AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಲ್ಲಿ ಲೆಹೆಂಗಾ ತೊಟ್ಟ ಕಿಯಾರಾ ಅಡ್ವಾಣಿ ಎಷ್ಟೊಂದು ಕ್ಯೂಟ್​; ಇಲ್ಲಿವೆ ಫೋಟೋಸ್

ಕಿಯಾರಾ ಹಾಗೂ ಸಿದ್ದಾರ್ಥ್ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 16, 2023 | 9:01 AM

Share
ನಟಿ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮದುವೆ ನಡೆದು ಒಂದು ವಾರದ ಮೇಲಾಗಿದೆ. ಈಗಲೂ ದಂಪತಿಗಳು ಹೊಸಹೊಸ ಫೋಟೋ ಹಂಚಿಕೊಳ್ಳುತ್ತಿದ್ದಾರೆ.

ನಟಿ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮದುವೆ ನಡೆದು ಒಂದು ವಾರದ ಮೇಲಾಗಿದೆ. ಈಗಲೂ ದಂಪತಿಗಳು ಹೊಸಹೊಸ ಫೋಟೋ ಹಂಚಿಕೊಳ್ಳುತ್ತಿದ್ದಾರೆ.

1 / 5
ಕಿಯಾರಾ ಅವರು ಮದುವೆ ಸಂದರ್ಭದಲ್ಲಿ ಲೆಂಹೆಂಗಾ ತೊಟ್ಟಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

ಕಿಯಾರಾ ಅವರು ಮದುವೆ ಸಂದರ್ಭದಲ್ಲಿ ಲೆಂಹೆಂಗಾ ತೊಟ್ಟಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

2 / 5
ಕಿಯಾರಾ ಹಾಗೂ ಸಿದ್ದಾರ್ಥ್ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.

3 / 5
ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಸಾಕಷ್ಟು ಅದ್ದೂರಿಯಾಗಿ ನೆರವೇರಿದೆ. ಈ ವಿವಾಹಕ್ಕಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದೆ. ಆಪ್ತರ ಸಮ್ಮುಖದಲ್ಲಿ ಮದುವೆ ಕಾರ್ಯ ನಡೆದಿದೆ.

ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಸಾಕಷ್ಟು ಅದ್ದೂರಿಯಾಗಿ ನೆರವೇರಿದೆ. ಈ ವಿವಾಹಕ್ಕಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದೆ. ಆಪ್ತರ ಸಮ್ಮುಖದಲ್ಲಿ ಮದುವೆ ಕಾರ್ಯ ನಡೆದಿದೆ.

4 / 5
ಕಿಯಾರಾ ಹಾಗೂ ಸಿದ್ದಾರ್ಥ್ ಬಹಳ ವರ್ಷಗಳಿಂದ ಪ್ರೀತಿಸುತ್ತಿದ್ದರು. ಈಗ ಅವರು ತಮ್ಮ ಪ್ರೀತಿಗೆ ಹೊಸ ಅರ್ಥ ನೀಡಿದ್ದಾರೆ. ಈ ದಂಪತಿ ಮುಂಬೈನಲ್ಲಿ ಅದ್ದೂರಿಯಾಗಿ ಆರತಕ್ಷತೆ ಮಾಡಿಕೊಂಡಿದೆ. ಇದಕ್ಕೆ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು.

ಕಿಯಾರಾ ಹಾಗೂ ಸಿದ್ದಾರ್ಥ್ ಬಹಳ ವರ್ಷಗಳಿಂದ ಪ್ರೀತಿಸುತ್ತಿದ್ದರು. ಈಗ ಅವರು ತಮ್ಮ ಪ್ರೀತಿಗೆ ಹೊಸ ಅರ್ಥ ನೀಡಿದ್ದಾರೆ. ಈ ದಂಪತಿ ಮುಂಬೈನಲ್ಲಿ ಅದ್ದೂರಿಯಾಗಿ ಆರತಕ್ಷತೆ ಮಾಡಿಕೊಂಡಿದೆ. ಇದಕ್ಕೆ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ