AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಬ್ಜ’ ಚಿತ್ರದಲ್ಲಿ ಹೇಗಿದೆ ನೋಡಿ ಭಾರ್ಗವ್ ಭಕ್ಷಿಯ ಲುಕ್; ಸುದೀಪ್ ಫೋಟೋಸ್ ವೈರಲ್

Kichcha Sudep: ಸುದೀಪ್ ಅವರು ‘ಕಬ್ಜ’ ಚಿತ್ರದಲ್ಲಿ ಮಾಡುತ್ತಿರುವ ಪಾತ್ರ ತುಂಬಾನೇ ಮುಖ್ಯವಾಗಿರಲಿದೆಯಂತೆ. ಅವರ ಪಾತ್ರ ಯಾವ ರೀತಿಯಲ್ಲಿ ಸಾಗಲಿದೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 08, 2023 | 12:27 PM

Share
‘ಕಬ್ಜ’ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ಭಾರ್ಗವ್ ಭಕ್ಷಿ ಆಗಿ ಮಿಂಚಲಿದ್ದಾರೆ. ಟ್ರೇಲರ್​ನಲ್ಲಿ ಸುದೀಪ್ ಲುಕ್ ವೈರಲ್ ಆಗಿದೆ. ಅವರ ಲುಕ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

‘ಕಬ್ಜ’ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ಭಾರ್ಗವ್ ಭಕ್ಷಿ ಆಗಿ ಮಿಂಚಲಿದ್ದಾರೆ. ಟ್ರೇಲರ್​ನಲ್ಲಿ ಸುದೀಪ್ ಲುಕ್ ವೈರಲ್ ಆಗಿದೆ. ಅವರ ಲುಕ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

1 / 5
ಸುದೀಪ್ ಅವರು ‘ಕಬ್ಜ’ ಚಿತ್ರದಲ್ಲಿ ಮಾಡುತ್ತಿರುವ ಪಾತ್ರ ತುಂಬಾನೇ ಮುಖ್ಯವಾಗಿರಲಿದೆಯಂತೆ. ಅವರ ಪಾತ್ರ ಯಾವ ರೀತಿಯಲ್ಲಿ ಸಾಗಲಿದೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

ಸುದೀಪ್ ಅವರು ‘ಕಬ್ಜ’ ಚಿತ್ರದಲ್ಲಿ ಮಾಡುತ್ತಿರುವ ಪಾತ್ರ ತುಂಬಾನೇ ಮುಖ್ಯವಾಗಿರಲಿದೆಯಂತೆ. ಅವರ ಪಾತ್ರ ಯಾವ ರೀತಿಯಲ್ಲಿ ಸಾಗಲಿದೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

2 / 5
‘ವಿಕ್ರಾಂತ್ ರೋಣ’ ಬಳಿಕ ತೆರೆಗೆ ಬರುತ್ತಿರುವ ಸುದೀಪ್ ನಟನೆಯ ಸಿನಿಮಾ ಇದಾಗಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ.

‘ವಿಕ್ರಾಂತ್ ರೋಣ’ ಬಳಿಕ ತೆರೆಗೆ ಬರುತ್ತಿರುವ ಸುದೀಪ್ ನಟನೆಯ ಸಿನಿಮಾ ಇದಾಗಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ.

3 / 5
ಉಪೇಂದ್ರ ಅವರು ‘ಕಬ್ಜ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಸಿನಿಮಾದ ಟ್ರೇಲರ್ ಸದ್ದು ಮಾಡುತ್ತಿದೆ. ಎರಡು ಶೇಡ್​ನ ಪಾತ್ರದಲ್ಲಿ ಉಪೇಂದ್ರ ಕಾಣಿಸಿಕೊಂಡಿದ್ದಾರೆ.

ಉಪೇಂದ್ರ ಅವರು ‘ಕಬ್ಜ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಸಿನಿಮಾದ ಟ್ರೇಲರ್ ಸದ್ದು ಮಾಡುತ್ತಿದೆ. ಎರಡು ಶೇಡ್​ನ ಪಾತ್ರದಲ್ಲಿ ಉಪೇಂದ್ರ ಕಾಣಿಸಿಕೊಂಡಿದ್ದಾರೆ.

4 / 5
‘ಕಬ್ಜ’ ಸಿನಿಮಾ ಮಾರ್ಚ್ 17ರಂದು ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಆರ್​.ಚಂದ್ರು ನಿರ್ದೇಶನ ಹಾಗೂ ನಿರ್ಮಾಣ ಇದೆ. ಶಿವರಾಜ್​ಕುಮಾರ್ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ.

‘ಕಬ್ಜ’ ಸಿನಿಮಾ ಮಾರ್ಚ್ 17ರಂದು ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಆರ್​.ಚಂದ್ರು ನಿರ್ದೇಶನ ಹಾಗೂ ನಿರ್ಮಾಣ ಇದೆ. ಶಿವರಾಜ್​ಕುಮಾರ್ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ.

5 / 5
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ