Kiara Advani: ‘ಬಾರ್ಬಿ’ ಲುಕ್​ನಲ್ಲಿ ಬಂದ ಬಾಲಿವುಡ್​ ನಟಿ ಕಿಯಾರಾ ಅಡ್ವಾಣಿ

‘ಬಾರ್ಬಿ’ ಸಿನಿಮಾ ನೋಡೋಕೆ ಅನೇಕರು ಪಿಂಕ್ ಬಣ್ಣದ ಬಟ್ಟೆ ಧರಿಸಿ ಬಂದಿದ್ದರು. ಈಗ ಕಿಯಾರಾ ಕೂಡ ಪಿಂಕ್ ಬಣ್ಣದ ಬಟ್ಟೆ ಧರಿಸಿ ಕಾಣಿಸಿಕೊಂಡಿದ್ದಾರೆ.

|

Updated on: Jul 26, 2023 | 9:30 AM

ಇತ್ತೀಚೆಗೆ ಹಾಲಿವುಡ್​ನ ‘ಬಾರ್ಬಿ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ವಿಶ್ವಾದ್ಯಂತ ಮೆಚ್ಚುಗೆ ಪಡೆದಿದೆ. ಭಾರತದಲ್ಲಿ ಈ ಸಿನಿಮಾ ಸಾಧಾರಣ ಗಳಿಕೆ ಮಾಡುತ್ತಿದೆ. ಹೊಸ ಫೋಟೋಶೂಟ್​ನಲ್ಲಿ ಅವರು ಬಾರ್ಬಿ ಲುಕ್​ನಲ್ಲಿ ಕಿಯಾರಾ ಅಡ್ವಾಣಿ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ಹಾಲಿವುಡ್​ನ ‘ಬಾರ್ಬಿ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ವಿಶ್ವಾದ್ಯಂತ ಮೆಚ್ಚುಗೆ ಪಡೆದಿದೆ. ಭಾರತದಲ್ಲಿ ಈ ಸಿನಿಮಾ ಸಾಧಾರಣ ಗಳಿಕೆ ಮಾಡುತ್ತಿದೆ. ಹೊಸ ಫೋಟೋಶೂಟ್​ನಲ್ಲಿ ಅವರು ಬಾರ್ಬಿ ಲುಕ್​ನಲ್ಲಿ ಕಿಯಾರಾ ಅಡ್ವಾಣಿ ಕಾಣಿಸಿಕೊಂಡಿದ್ದಾರೆ.

1 / 7
‘ಬಾರ್ಬಿ’ ಸಿನಿಮಾ ನೋಡೋಕೆ ಅನೇಕರು ಪಿಂಕ್ ಬಣ್ಣದ ಬಟ್ಟೆ ಧರಿಸಿ ಬಂದಿದ್ದರು. ಇದೇ ಸಂದರ್ಭದಲ್ಲಿ ನಟಿ ಕಿಯಾರಾ ಅವರು ಪಿಂಕ್ ಬಣ್ಣದ ಬಟ್ಟೆ ಧರಿಸಿ ಕಾಣಿಸಿಕೊಂಡಿದ್ದಾರೆ.

‘ಬಾರ್ಬಿ’ ಸಿನಿಮಾ ನೋಡೋಕೆ ಅನೇಕರು ಪಿಂಕ್ ಬಣ್ಣದ ಬಟ್ಟೆ ಧರಿಸಿ ಬಂದಿದ್ದರು. ಇದೇ ಸಂದರ್ಭದಲ್ಲಿ ನಟಿ ಕಿಯಾರಾ ಅವರು ಪಿಂಕ್ ಬಣ್ಣದ ಬಟ್ಟೆ ಧರಿಸಿ ಕಾಣಿಸಿಕೊಂಡಿದ್ದಾರೆ.

2 / 7
ಕಿಯಾರಾ ಅವರ ಈ ಫೋಟೋಸ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅನೇಕರು ಕಿಯಾರಾ ಅವರನ್ನು ಬಾರ್ಬಿಗೆ ಹೋಲಿಕೆ ಮಾಡಿದ್ದಾರೆ.

ಕಿಯಾರಾ ಅವರ ಈ ಫೋಟೋಸ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅನೇಕರು ಕಿಯಾರಾ ಅವರನ್ನು ಬಾರ್ಬಿಗೆ ಹೋಲಿಕೆ ಮಾಡಿದ್ದಾರೆ.

3 / 7
ಕಿಯಾರಾ ಅವರು ಸಾಲು ಸಾಲು ಗೆಲುವು ಕಾಣುತ್ತಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ಇರುವ ಬೇಡಿಕೆ ಹೆಚ್ಚುತ್ತಿದೆ.

ಕಿಯಾರಾ ಅವರು ಸಾಲು ಸಾಲು ಗೆಲುವು ಕಾಣುತ್ತಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ಇರುವ ಬೇಡಿಕೆ ಹೆಚ್ಚುತ್ತಿದೆ.

4 / 7
ಕಿಯಾರಾ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಇಬ್ಬರೂ ವಿವಾಹ ಆದರು. ಈ ಫೋಟೋಗಳನ್ನು ಕಿಯಾರಾ ಹಂಚಿಕೊಂಡಿದ್ದರು.

ಕಿಯಾರಾ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಇಬ್ಬರೂ ವಿವಾಹ ಆದರು. ಈ ಫೋಟೋಗಳನ್ನು ಕಿಯಾರಾ ಹಂಚಿಕೊಂಡಿದ್ದರು.

5 / 7
ಕಿಯಾರಾಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಕೋಟ್ಯಂತರ ಮಂದಿ ಅವರನ್ನು ಫಾಲೋ ಮಾಡುತ್ತಾರೆ.

ಕಿಯಾರಾಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಕೋಟ್ಯಂತರ ಮಂದಿ ಅವರನ್ನು ಫಾಲೋ ಮಾಡುತ್ತಾರೆ.

6 / 7
ಹೊಸ ಫೋಟೋಸ್​ನಲ್ಲಿ ಮಿಂಚಿದ ಕಿಯಾರಾ

ಹೊಸ ಫೋಟೋಸ್​ನಲ್ಲಿ ಮಿಂಚಿದ ಕಿಯಾರಾ

7 / 7
Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ