AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiara Advani: ರಾಮ್​ ಚರಣ್​ ಜತೆಗಿನ ಸಿನಿಮಾ ಶೂಟಿಂಗ್​ ಸಲುವಾಗಿ ಹೈದರಾಬಾದ್​ಗೆ ಬಂದ ಕಿಯಾರಾ ಅಡ್ವಾಣಿ

RC 15 | Kiara Advani Photos: ‘ಆರ್​ಸಿ 15’ ಸಿನಿಮಾದ ಚಿತ್ರೀಕರಣ ಹೈದರಾಬಾದ್​ನಲ್ಲಿ ನಡೆಯುತ್ತಿದೆ. ಈ ಸಿನಿಮಾದಲ್ಲಿ ರಾಮ್​ ಚರಣ್​ಗೆ ಜೋಡಿಯಾಗಿ ಕಿಯಾರಾ ಅಡ್ವಾಣಿ ನಟಿಸುತ್ತಿದಾರೆ.

ಮದನ್​ ಕುಮಾರ್​
|

Updated on:Mar 19, 2023 | 5:33 PM

Share
ಹಿಂದಿ ಚಿತ್ರರಂಗದ ಖ್ಯಾತ ನಟಿ ಕಿಯಾರಾ ಅಡ್ವಾಣಿ ಅವರು ಅನೇಕ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ ಮಾತ್ರವಲ್ಲದೇ ಅವರಿಗೆ ದಕ್ಷಿಣ ಭಾರತದಲ್ಲೂ ಸಖತ್​ ಬೇಡಿಕೆ ಇದೆ.

ಹಿಂದಿ ಚಿತ್ರರಂಗದ ಖ್ಯಾತ ನಟಿ ಕಿಯಾರಾ ಅಡ್ವಾಣಿ ಅವರು ಅನೇಕ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ ಮಾತ್ರವಲ್ಲದೇ ಅವರಿಗೆ ದಕ್ಷಿಣ ಭಾರತದಲ್ಲೂ ಸಖತ್​ ಬೇಡಿಕೆ ಇದೆ.

1 / 5
ರಾಮ್​ ಚರಣ್​ ನಟನೆಯ 15ನೇ ಸಿನಿಮಾಗೆ ಕಿಯಾರಾ ಅಡ್ವಾಣಿ ನಾಯಕಿ ಆಗಿದ್ದಾರೆ. ಈ ಸಿನಿಮಾದ ಶೂಟಿಂಗ್​ ಸಲುವಾಗಿ ಅವರು ಮುಂಬೈನಿಂದ ಹೈದರಾಬಾದ್​ಗೆ ಬಂದಿದ್ದಾರೆ. ತಾತ್ಕಾಲಿಕವಾಗಿ ಈ ಚಿತ್ರವನ್ನು ‘ಆರ್​ಸಿ 15’ ಎಂದು ಕರೆಯಲಾಗುತ್ತಿದೆ.

ರಾಮ್​ ಚರಣ್​ ನಟನೆಯ 15ನೇ ಸಿನಿಮಾಗೆ ಕಿಯಾರಾ ಅಡ್ವಾಣಿ ನಾಯಕಿ ಆಗಿದ್ದಾರೆ. ಈ ಸಿನಿಮಾದ ಶೂಟಿಂಗ್​ ಸಲುವಾಗಿ ಅವರು ಮುಂಬೈನಿಂದ ಹೈದರಾಬಾದ್​ಗೆ ಬಂದಿದ್ದಾರೆ. ತಾತ್ಕಾಲಿಕವಾಗಿ ಈ ಚಿತ್ರವನ್ನು ‘ಆರ್​ಸಿ 15’ ಎಂದು ಕರೆಯಲಾಗುತ್ತಿದೆ.

2 / 5
ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಕಿಯಾರಾ ಅಡ್ವಾಣಿ ಅವರ ಫೋಟೋಗಳನ್ನು ಪಾಪರಾಜಿಗಳು ಕ್ಲಿಕ್ಕಿಸಿದ್ದಾರೆ. ಈ ವೇಳೆ ಅವರು ಖುಷಿ ಖುಷಿಯಾಗಿ ಎಲ್ಲರ ಕಡೆ ನೋಡಿ ನಗು ಬೀರಿದ್ದಾರೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಕಿಯಾರಾ ಅಡ್ವಾಣಿ ಅವರ ಫೋಟೋಗಳನ್ನು ಪಾಪರಾಜಿಗಳು ಕ್ಲಿಕ್ಕಿಸಿದ್ದಾರೆ. ಈ ವೇಳೆ ಅವರು ಖುಷಿ ಖುಷಿಯಾಗಿ ಎಲ್ಲರ ಕಡೆ ನೋಡಿ ನಗು ಬೀರಿದ್ದಾರೆ.

3 / 5
ಈ ವರ್ಷ ಫೆಬ್ರವರಿ 7ರಂದು ಬಾಲಿವುಡ್​ ನಟ ಸಿದ್ದಾರ್ಥ್​ ಮಲ್ಹೋತ್ರ ಜೊತೆ ಕಿಯಾರಾ ಅಡ್ವಾಣಿ ಮದುವೆ ನೆರವೇರಿತು. ಆ ಬಳಿಕ ಅವರು ಹೆಚ್ಚು ಬಿಡುವು ತೆಗೆದುಕೊಳ್ಳದೇ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ.

ಈ ವರ್ಷ ಫೆಬ್ರವರಿ 7ರಂದು ಬಾಲಿವುಡ್​ ನಟ ಸಿದ್ದಾರ್ಥ್​ ಮಲ್ಹೋತ್ರ ಜೊತೆ ಕಿಯಾರಾ ಅಡ್ವಾಣಿ ಮದುವೆ ನೆರವೇರಿತು. ಆ ಬಳಿಕ ಅವರು ಹೆಚ್ಚು ಬಿಡುವು ತೆಗೆದುಕೊಳ್ಳದೇ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ.

4 / 5
ಕಿಯಾರಾ ಅಡ್ವಾಣಿ ಕೈಯಲ್ಲಿ ಹಲವು ಸಿನಿಮಾಗಳಿವೆ. ದಿನದಿನಕ್ಕೂ ಅವರ ಖ್ಯಾತಿ ಹೆಚ್ಚುತ್ತಿದೆ. ‘ಶೇರ್ಷಾ’, ‘ಕಬೀರ್​ ಸಿಂಗ್​’ ಮುಂತಾದ ಸಿನಿಮಾಗಳ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ.

ಕಿಯಾರಾ ಅಡ್ವಾಣಿ ಕೈಯಲ್ಲಿ ಹಲವು ಸಿನಿಮಾಗಳಿವೆ. ದಿನದಿನಕ್ಕೂ ಅವರ ಖ್ಯಾತಿ ಹೆಚ್ಚುತ್ತಿದೆ. ‘ಶೇರ್ಷಾ’, ‘ಕಬೀರ್​ ಸಿಂಗ್​’ ಮುಂತಾದ ಸಿನಿಮಾಗಳ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ.

5 / 5

Published On - 5:33 pm, Sun, 19 March 23

Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ