AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಳಿ ದಿನ ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡ ಕಿಯಾರಾ; ನವ ದಂಪತಿ ಮುಖದಲ್ಲಿ ಅರಿಶಿಣ

ಇಂದು (ಮಾರ್ಚ್​ 7) ಹೋಳಿ. ಬಣ್ಣ ಹಚ್ಚುವ ಮೂಲಕ ಈ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ದಿನ ಕಿಯಾರಾ ಅವರು ಸಿದ್ದಾರ್ಥ್ ಜೊತೆ ಇರುವ ಫೋಟೋ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 07, 2023 | 1:06 PM

Share
ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ಅವರು ಇತ್ತೀಚೆಗೆ ಮದುವೆ ಆದರು. ಮದುವೆಯ ಹಲವು ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈಗ ಕಿಯಾರಾ ಅವರು ಹಳದಿ ಶಾಸ್ತ್ರದ ಫೋಟೋನ ಶೇರ್​ ಮಾಡಿಕೊಂಡಿದ್ದಾರೆ.

ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ಅವರು ಇತ್ತೀಚೆಗೆ ಮದುವೆ ಆದರು. ಮದುವೆಯ ಹಲವು ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈಗ ಕಿಯಾರಾ ಅವರು ಹಳದಿ ಶಾಸ್ತ್ರದ ಫೋಟೋನ ಶೇರ್​ ಮಾಡಿಕೊಂಡಿದ್ದಾರೆ.

1 / 5
ಇಂದು (ಮಾರ್ಚ್​ 7) ಹೋಳಿ. ಬಣ್ಣ ಹಚ್ಚುವ ಮೂಲಕ ಈ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ದಿನ ಕಿಯಾರಾ ಅವರು ಸಿದ್ದಾರ್ಥ್ ಜೊತೆ ಇರುವ ಫೋಟೋ ಹಂಚಿಕೊಂಡಿದ್ದಾರೆ.

ಇಂದು (ಮಾರ್ಚ್​ 7) ಹೋಳಿ. ಬಣ್ಣ ಹಚ್ಚುವ ಮೂಲಕ ಈ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ದಿನ ಕಿಯಾರಾ ಅವರು ಸಿದ್ದಾರ್ಥ್ ಜೊತೆ ಇರುವ ಫೋಟೋ ಹಂಚಿಕೊಂಡಿದ್ದಾರೆ.

2 / 5
ಕಿಯಾರಾ ಹಾಗೂ ಸಿದ್ದಾರ್ಥ್ ರಾಜಸ್ಥಾನದ ಜೈಸಲ್ಮೇರ್​ನಲ್ಲಿ ಮದುವೆ ಆದರು. ಮದುವೆಗೂ ಮುನ್ನ ಹಳದಿ ಕಾರ್ಯಕ್ರಮ ನಡೆಸಲಾಗಿತ್ತು. ಈ ಫೋಟೋಗಳನ್ನು ಕಿಯಾರಾ ಪೋಸ್ಟ್ ಮಾಡಿರಲಿಲ್ಲ.

ಕಿಯಾರಾ ಹಾಗೂ ಸಿದ್ದಾರ್ಥ್ ರಾಜಸ್ಥಾನದ ಜೈಸಲ್ಮೇರ್​ನಲ್ಲಿ ಮದುವೆ ಆದರು. ಮದುವೆಗೂ ಮುನ್ನ ಹಳದಿ ಕಾರ್ಯಕ್ರಮ ನಡೆಸಲಾಗಿತ್ತು. ಈ ಫೋಟೋಗಳನ್ನು ಕಿಯಾರಾ ಪೋಸ್ಟ್ ಮಾಡಿರಲಿಲ್ಲ.

3 / 5
ಹೋಳಿ ಹಬ್ಬದ ದಿನ ಕಿಯಾರಾ ಅವರು ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡಿದ್ದಾರೆ. ಹಳದಿ ಹಚ್ಚಿಕೊಂಡು ಇಬ್ಬರೂ ಮಸ್ತ್​ ಆಗಿ ಪೋಸ್ ನೀಡಿದ್ದಾರೆ.

ಹೋಳಿ ಹಬ್ಬದ ದಿನ ಕಿಯಾರಾ ಅವರು ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡಿದ್ದಾರೆ. ಹಳದಿ ಹಚ್ಚಿಕೊಂಡು ಇಬ್ಬರೂ ಮಸ್ತ್​ ಆಗಿ ಪೋಸ್ ನೀಡಿದ್ದಾರೆ.

4 / 5
ಕಿಯಾರಾ ಹಾಗೂ ಸಿದ್ದಾರ್ಥ್​​ಗೆ ಬಾಲಿವುಡ್​​ನಲ್ಲಿ ಸಾಕಷ್ಟು ಬೇಡಿಕೆ ಇದೆ. ಇಬ್ಬರೂ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇವರು ಮದುವೆ ಆಗಿರುವುದು ಅವರ ಫ್ಯಾನ್ಸ್​ಗೆ ಖುಷಿ ನೀಡಿದೆ.

ಕಿಯಾರಾ ಹಾಗೂ ಸಿದ್ದಾರ್ಥ್​​ಗೆ ಬಾಲಿವುಡ್​​ನಲ್ಲಿ ಸಾಕಷ್ಟು ಬೇಡಿಕೆ ಇದೆ. ಇಬ್ಬರೂ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇವರು ಮದುವೆ ಆಗಿರುವುದು ಅವರ ಫ್ಯಾನ್ಸ್​ಗೆ ಖುಷಿ ನೀಡಿದೆ.

5 / 5
Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ