AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiara Advani: ‘ಬಾರ್ಬಿ’ ಲುಕ್​ನಲ್ಲಿ ಬಂದ ಬಾಲಿವುಡ್​ ನಟಿ ಕಿಯಾರಾ ಅಡ್ವಾಣಿ

‘ಬಾರ್ಬಿ’ ಸಿನಿಮಾ ನೋಡೋಕೆ ಅನೇಕರು ಪಿಂಕ್ ಬಣ್ಣದ ಬಟ್ಟೆ ಧರಿಸಿ ಬಂದಿದ್ದರು. ಈಗ ಕಿಯಾರಾ ಕೂಡ ಪಿಂಕ್ ಬಣ್ಣದ ಬಟ್ಟೆ ಧರಿಸಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 26, 2023 | 9:30 AM

Share
ಇತ್ತೀಚೆಗೆ ಹಾಲಿವುಡ್​ನ ‘ಬಾರ್ಬಿ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ವಿಶ್ವಾದ್ಯಂತ ಮೆಚ್ಚುಗೆ ಪಡೆದಿದೆ. ಭಾರತದಲ್ಲಿ ಈ ಸಿನಿಮಾ ಸಾಧಾರಣ ಗಳಿಕೆ ಮಾಡುತ್ತಿದೆ. ಹೊಸ ಫೋಟೋಶೂಟ್​ನಲ್ಲಿ ಅವರು ಬಾರ್ಬಿ ಲುಕ್​ನಲ್ಲಿ ಕಿಯಾರಾ ಅಡ್ವಾಣಿ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ಹಾಲಿವುಡ್​ನ ‘ಬಾರ್ಬಿ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ವಿಶ್ವಾದ್ಯಂತ ಮೆಚ್ಚುಗೆ ಪಡೆದಿದೆ. ಭಾರತದಲ್ಲಿ ಈ ಸಿನಿಮಾ ಸಾಧಾರಣ ಗಳಿಕೆ ಮಾಡುತ್ತಿದೆ. ಹೊಸ ಫೋಟೋಶೂಟ್​ನಲ್ಲಿ ಅವರು ಬಾರ್ಬಿ ಲುಕ್​ನಲ್ಲಿ ಕಿಯಾರಾ ಅಡ್ವಾಣಿ ಕಾಣಿಸಿಕೊಂಡಿದ್ದಾರೆ.

1 / 7
‘ಬಾರ್ಬಿ’ ಸಿನಿಮಾ ನೋಡೋಕೆ ಅನೇಕರು ಪಿಂಕ್ ಬಣ್ಣದ ಬಟ್ಟೆ ಧರಿಸಿ ಬಂದಿದ್ದರು. ಇದೇ ಸಂದರ್ಭದಲ್ಲಿ ನಟಿ ಕಿಯಾರಾ ಅವರು ಪಿಂಕ್ ಬಣ್ಣದ ಬಟ್ಟೆ ಧರಿಸಿ ಕಾಣಿಸಿಕೊಂಡಿದ್ದಾರೆ.

‘ಬಾರ್ಬಿ’ ಸಿನಿಮಾ ನೋಡೋಕೆ ಅನೇಕರು ಪಿಂಕ್ ಬಣ್ಣದ ಬಟ್ಟೆ ಧರಿಸಿ ಬಂದಿದ್ದರು. ಇದೇ ಸಂದರ್ಭದಲ್ಲಿ ನಟಿ ಕಿಯಾರಾ ಅವರು ಪಿಂಕ್ ಬಣ್ಣದ ಬಟ್ಟೆ ಧರಿಸಿ ಕಾಣಿಸಿಕೊಂಡಿದ್ದಾರೆ.

2 / 7
ಕಿಯಾರಾ ಅವರ ಈ ಫೋಟೋಸ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅನೇಕರು ಕಿಯಾರಾ ಅವರನ್ನು ಬಾರ್ಬಿಗೆ ಹೋಲಿಕೆ ಮಾಡಿದ್ದಾರೆ.

ಕಿಯಾರಾ ಅವರ ಈ ಫೋಟೋಸ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅನೇಕರು ಕಿಯಾರಾ ಅವರನ್ನು ಬಾರ್ಬಿಗೆ ಹೋಲಿಕೆ ಮಾಡಿದ್ದಾರೆ.

3 / 7
ಕಿಯಾರಾ ಅವರು ಸಾಲು ಸಾಲು ಗೆಲುವು ಕಾಣುತ್ತಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ಇರುವ ಬೇಡಿಕೆ ಹೆಚ್ಚುತ್ತಿದೆ.

ಕಿಯಾರಾ ಅವರು ಸಾಲು ಸಾಲು ಗೆಲುವು ಕಾಣುತ್ತಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ಇರುವ ಬೇಡಿಕೆ ಹೆಚ್ಚುತ್ತಿದೆ.

4 / 7
ಕಿಯಾರಾ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಇಬ್ಬರೂ ವಿವಾಹ ಆದರು. ಈ ಫೋಟೋಗಳನ್ನು ಕಿಯಾರಾ ಹಂಚಿಕೊಂಡಿದ್ದರು.

ಕಿಯಾರಾ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಇಬ್ಬರೂ ವಿವಾಹ ಆದರು. ಈ ಫೋಟೋಗಳನ್ನು ಕಿಯಾರಾ ಹಂಚಿಕೊಂಡಿದ್ದರು.

5 / 7
ಕಿಯಾರಾಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಕೋಟ್ಯಂತರ ಮಂದಿ ಅವರನ್ನು ಫಾಲೋ ಮಾಡುತ್ತಾರೆ.

ಕಿಯಾರಾಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಕೋಟ್ಯಂತರ ಮಂದಿ ಅವರನ್ನು ಫಾಲೋ ಮಾಡುತ್ತಾರೆ.

6 / 7
ಹೊಸ ಫೋಟೋಸ್​ನಲ್ಲಿ ಮಿಂಚಿದ ಕಿಯಾರಾ

ಹೊಸ ಫೋಟೋಸ್​ನಲ್ಲಿ ಮಿಂಚಿದ ಕಿಯಾರಾ

7 / 7
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ