AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiara Advani: ರಾಮ್​ ಚರಣ್​ ಜತೆಗಿನ ಸಿನಿಮಾ ಶೂಟಿಂಗ್​ ಸಲುವಾಗಿ ಹೈದರಾಬಾದ್​ಗೆ ಬಂದ ಕಿಯಾರಾ ಅಡ್ವಾಣಿ

RC 15 | Kiara Advani Photos: ‘ಆರ್​ಸಿ 15’ ಸಿನಿಮಾದ ಚಿತ್ರೀಕರಣ ಹೈದರಾಬಾದ್​ನಲ್ಲಿ ನಡೆಯುತ್ತಿದೆ. ಈ ಸಿನಿಮಾದಲ್ಲಿ ರಾಮ್​ ಚರಣ್​ಗೆ ಜೋಡಿಯಾಗಿ ಕಿಯಾರಾ ಅಡ್ವಾಣಿ ನಟಿಸುತ್ತಿದಾರೆ.

ಮದನ್​ ಕುಮಾರ್​
|

Updated on:Mar 19, 2023 | 5:33 PM

Share
ಹಿಂದಿ ಚಿತ್ರರಂಗದ ಖ್ಯಾತ ನಟಿ ಕಿಯಾರಾ ಅಡ್ವಾಣಿ ಅವರು ಅನೇಕ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ ಮಾತ್ರವಲ್ಲದೇ ಅವರಿಗೆ ದಕ್ಷಿಣ ಭಾರತದಲ್ಲೂ ಸಖತ್​ ಬೇಡಿಕೆ ಇದೆ.

ಹಿಂದಿ ಚಿತ್ರರಂಗದ ಖ್ಯಾತ ನಟಿ ಕಿಯಾರಾ ಅಡ್ವಾಣಿ ಅವರು ಅನೇಕ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ ಮಾತ್ರವಲ್ಲದೇ ಅವರಿಗೆ ದಕ್ಷಿಣ ಭಾರತದಲ್ಲೂ ಸಖತ್​ ಬೇಡಿಕೆ ಇದೆ.

1 / 5
ರಾಮ್​ ಚರಣ್​ ನಟನೆಯ 15ನೇ ಸಿನಿಮಾಗೆ ಕಿಯಾರಾ ಅಡ್ವಾಣಿ ನಾಯಕಿ ಆಗಿದ್ದಾರೆ. ಈ ಸಿನಿಮಾದ ಶೂಟಿಂಗ್​ ಸಲುವಾಗಿ ಅವರು ಮುಂಬೈನಿಂದ ಹೈದರಾಬಾದ್​ಗೆ ಬಂದಿದ್ದಾರೆ. ತಾತ್ಕಾಲಿಕವಾಗಿ ಈ ಚಿತ್ರವನ್ನು ‘ಆರ್​ಸಿ 15’ ಎಂದು ಕರೆಯಲಾಗುತ್ತಿದೆ.

ರಾಮ್​ ಚರಣ್​ ನಟನೆಯ 15ನೇ ಸಿನಿಮಾಗೆ ಕಿಯಾರಾ ಅಡ್ವಾಣಿ ನಾಯಕಿ ಆಗಿದ್ದಾರೆ. ಈ ಸಿನಿಮಾದ ಶೂಟಿಂಗ್​ ಸಲುವಾಗಿ ಅವರು ಮುಂಬೈನಿಂದ ಹೈದರಾಬಾದ್​ಗೆ ಬಂದಿದ್ದಾರೆ. ತಾತ್ಕಾಲಿಕವಾಗಿ ಈ ಚಿತ್ರವನ್ನು ‘ಆರ್​ಸಿ 15’ ಎಂದು ಕರೆಯಲಾಗುತ್ತಿದೆ.

2 / 5
ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಕಿಯಾರಾ ಅಡ್ವಾಣಿ ಅವರ ಫೋಟೋಗಳನ್ನು ಪಾಪರಾಜಿಗಳು ಕ್ಲಿಕ್ಕಿಸಿದ್ದಾರೆ. ಈ ವೇಳೆ ಅವರು ಖುಷಿ ಖುಷಿಯಾಗಿ ಎಲ್ಲರ ಕಡೆ ನೋಡಿ ನಗು ಬೀರಿದ್ದಾರೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಕಿಯಾರಾ ಅಡ್ವಾಣಿ ಅವರ ಫೋಟೋಗಳನ್ನು ಪಾಪರಾಜಿಗಳು ಕ್ಲಿಕ್ಕಿಸಿದ್ದಾರೆ. ಈ ವೇಳೆ ಅವರು ಖುಷಿ ಖುಷಿಯಾಗಿ ಎಲ್ಲರ ಕಡೆ ನೋಡಿ ನಗು ಬೀರಿದ್ದಾರೆ.

3 / 5
ಈ ವರ್ಷ ಫೆಬ್ರವರಿ 7ರಂದು ಬಾಲಿವುಡ್​ ನಟ ಸಿದ್ದಾರ್ಥ್​ ಮಲ್ಹೋತ್ರ ಜೊತೆ ಕಿಯಾರಾ ಅಡ್ವಾಣಿ ಮದುವೆ ನೆರವೇರಿತು. ಆ ಬಳಿಕ ಅವರು ಹೆಚ್ಚು ಬಿಡುವು ತೆಗೆದುಕೊಳ್ಳದೇ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ.

ಈ ವರ್ಷ ಫೆಬ್ರವರಿ 7ರಂದು ಬಾಲಿವುಡ್​ ನಟ ಸಿದ್ದಾರ್ಥ್​ ಮಲ್ಹೋತ್ರ ಜೊತೆ ಕಿಯಾರಾ ಅಡ್ವಾಣಿ ಮದುವೆ ನೆರವೇರಿತು. ಆ ಬಳಿಕ ಅವರು ಹೆಚ್ಚು ಬಿಡುವು ತೆಗೆದುಕೊಳ್ಳದೇ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ.

4 / 5
ಕಿಯಾರಾ ಅಡ್ವಾಣಿ ಕೈಯಲ್ಲಿ ಹಲವು ಸಿನಿಮಾಗಳಿವೆ. ದಿನದಿನಕ್ಕೂ ಅವರ ಖ್ಯಾತಿ ಹೆಚ್ಚುತ್ತಿದೆ. ‘ಶೇರ್ಷಾ’, ‘ಕಬೀರ್​ ಸಿಂಗ್​’ ಮುಂತಾದ ಸಿನಿಮಾಗಳ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ.

ಕಿಯಾರಾ ಅಡ್ವಾಣಿ ಕೈಯಲ್ಲಿ ಹಲವು ಸಿನಿಮಾಗಳಿವೆ. ದಿನದಿನಕ್ಕೂ ಅವರ ಖ್ಯಾತಿ ಹೆಚ್ಚುತ್ತಿದೆ. ‘ಶೇರ್ಷಾ’, ‘ಕಬೀರ್​ ಸಿಂಗ್​’ ಮುಂತಾದ ಸಿನಿಮಾಗಳ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ.

5 / 5

Published On - 5:33 pm, Sun, 19 March 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ