AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡ್ಡೆಗಳ ನಿದ್ದೆ ಕದ್ದ ಕಿಯಾರಾ ಅಡ್ವಾಣಿ; ಇಲ್ಲಿದೆ ಫೋಟೋ ಗ್ಯಾಲರಿ

ಕಾರ್ತಿಕ್ ಆರ್ಯನ್ ಅವರು  ‘ಭೂಲ್​ ಭುಲಯ್ಯ 2’ ಚಿತ್ರದಲ್ಲಿ ಕಿಯಾರಾಗೆ ಜತೆಯಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಪ್ರಚಾರದ ವೇಳೆ ಕಿಯಾರಾ ಅವರು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

TV9 Web
| Edited By: |

Updated on: Apr 30, 2022 | 8:36 PM

Share
ಕಿಯಾರಾ ಅಡ್ವಾಣಿ ಅವರು ಬಾಲಿವುಡ್​ನ ಬೇಡಿಕೆಯ ನಟಿ. ಹಲವು ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಈ ನಟಿ ‘ಭೂಲ್​ ಭುಲಯ್ಯ 2’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ.

ಕಿಯಾರಾ ಅಡ್ವಾಣಿ ಅವರು ಬಾಲಿವುಡ್​ನ ಬೇಡಿಕೆಯ ನಟಿ. ಹಲವು ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಈ ನಟಿ ‘ಭೂಲ್​ ಭುಲಯ್ಯ 2’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ.

1 / 7
ಈ ಚಿತ್ರದ ಪ್ರಚಾರದ ವೇಳೆ ಕಿಯಾರಾ ಅವರು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಕಾರ್ತಿಕ್ ಆರ್ಯನ್ ಅವರು  ‘ಭೂಲ್​ ಭುಲಯ್ಯ 2’ ಚಿತ್ರದಲ್ಲಿ ಕಿಯಾರಾಗೆ ಜತೆಯಾಗಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರದ ಪ್ರಚಾರದ ವೇಳೆ ಕಿಯಾರಾ ಅವರು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಕಾರ್ತಿಕ್ ಆರ್ಯನ್ ಅವರು  ‘ಭೂಲ್​ ಭುಲಯ್ಯ 2’ ಚಿತ್ರದಲ್ಲಿ ಕಿಯಾರಾಗೆ ಜತೆಯಾಗಿ ಕಾಣಿಸಿಕೊಂಡಿದ್ದಾರೆ.

2 / 7
ಅಭಿಮಾನಿಗಳು ಈ ಫೋಟೋಗೆ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಅವರ ಹಾಟ್​ನೆಸ್ ನೋಡಿ ಕಣ್ಣರಳಿಸಿದ್ದಾರೆ.

ಅಭಿಮಾನಿಗಳು ಈ ಫೋಟೋಗೆ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಅವರ ಹಾಟ್​ನೆಸ್ ನೋಡಿ ಕಣ್ಣರಳಿಸಿದ್ದಾರೆ.

3 / 7
ನಟಿ ಕಿಯಾರಾ ಅಡ್ವಾಣಿ ಜೊತೆ ಸಿದ್ದಾರ್ಥ್​ ಮಲ್ಹೋತ್ರಾ ಡೇಟಿಂಗ್​ ನಡೆಸುತ್ತಿದ್ದರು. ಆದರೆ ಈಗ ಈ ಜೋಡಿ ಬ್ರೇಕಪ್​ ಮಾಡಿಕೊಂಡಿದೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು.  

ನಟಿ ಕಿಯಾರಾ ಅಡ್ವಾಣಿ ಜೊತೆ ಸಿದ್ದಾರ್ಥ್​ ಮಲ್ಹೋತ್ರಾ ಡೇಟಿಂಗ್​ ನಡೆಸುತ್ತಿದ್ದರು. ಆದರೆ ಈಗ ಈ ಜೋಡಿ ಬ್ರೇಕಪ್​ ಮಾಡಿಕೊಂಡಿದೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು.  

4 / 7
ಕಿಯಾರಾ ಅಡ್ವಾಣಿ

ಕಿಯಾರಾ ಅಡ್ವಾಣಿ

5 / 7
ಕಿಯಾರಾ ಅಡ್ವಾಣಿ

ಕಿಯಾರಾ ಅಡ್ವಾಣಿ

6 / 7
ಕಿಯಾರಾ ಅಡ್ವಾಣಿ

ಕಿಯಾರಾ ಅಡ್ವಾಣಿ

7 / 7
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?