AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಳಿ ದಿನ ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡ ಕಿಯಾರಾ; ನವ ದಂಪತಿ ಮುಖದಲ್ಲಿ ಅರಿಶಿಣ

ಇಂದು (ಮಾರ್ಚ್​ 7) ಹೋಳಿ. ಬಣ್ಣ ಹಚ್ಚುವ ಮೂಲಕ ಈ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ದಿನ ಕಿಯಾರಾ ಅವರು ಸಿದ್ದಾರ್ಥ್ ಜೊತೆ ಇರುವ ಫೋಟೋ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 07, 2023 | 1:06 PM

Share
ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ಅವರು ಇತ್ತೀಚೆಗೆ ಮದುವೆ ಆದರು. ಮದುವೆಯ ಹಲವು ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈಗ ಕಿಯಾರಾ ಅವರು ಹಳದಿ ಶಾಸ್ತ್ರದ ಫೋಟೋನ ಶೇರ್​ ಮಾಡಿಕೊಂಡಿದ್ದಾರೆ.

ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ಅವರು ಇತ್ತೀಚೆಗೆ ಮದುವೆ ಆದರು. ಮದುವೆಯ ಹಲವು ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈಗ ಕಿಯಾರಾ ಅವರು ಹಳದಿ ಶಾಸ್ತ್ರದ ಫೋಟೋನ ಶೇರ್​ ಮಾಡಿಕೊಂಡಿದ್ದಾರೆ.

1 / 5
ಇಂದು (ಮಾರ್ಚ್​ 7) ಹೋಳಿ. ಬಣ್ಣ ಹಚ್ಚುವ ಮೂಲಕ ಈ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ದಿನ ಕಿಯಾರಾ ಅವರು ಸಿದ್ದಾರ್ಥ್ ಜೊತೆ ಇರುವ ಫೋಟೋ ಹಂಚಿಕೊಂಡಿದ್ದಾರೆ.

ಇಂದು (ಮಾರ್ಚ್​ 7) ಹೋಳಿ. ಬಣ್ಣ ಹಚ್ಚುವ ಮೂಲಕ ಈ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ದಿನ ಕಿಯಾರಾ ಅವರು ಸಿದ್ದಾರ್ಥ್ ಜೊತೆ ಇರುವ ಫೋಟೋ ಹಂಚಿಕೊಂಡಿದ್ದಾರೆ.

2 / 5
ಕಿಯಾರಾ ಹಾಗೂ ಸಿದ್ದಾರ್ಥ್ ರಾಜಸ್ಥಾನದ ಜೈಸಲ್ಮೇರ್​ನಲ್ಲಿ ಮದುವೆ ಆದರು. ಮದುವೆಗೂ ಮುನ್ನ ಹಳದಿ ಕಾರ್ಯಕ್ರಮ ನಡೆಸಲಾಗಿತ್ತು. ಈ ಫೋಟೋಗಳನ್ನು ಕಿಯಾರಾ ಪೋಸ್ಟ್ ಮಾಡಿರಲಿಲ್ಲ.

ಕಿಯಾರಾ ಹಾಗೂ ಸಿದ್ದಾರ್ಥ್ ರಾಜಸ್ಥಾನದ ಜೈಸಲ್ಮೇರ್​ನಲ್ಲಿ ಮದುವೆ ಆದರು. ಮದುವೆಗೂ ಮುನ್ನ ಹಳದಿ ಕಾರ್ಯಕ್ರಮ ನಡೆಸಲಾಗಿತ್ತು. ಈ ಫೋಟೋಗಳನ್ನು ಕಿಯಾರಾ ಪೋಸ್ಟ್ ಮಾಡಿರಲಿಲ್ಲ.

3 / 5
ಹೋಳಿ ಹಬ್ಬದ ದಿನ ಕಿಯಾರಾ ಅವರು ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡಿದ್ದಾರೆ. ಹಳದಿ ಹಚ್ಚಿಕೊಂಡು ಇಬ್ಬರೂ ಮಸ್ತ್​ ಆಗಿ ಪೋಸ್ ನೀಡಿದ್ದಾರೆ.

ಹೋಳಿ ಹಬ್ಬದ ದಿನ ಕಿಯಾರಾ ಅವರು ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡಿದ್ದಾರೆ. ಹಳದಿ ಹಚ್ಚಿಕೊಂಡು ಇಬ್ಬರೂ ಮಸ್ತ್​ ಆಗಿ ಪೋಸ್ ನೀಡಿದ್ದಾರೆ.

4 / 5
ಕಿಯಾರಾ ಹಾಗೂ ಸಿದ್ದಾರ್ಥ್​​ಗೆ ಬಾಲಿವುಡ್​​ನಲ್ಲಿ ಸಾಕಷ್ಟು ಬೇಡಿಕೆ ಇದೆ. ಇಬ್ಬರೂ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇವರು ಮದುವೆ ಆಗಿರುವುದು ಅವರ ಫ್ಯಾನ್ಸ್​ಗೆ ಖುಷಿ ನೀಡಿದೆ.

ಕಿಯಾರಾ ಹಾಗೂ ಸಿದ್ದಾರ್ಥ್​​ಗೆ ಬಾಲಿವುಡ್​​ನಲ್ಲಿ ಸಾಕಷ್ಟು ಬೇಡಿಕೆ ಇದೆ. ಇಬ್ಬರೂ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇವರು ಮದುವೆ ಆಗಿರುವುದು ಅವರ ಫ್ಯಾನ್ಸ್​ಗೆ ಖುಷಿ ನೀಡಿದೆ.

5 / 5
Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ