AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಲ್ಲಿ ಲೆಹೆಂಗಾ ತೊಟ್ಟ ಕಿಯಾರಾ ಅಡ್ವಾಣಿ ಎಷ್ಟೊಂದು ಕ್ಯೂಟ್​; ಇಲ್ಲಿವೆ ಫೋಟೋಸ್

ಕಿಯಾರಾ ಹಾಗೂ ಸಿದ್ದಾರ್ಥ್ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 16, 2023 | 9:01 AM

Share
ನಟಿ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮದುವೆ ನಡೆದು ಒಂದು ವಾರದ ಮೇಲಾಗಿದೆ. ಈಗಲೂ ದಂಪತಿಗಳು ಹೊಸಹೊಸ ಫೋಟೋ ಹಂಚಿಕೊಳ್ಳುತ್ತಿದ್ದಾರೆ.

ನಟಿ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮದುವೆ ನಡೆದು ಒಂದು ವಾರದ ಮೇಲಾಗಿದೆ. ಈಗಲೂ ದಂಪತಿಗಳು ಹೊಸಹೊಸ ಫೋಟೋ ಹಂಚಿಕೊಳ್ಳುತ್ತಿದ್ದಾರೆ.

1 / 5
ಕಿಯಾರಾ ಅವರು ಮದುವೆ ಸಂದರ್ಭದಲ್ಲಿ ಲೆಂಹೆಂಗಾ ತೊಟ್ಟಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

ಕಿಯಾರಾ ಅವರು ಮದುವೆ ಸಂದರ್ಭದಲ್ಲಿ ಲೆಂಹೆಂಗಾ ತೊಟ್ಟಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

2 / 5
ಕಿಯಾರಾ ಹಾಗೂ ಸಿದ್ದಾರ್ಥ್ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.

3 / 5
ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಸಾಕಷ್ಟು ಅದ್ದೂರಿಯಾಗಿ ನೆರವೇರಿದೆ. ಈ ವಿವಾಹಕ್ಕಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದೆ. ಆಪ್ತರ ಸಮ್ಮುಖದಲ್ಲಿ ಮದುವೆ ಕಾರ್ಯ ನಡೆದಿದೆ.

ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಸಾಕಷ್ಟು ಅದ್ದೂರಿಯಾಗಿ ನೆರವೇರಿದೆ. ಈ ವಿವಾಹಕ್ಕಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದೆ. ಆಪ್ತರ ಸಮ್ಮುಖದಲ್ಲಿ ಮದುವೆ ಕಾರ್ಯ ನಡೆದಿದೆ.

4 / 5
ಕಿಯಾರಾ ಹಾಗೂ ಸಿದ್ದಾರ್ಥ್ ಬಹಳ ವರ್ಷಗಳಿಂದ ಪ್ರೀತಿಸುತ್ತಿದ್ದರು. ಈಗ ಅವರು ತಮ್ಮ ಪ್ರೀತಿಗೆ ಹೊಸ ಅರ್ಥ ನೀಡಿದ್ದಾರೆ. ಈ ದಂಪತಿ ಮುಂಬೈನಲ್ಲಿ ಅದ್ದೂರಿಯಾಗಿ ಆರತಕ್ಷತೆ ಮಾಡಿಕೊಂಡಿದೆ. ಇದಕ್ಕೆ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು.

ಕಿಯಾರಾ ಹಾಗೂ ಸಿದ್ದಾರ್ಥ್ ಬಹಳ ವರ್ಷಗಳಿಂದ ಪ್ರೀತಿಸುತ್ತಿದ್ದರು. ಈಗ ಅವರು ತಮ್ಮ ಪ್ರೀತಿಗೆ ಹೊಸ ಅರ್ಥ ನೀಡಿದ್ದಾರೆ. ಈ ದಂಪತಿ ಮುಂಬೈನಲ್ಲಿ ಅದ್ದೂರಿಯಾಗಿ ಆರತಕ್ಷತೆ ಮಾಡಿಕೊಂಡಿದೆ. ಇದಕ್ಕೆ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು.

5 / 5
ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ​​ಜೋಶಿ ಟಕ್ಕರ್
ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ​​ಜೋಶಿ ಟಕ್ಕರ್
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ