AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಳಿ ದಿನ ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡ ಕಿಯಾರಾ; ನವ ದಂಪತಿ ಮುಖದಲ್ಲಿ ಅರಿಶಿಣ

ಇಂದು (ಮಾರ್ಚ್​ 7) ಹೋಳಿ. ಬಣ್ಣ ಹಚ್ಚುವ ಮೂಲಕ ಈ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ದಿನ ಕಿಯಾರಾ ಅವರು ಸಿದ್ದಾರ್ಥ್ ಜೊತೆ ಇರುವ ಫೋಟೋ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 07, 2023 | 1:06 PM

Share
ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ಅವರು ಇತ್ತೀಚೆಗೆ ಮದುವೆ ಆದರು. ಮದುವೆಯ ಹಲವು ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈಗ ಕಿಯಾರಾ ಅವರು ಹಳದಿ ಶಾಸ್ತ್ರದ ಫೋಟೋನ ಶೇರ್​ ಮಾಡಿಕೊಂಡಿದ್ದಾರೆ.

ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ಅವರು ಇತ್ತೀಚೆಗೆ ಮದುವೆ ಆದರು. ಮದುವೆಯ ಹಲವು ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈಗ ಕಿಯಾರಾ ಅವರು ಹಳದಿ ಶಾಸ್ತ್ರದ ಫೋಟೋನ ಶೇರ್​ ಮಾಡಿಕೊಂಡಿದ್ದಾರೆ.

1 / 5
ಇಂದು (ಮಾರ್ಚ್​ 7) ಹೋಳಿ. ಬಣ್ಣ ಹಚ್ಚುವ ಮೂಲಕ ಈ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ದಿನ ಕಿಯಾರಾ ಅವರು ಸಿದ್ದಾರ್ಥ್ ಜೊತೆ ಇರುವ ಫೋಟೋ ಹಂಚಿಕೊಂಡಿದ್ದಾರೆ.

ಇಂದು (ಮಾರ್ಚ್​ 7) ಹೋಳಿ. ಬಣ್ಣ ಹಚ್ಚುವ ಮೂಲಕ ಈ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ದಿನ ಕಿಯಾರಾ ಅವರು ಸಿದ್ದಾರ್ಥ್ ಜೊತೆ ಇರುವ ಫೋಟೋ ಹಂಚಿಕೊಂಡಿದ್ದಾರೆ.

2 / 5
ಕಿಯಾರಾ ಹಾಗೂ ಸಿದ್ದಾರ್ಥ್ ರಾಜಸ್ಥಾನದ ಜೈಸಲ್ಮೇರ್​ನಲ್ಲಿ ಮದುವೆ ಆದರು. ಮದುವೆಗೂ ಮುನ್ನ ಹಳದಿ ಕಾರ್ಯಕ್ರಮ ನಡೆಸಲಾಗಿತ್ತು. ಈ ಫೋಟೋಗಳನ್ನು ಕಿಯಾರಾ ಪೋಸ್ಟ್ ಮಾಡಿರಲಿಲ್ಲ.

ಕಿಯಾರಾ ಹಾಗೂ ಸಿದ್ದಾರ್ಥ್ ರಾಜಸ್ಥಾನದ ಜೈಸಲ್ಮೇರ್​ನಲ್ಲಿ ಮದುವೆ ಆದರು. ಮದುವೆಗೂ ಮುನ್ನ ಹಳದಿ ಕಾರ್ಯಕ್ರಮ ನಡೆಸಲಾಗಿತ್ತು. ಈ ಫೋಟೋಗಳನ್ನು ಕಿಯಾರಾ ಪೋಸ್ಟ್ ಮಾಡಿರಲಿಲ್ಲ.

3 / 5
ಹೋಳಿ ಹಬ್ಬದ ದಿನ ಕಿಯಾರಾ ಅವರು ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡಿದ್ದಾರೆ. ಹಳದಿ ಹಚ್ಚಿಕೊಂಡು ಇಬ್ಬರೂ ಮಸ್ತ್​ ಆಗಿ ಪೋಸ್ ನೀಡಿದ್ದಾರೆ.

ಹೋಳಿ ಹಬ್ಬದ ದಿನ ಕಿಯಾರಾ ಅವರು ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡಿದ್ದಾರೆ. ಹಳದಿ ಹಚ್ಚಿಕೊಂಡು ಇಬ್ಬರೂ ಮಸ್ತ್​ ಆಗಿ ಪೋಸ್ ನೀಡಿದ್ದಾರೆ.

4 / 5
ಕಿಯಾರಾ ಹಾಗೂ ಸಿದ್ದಾರ್ಥ್​​ಗೆ ಬಾಲಿವುಡ್​​ನಲ್ಲಿ ಸಾಕಷ್ಟು ಬೇಡಿಕೆ ಇದೆ. ಇಬ್ಬರೂ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇವರು ಮದುವೆ ಆಗಿರುವುದು ಅವರ ಫ್ಯಾನ್ಸ್​ಗೆ ಖುಷಿ ನೀಡಿದೆ.

ಕಿಯಾರಾ ಹಾಗೂ ಸಿದ್ದಾರ್ಥ್​​ಗೆ ಬಾಲಿವುಡ್​​ನಲ್ಲಿ ಸಾಕಷ್ಟು ಬೇಡಿಕೆ ಇದೆ. ಇಬ್ಬರೂ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇವರು ಮದುವೆ ಆಗಿರುವುದು ಅವರ ಫ್ಯಾನ್ಸ್​ಗೆ ಖುಷಿ ನೀಡಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!