ಬ್ರೇಕಪ್​ ಗಾಸಿಪ್​ಗೆ ಕಿವಿಗೊಡದೇ ‘ಭೂಲ್​ ಭುಲಯ್ಯ 2’ ಪ್ರಮೋಷನ್​ನಲ್ಲಿ ಬ್ಯುಸಿ ಆದ ಕಿಯಾರಾ ಅಡ್ವಾಣಿ

ನಟಿ ಕಿಯಾರಾ ಅಡ್ವಾಣಿ ಅವರು ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ಬ್ರೇಕಪ್ ಮಾಡಿಕೊಂಡಿದ್ದಾರೆ ಎಂಬ ಗಾಸಿಪ್​ ಜೋರಾಗಿದೆ. ಅದರ ನಡುವೆ ಕಿಯಾರಾ ಅವರು ‘ಭೂಲ್​ ಭುಲಯ್ಯ 2’ ಪ್ರಮೋಷನ್​ನಲ್ಲಿ ಭಾಗಿ ಆಗುತ್ತಿದ್ದಾರೆ.

| Updated By: ಮದನ್​ ಕುಮಾರ್​

Updated on: Apr 25, 2022 | 4:11 PM

ಬಹುಬೇಡಿಕೆಯ ನಟಿ ಕಿಯಾರಾ ಅಡ್ವಾಣಿ ಅವರು ನಟ ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ಬ್ರೇಕಪ್​ ಮಾಡಿಕೊಂಡಿದ್ದಾರೆ ಎಂಬ ಗಾಸಿಪ್​ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಯಾರಿಂದಲೂ ಪ್ರತಿಕ್ರಿಯೆ ಬಂದಿಲ್ಲ. ಈ ಸುದ್ದಿಯನ್ನು ಅಲ್ಲಗಳೆಯುವ ಗೋಜಿಗೂ ಅವರು ಕೈ ಹಾಕಿಲ್ಲ. ಹಾಗಾಗಿ ಅಭಿಮಾನಿಗಳಿಗೆ ಅನುಮಾನ ಮೂಡಿದೆ.

Kiara Advani starts Bhool Bhulaiyaa 2 promotions amid breakup rumours with Sidharth Malhotra

1 / 5
ಕಿಯಾರಾ ಅಡ್ವಾಣಿ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ದಕ್ಷಿಣ ಭಾರತದ ಸಿನಿಮಾಗಳಲ್ಲೂ ಅವರು ನಟಿಸುತ್ತಿದ್ದಾರೆ. ಹಾಗಾಗಿ ಗಾಸಿಪ್​ಗಳ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದೇ, ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಆ ಮೂಲಕ ವೃತ್ತಿಜೀವನದ ಬಗ್ಗೆ ಹೆಚ್ಚು ಗಮನ ನೀಡಿದ್ದಾರೆ.

Kiara Advani starts Bhool Bhulaiyaa 2 promotions amid breakup rumours with Sidharth Malhotra

2 / 5
ಬಾಲಿವುಡ್​ನಲ್ಲಿ ಕಿಯಾರಾ ಅಡ್ವಾಣಿ ನಟನೆಯ ‘ಭೂಲ್​ ಭುಲಯ್ಯ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಏ.26ರಂದು ಇದರ ಟ್ರೇಲರ್​ ರಿಲೀಸ್​ ಆಗಲಿದೆ. ಜನರ ಪ್ರತಿಕ್ರಿಯೆ ತಿಳಿಯಲು ಕಿಯಾರಾ ಅಡ್ವಾಣಿ ಉತ್ಸುಕರಾಗಿದ್ದಾರೆ.

ಬಾಲಿವುಡ್​ನಲ್ಲಿ ಕಿಯಾರಾ ಅಡ್ವಾಣಿ ನಟನೆಯ ‘ಭೂಲ್​ ಭುಲಯ್ಯ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಏ.26ರಂದು ಇದರ ಟ್ರೇಲರ್​ ರಿಲೀಸ್​ ಆಗಲಿದೆ. ಜನರ ಪ್ರತಿಕ್ರಿಯೆ ತಿಳಿಯಲು ಕಿಯಾರಾ ಅಡ್ವಾಣಿ ಉತ್ಸುಕರಾಗಿದ್ದಾರೆ.

3 / 5
‘ಭೂಲ್​ ಭುಲಯ್ಯ 2’ ಸಿನಿಮಾದಲ್ಲಿ ಕಾರ್ತಿಕ್​ ಆರ್ಯನ್​ ಮತ್ತು ಕಿಯಾರಾ ಅಡ್ವಾಣಿ ಅವರು ಜೋಡಿ ಆಗಿದ್ದಾರೆ. ಹಿರಿಯ ನಟಿ ಟಬು ಕೂಡ ಇದರಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಮೇ 20ರಂದು ಈ ಚಿತ್ರ ತೆರೆಕಾಣಲಿದೆ.

‘ಭೂಲ್​ ಭುಲಯ್ಯ 2’ ಸಿನಿಮಾದಲ್ಲಿ ಕಾರ್ತಿಕ್​ ಆರ್ಯನ್​ ಮತ್ತು ಕಿಯಾರಾ ಅಡ್ವಾಣಿ ಅವರು ಜೋಡಿ ಆಗಿದ್ದಾರೆ. ಹಿರಿಯ ನಟಿ ಟಬು ಕೂಡ ಇದರಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಮೇ 20ರಂದು ಈ ಚಿತ್ರ ತೆರೆಕಾಣಲಿದೆ.

4 / 5
ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರು ಪರಸ್ಪರ ಪ್ರೀತಿಸುತ್ತಿದ್ದರು. ‘ಶೇರ್ಷಾ’ ಚಿತ್ರದ ಮೂಲಕ ಇಬ್ಬರಿಗೂ ದೊಡ್ಡ ಗೆಲುವು ಸಿಕ್ಕಿತು. ಆದರೆ ಇತ್ತೀಚಿನ ದಿನಗಳಲ್ಲಿ ಅವರಿಬ್ಬರ ನಡುವೆ ವೈಮನಸ್ಸು ಮೂಡಿದೆ ಎಂಬ ಗಾಸಿಪ್​ ಹಬ್ಬಿದೆ.

ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರು ಪರಸ್ಪರ ಪ್ರೀತಿಸುತ್ತಿದ್ದರು. ‘ಶೇರ್ಷಾ’ ಚಿತ್ರದ ಮೂಲಕ ಇಬ್ಬರಿಗೂ ದೊಡ್ಡ ಗೆಲುವು ಸಿಕ್ಕಿತು. ಆದರೆ ಇತ್ತೀಚಿನ ದಿನಗಳಲ್ಲಿ ಅವರಿಬ್ಬರ ನಡುವೆ ವೈಮನಸ್ಸು ಮೂಡಿದೆ ಎಂಬ ಗಾಸಿಪ್​ ಹಬ್ಬಿದೆ.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ