AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiara Advani: ರಾಮ್​ ಚರಣ್​ ಜತೆಗಿನ ಸಿನಿಮಾ ಶೂಟಿಂಗ್​ ಸಲುವಾಗಿ ಹೈದರಾಬಾದ್​ಗೆ ಬಂದ ಕಿಯಾರಾ ಅಡ್ವಾಣಿ

RC 15 | Kiara Advani Photos: ‘ಆರ್​ಸಿ 15’ ಸಿನಿಮಾದ ಚಿತ್ರೀಕರಣ ಹೈದರಾಬಾದ್​ನಲ್ಲಿ ನಡೆಯುತ್ತಿದೆ. ಈ ಸಿನಿಮಾದಲ್ಲಿ ರಾಮ್​ ಚರಣ್​ಗೆ ಜೋಡಿಯಾಗಿ ಕಿಯಾರಾ ಅಡ್ವಾಣಿ ನಟಿಸುತ್ತಿದಾರೆ.

ಮದನ್​ ಕುಮಾರ್​
|

Updated on:Mar 19, 2023 | 5:33 PM

Share
ಹಿಂದಿ ಚಿತ್ರರಂಗದ ಖ್ಯಾತ ನಟಿ ಕಿಯಾರಾ ಅಡ್ವಾಣಿ ಅವರು ಅನೇಕ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ ಮಾತ್ರವಲ್ಲದೇ ಅವರಿಗೆ ದಕ್ಷಿಣ ಭಾರತದಲ್ಲೂ ಸಖತ್​ ಬೇಡಿಕೆ ಇದೆ.

ಹಿಂದಿ ಚಿತ್ರರಂಗದ ಖ್ಯಾತ ನಟಿ ಕಿಯಾರಾ ಅಡ್ವಾಣಿ ಅವರು ಅನೇಕ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ ಮಾತ್ರವಲ್ಲದೇ ಅವರಿಗೆ ದಕ್ಷಿಣ ಭಾರತದಲ್ಲೂ ಸಖತ್​ ಬೇಡಿಕೆ ಇದೆ.

1 / 5
ರಾಮ್​ ಚರಣ್​ ನಟನೆಯ 15ನೇ ಸಿನಿಮಾಗೆ ಕಿಯಾರಾ ಅಡ್ವಾಣಿ ನಾಯಕಿ ಆಗಿದ್ದಾರೆ. ಈ ಸಿನಿಮಾದ ಶೂಟಿಂಗ್​ ಸಲುವಾಗಿ ಅವರು ಮುಂಬೈನಿಂದ ಹೈದರಾಬಾದ್​ಗೆ ಬಂದಿದ್ದಾರೆ. ತಾತ್ಕಾಲಿಕವಾಗಿ ಈ ಚಿತ್ರವನ್ನು ‘ಆರ್​ಸಿ 15’ ಎಂದು ಕರೆಯಲಾಗುತ್ತಿದೆ.

ರಾಮ್​ ಚರಣ್​ ನಟನೆಯ 15ನೇ ಸಿನಿಮಾಗೆ ಕಿಯಾರಾ ಅಡ್ವಾಣಿ ನಾಯಕಿ ಆಗಿದ್ದಾರೆ. ಈ ಸಿನಿಮಾದ ಶೂಟಿಂಗ್​ ಸಲುವಾಗಿ ಅವರು ಮುಂಬೈನಿಂದ ಹೈದರಾಬಾದ್​ಗೆ ಬಂದಿದ್ದಾರೆ. ತಾತ್ಕಾಲಿಕವಾಗಿ ಈ ಚಿತ್ರವನ್ನು ‘ಆರ್​ಸಿ 15’ ಎಂದು ಕರೆಯಲಾಗುತ್ತಿದೆ.

2 / 5
ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಕಿಯಾರಾ ಅಡ್ವಾಣಿ ಅವರ ಫೋಟೋಗಳನ್ನು ಪಾಪರಾಜಿಗಳು ಕ್ಲಿಕ್ಕಿಸಿದ್ದಾರೆ. ಈ ವೇಳೆ ಅವರು ಖುಷಿ ಖುಷಿಯಾಗಿ ಎಲ್ಲರ ಕಡೆ ನೋಡಿ ನಗು ಬೀರಿದ್ದಾರೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಕಿಯಾರಾ ಅಡ್ವಾಣಿ ಅವರ ಫೋಟೋಗಳನ್ನು ಪಾಪರಾಜಿಗಳು ಕ್ಲಿಕ್ಕಿಸಿದ್ದಾರೆ. ಈ ವೇಳೆ ಅವರು ಖುಷಿ ಖುಷಿಯಾಗಿ ಎಲ್ಲರ ಕಡೆ ನೋಡಿ ನಗು ಬೀರಿದ್ದಾರೆ.

3 / 5
ಈ ವರ್ಷ ಫೆಬ್ರವರಿ 7ರಂದು ಬಾಲಿವುಡ್​ ನಟ ಸಿದ್ದಾರ್ಥ್​ ಮಲ್ಹೋತ್ರ ಜೊತೆ ಕಿಯಾರಾ ಅಡ್ವಾಣಿ ಮದುವೆ ನೆರವೇರಿತು. ಆ ಬಳಿಕ ಅವರು ಹೆಚ್ಚು ಬಿಡುವು ತೆಗೆದುಕೊಳ್ಳದೇ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ.

ಈ ವರ್ಷ ಫೆಬ್ರವರಿ 7ರಂದು ಬಾಲಿವುಡ್​ ನಟ ಸಿದ್ದಾರ್ಥ್​ ಮಲ್ಹೋತ್ರ ಜೊತೆ ಕಿಯಾರಾ ಅಡ್ವಾಣಿ ಮದುವೆ ನೆರವೇರಿತು. ಆ ಬಳಿಕ ಅವರು ಹೆಚ್ಚು ಬಿಡುವು ತೆಗೆದುಕೊಳ್ಳದೇ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ.

4 / 5
ಕಿಯಾರಾ ಅಡ್ವಾಣಿ ಕೈಯಲ್ಲಿ ಹಲವು ಸಿನಿಮಾಗಳಿವೆ. ದಿನದಿನಕ್ಕೂ ಅವರ ಖ್ಯಾತಿ ಹೆಚ್ಚುತ್ತಿದೆ. ‘ಶೇರ್ಷಾ’, ‘ಕಬೀರ್​ ಸಿಂಗ್​’ ಮುಂತಾದ ಸಿನಿಮಾಗಳ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ.

ಕಿಯಾರಾ ಅಡ್ವಾಣಿ ಕೈಯಲ್ಲಿ ಹಲವು ಸಿನಿಮಾಗಳಿವೆ. ದಿನದಿನಕ್ಕೂ ಅವರ ಖ್ಯಾತಿ ಹೆಚ್ಚುತ್ತಿದೆ. ‘ಶೇರ್ಷಾ’, ‘ಕಬೀರ್​ ಸಿಂಗ್​’ ಮುಂತಾದ ಸಿನಿಮಾಗಳ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ.

5 / 5

Published On - 5:33 pm, Sun, 19 March 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ