AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಲ್ಲಿ ಲೆಹೆಂಗಾ ತೊಟ್ಟ ಕಿಯಾರಾ ಅಡ್ವಾಣಿ ಎಷ್ಟೊಂದು ಕ್ಯೂಟ್​; ಇಲ್ಲಿವೆ ಫೋಟೋಸ್

ಕಿಯಾರಾ ಹಾಗೂ ಸಿದ್ದಾರ್ಥ್ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 16, 2023 | 9:01 AM

Share
ನಟಿ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮದುವೆ ನಡೆದು ಒಂದು ವಾರದ ಮೇಲಾಗಿದೆ. ಈಗಲೂ ದಂಪತಿಗಳು ಹೊಸಹೊಸ ಫೋಟೋ ಹಂಚಿಕೊಳ್ಳುತ್ತಿದ್ದಾರೆ.

ನಟಿ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮದುವೆ ನಡೆದು ಒಂದು ವಾರದ ಮೇಲಾಗಿದೆ. ಈಗಲೂ ದಂಪತಿಗಳು ಹೊಸಹೊಸ ಫೋಟೋ ಹಂಚಿಕೊಳ್ಳುತ್ತಿದ್ದಾರೆ.

1 / 5
ಕಿಯಾರಾ ಅವರು ಮದುವೆ ಸಂದರ್ಭದಲ್ಲಿ ಲೆಂಹೆಂಗಾ ತೊಟ್ಟಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

ಕಿಯಾರಾ ಅವರು ಮದುವೆ ಸಂದರ್ಭದಲ್ಲಿ ಲೆಂಹೆಂಗಾ ತೊಟ್ಟಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

2 / 5
ಕಿಯಾರಾ ಹಾಗೂ ಸಿದ್ದಾರ್ಥ್ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.

3 / 5
ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಸಾಕಷ್ಟು ಅದ್ದೂರಿಯಾಗಿ ನೆರವೇರಿದೆ. ಈ ವಿವಾಹಕ್ಕಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದೆ. ಆಪ್ತರ ಸಮ್ಮುಖದಲ್ಲಿ ಮದುವೆ ಕಾರ್ಯ ನಡೆದಿದೆ.

ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಸಾಕಷ್ಟು ಅದ್ದೂರಿಯಾಗಿ ನೆರವೇರಿದೆ. ಈ ವಿವಾಹಕ್ಕಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದೆ. ಆಪ್ತರ ಸಮ್ಮುಖದಲ್ಲಿ ಮದುವೆ ಕಾರ್ಯ ನಡೆದಿದೆ.

4 / 5
ಕಿಯಾರಾ ಹಾಗೂ ಸಿದ್ದಾರ್ಥ್ ಬಹಳ ವರ್ಷಗಳಿಂದ ಪ್ರೀತಿಸುತ್ತಿದ್ದರು. ಈಗ ಅವರು ತಮ್ಮ ಪ್ರೀತಿಗೆ ಹೊಸ ಅರ್ಥ ನೀಡಿದ್ದಾರೆ. ಈ ದಂಪತಿ ಮುಂಬೈನಲ್ಲಿ ಅದ್ದೂರಿಯಾಗಿ ಆರತಕ್ಷತೆ ಮಾಡಿಕೊಂಡಿದೆ. ಇದಕ್ಕೆ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು.

ಕಿಯಾರಾ ಹಾಗೂ ಸಿದ್ದಾರ್ಥ್ ಬಹಳ ವರ್ಷಗಳಿಂದ ಪ್ರೀತಿಸುತ್ತಿದ್ದರು. ಈಗ ಅವರು ತಮ್ಮ ಪ್ರೀತಿಗೆ ಹೊಸ ಅರ್ಥ ನೀಡಿದ್ದಾರೆ. ಈ ದಂಪತಿ ಮುಂಬೈನಲ್ಲಿ ಅದ್ದೂರಿಯಾಗಿ ಆರತಕ್ಷತೆ ಮಾಡಿಕೊಂಡಿದೆ. ಇದಕ್ಕೆ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು.

5 / 5
Follow Us
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?