Kiara Advani: ಸಾಂಗ್ ರಿಲೀಸ್ ಕಾರ್ಯಕ್ರಮಕ್ಕೆ ಸಖತ್ ಗ್ಲಾಮರಸ್ ಆಗಿ ಬಂದ ಕಿಯಾರಾ ಅಡ್ವಾಣಿ

‘ಸತ್ಯಪ್ರೇಮ್​ ಕಿ ಕಥಾ’ ಚಿತ್ರದ ಸಾಂಗ್ ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ಮುಂಬೈನಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಕಿಯಾರಾ ಅವರು ಸಖತ್ ಗ್ಲಾಮರಸ್ ಆಗಿ ಬಂದಿದ್ದರು.

|

Updated on: Jun 22, 2023 | 8:31 AM

ನಟಿ ಕಿಯಾರಾ ಅಡ್ವಾಣಿ ಅವರು ‘ಸತ್ಯಪ್ರೇಮ್​ ಕಿ ಕಥಾ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಸಾಂಗ್ ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ಮುಂಬೈನಲ್ಲಿ ನಡೆಯಿತು.

ನಟಿ ಕಿಯಾರಾ ಅಡ್ವಾಣಿ ಅವರು ‘ಸತ್ಯಪ್ರೇಮ್​ ಕಿ ಕಥಾ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಸಾಂಗ್ ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ಮುಂಬೈನಲ್ಲಿ ನಡೆಯಿತು.

1 / 5
‘ಸತ್ಯಪ್ರೇಮ್​ ಕಿ ಕಥಾ’ ಚಿತ್ರದಲ್ಲಿ ಕಾರ್ತಿಕ್ ಆರ್ಯನ್​ಗೆ ಜೊತೆಯಾಗಿ ಕಿಯಾರಾ ನಟಿಸಿದ್ದಾರೆ. ‘ಭೂಲ್ ಭುಲಯ್ಯ 2’ ಬಳಿಕ ಈ ಜೋಡಿ ಮತ್ತೆ ಒಂದಾಗಿದೆ. ಈ ಕಾರಣಕ್ಕೆ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ.

‘ಸತ್ಯಪ್ರೇಮ್​ ಕಿ ಕಥಾ’ ಚಿತ್ರದಲ್ಲಿ ಕಾರ್ತಿಕ್ ಆರ್ಯನ್​ಗೆ ಜೊತೆಯಾಗಿ ಕಿಯಾರಾ ನಟಿಸಿದ್ದಾರೆ. ‘ಭೂಲ್ ಭುಲಯ್ಯ 2’ ಬಳಿಕ ಈ ಜೋಡಿ ಮತ್ತೆ ಒಂದಾಗಿದೆ. ಈ ಕಾರಣಕ್ಕೆ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ.

2 / 5
‘ಸತ್ಯಪ್ರೇಮ್​ ಕಿ ಕಥಾ’ ಚಿತ್ರದ ಸಾಂಗ್ ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ಮುಂಬೈನಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಕಿಯಾರಾ ಅವರು ಸಖತ್ ಗ್ಲಾಮರಸ್ ಆಗಿ ಬಂದಿದ್ದರು.

‘ಸತ್ಯಪ್ರೇಮ್​ ಕಿ ಕಥಾ’ ಚಿತ್ರದ ಸಾಂಗ್ ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ಮುಂಬೈನಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಕಿಯಾರಾ ಅವರು ಸಖತ್ ಗ್ಲಾಮರಸ್ ಆಗಿ ಬಂದಿದ್ದರು.

3 / 5
ಕಿಯಾರಾ ಅಡ್ವಾಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಹಿಂಬಾಲಕರನ್ನು ಹೊಂದಿದ್ದಾರೆ. ಅವರು ಆಗಾಗ ಫೋಟೋ ಶೇರ್ ಮಾಡಿಕೊಳ್ಳುತ್ತಾರೆ. ‘ಸತ್ಯಪ್ರೇಮ್​ ಕಿ ಕಥಾ’ ಕಾರ್ಯಕ್ರಮದಲ್ಲಿ ತಮ್ಮ ಉಡುಗೆ ಹೇಗಿತ್ತು ಎಂಬುದನ್ನು ಫೋಟೋ ಮೂಲಕ ತೋರಿಸಿದ್ದಾರೆ.

ಕಿಯಾರಾ ಅಡ್ವಾಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಹಿಂಬಾಲಕರನ್ನು ಹೊಂದಿದ್ದಾರೆ. ಅವರು ಆಗಾಗ ಫೋಟೋ ಶೇರ್ ಮಾಡಿಕೊಳ್ಳುತ್ತಾರೆ. ‘ಸತ್ಯಪ್ರೇಮ್​ ಕಿ ಕಥಾ’ ಕಾರ್ಯಕ್ರಮದಲ್ಲಿ ತಮ್ಮ ಉಡುಗೆ ಹೇಗಿತ್ತು ಎಂಬುದನ್ನು ಫೋಟೋ ಮೂಲಕ ತೋರಿಸಿದ್ದಾರೆ.

4 / 5
ಕಿಯಾರಾ ಅವರು ಇತ್ತೀಚೆಗೆ ಸಿದ್ದಾರ್ಥ್ ಮಲ್ಹೋತ್ರಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಪತಿಯ ಜೊತೆಗಿನ ಫೋಟೋ ಶೇರ್ ಮಾಡಿಕೊಳ್ಳುತ್ತಾರೆ.

ಕಿಯಾರಾ ಅವರು ಇತ್ತೀಚೆಗೆ ಸಿದ್ದಾರ್ಥ್ ಮಲ್ಹೋತ್ರಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಪತಿಯ ಜೊತೆಗಿನ ಫೋಟೋ ಶೇರ್ ಮಾಡಿಕೊಳ್ಳುತ್ತಾರೆ.

5 / 5
Follow us
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ