AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಳಿ ದಿನ ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡ ಕಿಯಾರಾ; ನವ ದಂಪತಿ ಮುಖದಲ್ಲಿ ಅರಿಶಿಣ

ಇಂದು (ಮಾರ್ಚ್​ 7) ಹೋಳಿ. ಬಣ್ಣ ಹಚ್ಚುವ ಮೂಲಕ ಈ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ದಿನ ಕಿಯಾರಾ ಅವರು ಸಿದ್ದಾರ್ಥ್ ಜೊತೆ ಇರುವ ಫೋಟೋ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 07, 2023 | 1:06 PM

Share
ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ಅವರು ಇತ್ತೀಚೆಗೆ ಮದುವೆ ಆದರು. ಮದುವೆಯ ಹಲವು ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈಗ ಕಿಯಾರಾ ಅವರು ಹಳದಿ ಶಾಸ್ತ್ರದ ಫೋಟೋನ ಶೇರ್​ ಮಾಡಿಕೊಂಡಿದ್ದಾರೆ.

ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ಅವರು ಇತ್ತೀಚೆಗೆ ಮದುವೆ ಆದರು. ಮದುವೆಯ ಹಲವು ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈಗ ಕಿಯಾರಾ ಅವರು ಹಳದಿ ಶಾಸ್ತ್ರದ ಫೋಟೋನ ಶೇರ್​ ಮಾಡಿಕೊಂಡಿದ್ದಾರೆ.

1 / 5
ಇಂದು (ಮಾರ್ಚ್​ 7) ಹೋಳಿ. ಬಣ್ಣ ಹಚ್ಚುವ ಮೂಲಕ ಈ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ದಿನ ಕಿಯಾರಾ ಅವರು ಸಿದ್ದಾರ್ಥ್ ಜೊತೆ ಇರುವ ಫೋಟೋ ಹಂಚಿಕೊಂಡಿದ್ದಾರೆ.

ಇಂದು (ಮಾರ್ಚ್​ 7) ಹೋಳಿ. ಬಣ್ಣ ಹಚ್ಚುವ ಮೂಲಕ ಈ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ದಿನ ಕಿಯಾರಾ ಅವರು ಸಿದ್ದಾರ್ಥ್ ಜೊತೆ ಇರುವ ಫೋಟೋ ಹಂಚಿಕೊಂಡಿದ್ದಾರೆ.

2 / 5
ಕಿಯಾರಾ ಹಾಗೂ ಸಿದ್ದಾರ್ಥ್ ರಾಜಸ್ಥಾನದ ಜೈಸಲ್ಮೇರ್​ನಲ್ಲಿ ಮದುವೆ ಆದರು. ಮದುವೆಗೂ ಮುನ್ನ ಹಳದಿ ಕಾರ್ಯಕ್ರಮ ನಡೆಸಲಾಗಿತ್ತು. ಈ ಫೋಟೋಗಳನ್ನು ಕಿಯಾರಾ ಪೋಸ್ಟ್ ಮಾಡಿರಲಿಲ್ಲ.

ಕಿಯಾರಾ ಹಾಗೂ ಸಿದ್ದಾರ್ಥ್ ರಾಜಸ್ಥಾನದ ಜೈಸಲ್ಮೇರ್​ನಲ್ಲಿ ಮದುವೆ ಆದರು. ಮದುವೆಗೂ ಮುನ್ನ ಹಳದಿ ಕಾರ್ಯಕ್ರಮ ನಡೆಸಲಾಗಿತ್ತು. ಈ ಫೋಟೋಗಳನ್ನು ಕಿಯಾರಾ ಪೋಸ್ಟ್ ಮಾಡಿರಲಿಲ್ಲ.

3 / 5
ಹೋಳಿ ಹಬ್ಬದ ದಿನ ಕಿಯಾರಾ ಅವರು ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡಿದ್ದಾರೆ. ಹಳದಿ ಹಚ್ಚಿಕೊಂಡು ಇಬ್ಬರೂ ಮಸ್ತ್​ ಆಗಿ ಪೋಸ್ ನೀಡಿದ್ದಾರೆ.

ಹೋಳಿ ಹಬ್ಬದ ದಿನ ಕಿಯಾರಾ ಅವರು ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡಿದ್ದಾರೆ. ಹಳದಿ ಹಚ್ಚಿಕೊಂಡು ಇಬ್ಬರೂ ಮಸ್ತ್​ ಆಗಿ ಪೋಸ್ ನೀಡಿದ್ದಾರೆ.

4 / 5
ಕಿಯಾರಾ ಹಾಗೂ ಸಿದ್ದಾರ್ಥ್​​ಗೆ ಬಾಲಿವುಡ್​​ನಲ್ಲಿ ಸಾಕಷ್ಟು ಬೇಡಿಕೆ ಇದೆ. ಇಬ್ಬರೂ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇವರು ಮದುವೆ ಆಗಿರುವುದು ಅವರ ಫ್ಯಾನ್ಸ್​ಗೆ ಖುಷಿ ನೀಡಿದೆ.

ಕಿಯಾರಾ ಹಾಗೂ ಸಿದ್ದಾರ್ಥ್​​ಗೆ ಬಾಲಿವುಡ್​​ನಲ್ಲಿ ಸಾಕಷ್ಟು ಬೇಡಿಕೆ ಇದೆ. ಇಬ್ಬರೂ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇವರು ಮದುವೆ ಆಗಿರುವುದು ಅವರ ಫ್ಯಾನ್ಸ್​ಗೆ ಖುಷಿ ನೀಡಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ