AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiara Advani: ರಾಮ್​ ಚರಣ್​ ಜತೆಗಿನ ಸಿನಿಮಾ ಶೂಟಿಂಗ್​ ಸಲುವಾಗಿ ಹೈದರಾಬಾದ್​ಗೆ ಬಂದ ಕಿಯಾರಾ ಅಡ್ವಾಣಿ

RC 15 | Kiara Advani Photos: ‘ಆರ್​ಸಿ 15’ ಸಿನಿಮಾದ ಚಿತ್ರೀಕರಣ ಹೈದರಾಬಾದ್​ನಲ್ಲಿ ನಡೆಯುತ್ತಿದೆ. ಈ ಸಿನಿಮಾದಲ್ಲಿ ರಾಮ್​ ಚರಣ್​ಗೆ ಜೋಡಿಯಾಗಿ ಕಿಯಾರಾ ಅಡ್ವಾಣಿ ನಟಿಸುತ್ತಿದಾರೆ.

ಮದನ್​ ಕುಮಾರ್​
|

Updated on:Mar 19, 2023 | 5:33 PM

Share
ಹಿಂದಿ ಚಿತ್ರರಂಗದ ಖ್ಯಾತ ನಟಿ ಕಿಯಾರಾ ಅಡ್ವಾಣಿ ಅವರು ಅನೇಕ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ ಮಾತ್ರವಲ್ಲದೇ ಅವರಿಗೆ ದಕ್ಷಿಣ ಭಾರತದಲ್ಲೂ ಸಖತ್​ ಬೇಡಿಕೆ ಇದೆ.

ಹಿಂದಿ ಚಿತ್ರರಂಗದ ಖ್ಯಾತ ನಟಿ ಕಿಯಾರಾ ಅಡ್ವಾಣಿ ಅವರು ಅನೇಕ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ ಮಾತ್ರವಲ್ಲದೇ ಅವರಿಗೆ ದಕ್ಷಿಣ ಭಾರತದಲ್ಲೂ ಸಖತ್​ ಬೇಡಿಕೆ ಇದೆ.

1 / 5
ರಾಮ್​ ಚರಣ್​ ನಟನೆಯ 15ನೇ ಸಿನಿಮಾಗೆ ಕಿಯಾರಾ ಅಡ್ವಾಣಿ ನಾಯಕಿ ಆಗಿದ್ದಾರೆ. ಈ ಸಿನಿಮಾದ ಶೂಟಿಂಗ್​ ಸಲುವಾಗಿ ಅವರು ಮುಂಬೈನಿಂದ ಹೈದರಾಬಾದ್​ಗೆ ಬಂದಿದ್ದಾರೆ. ತಾತ್ಕಾಲಿಕವಾಗಿ ಈ ಚಿತ್ರವನ್ನು ‘ಆರ್​ಸಿ 15’ ಎಂದು ಕರೆಯಲಾಗುತ್ತಿದೆ.

ರಾಮ್​ ಚರಣ್​ ನಟನೆಯ 15ನೇ ಸಿನಿಮಾಗೆ ಕಿಯಾರಾ ಅಡ್ವಾಣಿ ನಾಯಕಿ ಆಗಿದ್ದಾರೆ. ಈ ಸಿನಿಮಾದ ಶೂಟಿಂಗ್​ ಸಲುವಾಗಿ ಅವರು ಮುಂಬೈನಿಂದ ಹೈದರಾಬಾದ್​ಗೆ ಬಂದಿದ್ದಾರೆ. ತಾತ್ಕಾಲಿಕವಾಗಿ ಈ ಚಿತ್ರವನ್ನು ‘ಆರ್​ಸಿ 15’ ಎಂದು ಕರೆಯಲಾಗುತ್ತಿದೆ.

2 / 5
ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಕಿಯಾರಾ ಅಡ್ವಾಣಿ ಅವರ ಫೋಟೋಗಳನ್ನು ಪಾಪರಾಜಿಗಳು ಕ್ಲಿಕ್ಕಿಸಿದ್ದಾರೆ. ಈ ವೇಳೆ ಅವರು ಖುಷಿ ಖುಷಿಯಾಗಿ ಎಲ್ಲರ ಕಡೆ ನೋಡಿ ನಗು ಬೀರಿದ್ದಾರೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಕಿಯಾರಾ ಅಡ್ವಾಣಿ ಅವರ ಫೋಟೋಗಳನ್ನು ಪಾಪರಾಜಿಗಳು ಕ್ಲಿಕ್ಕಿಸಿದ್ದಾರೆ. ಈ ವೇಳೆ ಅವರು ಖುಷಿ ಖುಷಿಯಾಗಿ ಎಲ್ಲರ ಕಡೆ ನೋಡಿ ನಗು ಬೀರಿದ್ದಾರೆ.

3 / 5
ಈ ವರ್ಷ ಫೆಬ್ರವರಿ 7ರಂದು ಬಾಲಿವುಡ್​ ನಟ ಸಿದ್ದಾರ್ಥ್​ ಮಲ್ಹೋತ್ರ ಜೊತೆ ಕಿಯಾರಾ ಅಡ್ವಾಣಿ ಮದುವೆ ನೆರವೇರಿತು. ಆ ಬಳಿಕ ಅವರು ಹೆಚ್ಚು ಬಿಡುವು ತೆಗೆದುಕೊಳ್ಳದೇ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ.

ಈ ವರ್ಷ ಫೆಬ್ರವರಿ 7ರಂದು ಬಾಲಿವುಡ್​ ನಟ ಸಿದ್ದಾರ್ಥ್​ ಮಲ್ಹೋತ್ರ ಜೊತೆ ಕಿಯಾರಾ ಅಡ್ವಾಣಿ ಮದುವೆ ನೆರವೇರಿತು. ಆ ಬಳಿಕ ಅವರು ಹೆಚ್ಚು ಬಿಡುವು ತೆಗೆದುಕೊಳ್ಳದೇ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ.

4 / 5
ಕಿಯಾರಾ ಅಡ್ವಾಣಿ ಕೈಯಲ್ಲಿ ಹಲವು ಸಿನಿಮಾಗಳಿವೆ. ದಿನದಿನಕ್ಕೂ ಅವರ ಖ್ಯಾತಿ ಹೆಚ್ಚುತ್ತಿದೆ. ‘ಶೇರ್ಷಾ’, ‘ಕಬೀರ್​ ಸಿಂಗ್​’ ಮುಂತಾದ ಸಿನಿಮಾಗಳ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ.

ಕಿಯಾರಾ ಅಡ್ವಾಣಿ ಕೈಯಲ್ಲಿ ಹಲವು ಸಿನಿಮಾಗಳಿವೆ. ದಿನದಿನಕ್ಕೂ ಅವರ ಖ್ಯಾತಿ ಹೆಚ್ಚುತ್ತಿದೆ. ‘ಶೇರ್ಷಾ’, ‘ಕಬೀರ್​ ಸಿಂಗ್​’ ಮುಂತಾದ ಸಿನಿಮಾಗಳ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ.

5 / 5

Published On - 5:33 pm, Sun, 19 March 23

Follow Us
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ