವುಡ್​ನ ಅನೇಕ ಸೆಲೆಬ್ರೆಟಿಗಳು ಈ ಮದುವೆಗೆ ಹಾಜರಿ ಹಾಕುವ ನಿರೀಕ್ಷೆ ಇದೆ. ಬಹಳ ಅದ್ದೂರಿಯಾಗಿ ಈ ವಿವಾಹ ಕಾರ್ಯಗಳು ನಡೆಯುತ್ತಿವೆ.

3 / 6
ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಆಗುತ್ತಿರುವ ಸೂರ್ಯಗಢ ಪ್ಯಾಲೇಸ್​ನ ಫೋಟೋಗಳು ವೈರಲ್ ಆಗಿವೆ. ಒಂದು ವಾರಗಳ ಕಾಲ ಇದನ್ನು ಬುಕ್ ಮಾಡಲಾಗಿದೆ ಎನ್ನಲಾಗುತ್ತಿದೆ.

ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಆಗುತ್ತಿರುವ ಸೂರ್ಯಗಢ ಪ್ಯಾಲೇಸ್​ನ ಫೋಟೋಗಳು ವೈರಲ್ ಆಗಿವೆ. ಒಂದು ವಾರಗಳ ಕಾಲ ಇದನ್ನು ಬುಕ್ ಮಾಡಲಾಗಿದೆ ಎನ್ನಲಾಗುತ್ತಿದೆ.

4 / 6
ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆಯಲ್ಲಿ ಕರಣ್ ಜೋಹರ್, ರೋಹಿತ್ ಶೆಟ್ಟಿ ಮೊದಲಾದವರು ಭಾಗಿ ಆಗುತ್ತಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆಯಲ್ಲಿ ಕರಣ್ ಜೋಹರ್, ರೋಹಿತ್ ಶೆಟ್ಟಿ ಮೊದಲಾದವರು ಭಾಗಿ ಆಗುತ್ತಿದ್ದಾರೆ.

5 / 6
ಮದುವೆ ತಯಾರಿಗಳು ನಡೆಯುತ್ತಿವೆ. ಸಿದ್ದಾರ್ಥ್ ಹಾಗೂ ಕಿಯಾರಾ ಶಾಪಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ ಫೋಟೋಗ್ರಾಫರ್​ಗಳು ಮದುವೆ ನಡೆಯುವ ಸ್ಥಳಕ್ಕೆ ತೆರಳಿದ್ದಾರೆ.

ಮದುವೆ ತಯಾರಿಗಳು ನಡೆಯುತ್ತಿವೆ. ಸಿದ್ದಾರ್ಥ್ ಹಾಗೂ ಕಿಯಾರಾ ಶಾಪಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ ಫೋಟೋಗ್ರಾಫರ್​ಗಳು ಮದುವೆ ನಡೆಯುವ ಸ್ಥಳಕ್ಕೆ ತೆರಳಿದ್ದಾರೆ.

6 / 6

Published On - 9:12 am, Fri, 3 February 23

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ