AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಬ್ಜ’ ಚಿತ್ರದಲ್ಲಿ ಹೇಗಿದೆ ನೋಡಿ ಭಾರ್ಗವ್ ಭಕ್ಷಿಯ ಲುಕ್; ಸುದೀಪ್ ಫೋಟೋಸ್ ವೈರಲ್

Kichcha Sudep: ಸುದೀಪ್ ಅವರು ‘ಕಬ್ಜ’ ಚಿತ್ರದಲ್ಲಿ ಮಾಡುತ್ತಿರುವ ಪಾತ್ರ ತುಂಬಾನೇ ಮುಖ್ಯವಾಗಿರಲಿದೆಯಂತೆ. ಅವರ ಪಾತ್ರ ಯಾವ ರೀತಿಯಲ್ಲಿ ಸಾಗಲಿದೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 08, 2023 | 12:27 PM

Share
‘ಕಬ್ಜ’ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ಭಾರ್ಗವ್ ಭಕ್ಷಿ ಆಗಿ ಮಿಂಚಲಿದ್ದಾರೆ. ಟ್ರೇಲರ್​ನಲ್ಲಿ ಸುದೀಪ್ ಲುಕ್ ವೈರಲ್ ಆಗಿದೆ. ಅವರ ಲುಕ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

‘ಕಬ್ಜ’ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ಭಾರ್ಗವ್ ಭಕ್ಷಿ ಆಗಿ ಮಿಂಚಲಿದ್ದಾರೆ. ಟ್ರೇಲರ್​ನಲ್ಲಿ ಸುದೀಪ್ ಲುಕ್ ವೈರಲ್ ಆಗಿದೆ. ಅವರ ಲುಕ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

1 / 5
ಸುದೀಪ್ ಅವರು ‘ಕಬ್ಜ’ ಚಿತ್ರದಲ್ಲಿ ಮಾಡುತ್ತಿರುವ ಪಾತ್ರ ತುಂಬಾನೇ ಮುಖ್ಯವಾಗಿರಲಿದೆಯಂತೆ. ಅವರ ಪಾತ್ರ ಯಾವ ರೀತಿಯಲ್ಲಿ ಸಾಗಲಿದೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

ಸುದೀಪ್ ಅವರು ‘ಕಬ್ಜ’ ಚಿತ್ರದಲ್ಲಿ ಮಾಡುತ್ತಿರುವ ಪಾತ್ರ ತುಂಬಾನೇ ಮುಖ್ಯವಾಗಿರಲಿದೆಯಂತೆ. ಅವರ ಪಾತ್ರ ಯಾವ ರೀತಿಯಲ್ಲಿ ಸಾಗಲಿದೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

2 / 5
‘ವಿಕ್ರಾಂತ್ ರೋಣ’ ಬಳಿಕ ತೆರೆಗೆ ಬರುತ್ತಿರುವ ಸುದೀಪ್ ನಟನೆಯ ಸಿನಿಮಾ ಇದಾಗಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ.

‘ವಿಕ್ರಾಂತ್ ರೋಣ’ ಬಳಿಕ ತೆರೆಗೆ ಬರುತ್ತಿರುವ ಸುದೀಪ್ ನಟನೆಯ ಸಿನಿಮಾ ಇದಾಗಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ.

3 / 5
ಉಪೇಂದ್ರ ಅವರು ‘ಕಬ್ಜ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಸಿನಿಮಾದ ಟ್ರೇಲರ್ ಸದ್ದು ಮಾಡುತ್ತಿದೆ. ಎರಡು ಶೇಡ್​ನ ಪಾತ್ರದಲ್ಲಿ ಉಪೇಂದ್ರ ಕಾಣಿಸಿಕೊಂಡಿದ್ದಾರೆ.

ಉಪೇಂದ್ರ ಅವರು ‘ಕಬ್ಜ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಸಿನಿಮಾದ ಟ್ರೇಲರ್ ಸದ್ದು ಮಾಡುತ್ತಿದೆ. ಎರಡು ಶೇಡ್​ನ ಪಾತ್ರದಲ್ಲಿ ಉಪೇಂದ್ರ ಕಾಣಿಸಿಕೊಂಡಿದ್ದಾರೆ.

4 / 5
‘ಕಬ್ಜ’ ಸಿನಿಮಾ ಮಾರ್ಚ್ 17ರಂದು ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಆರ್​.ಚಂದ್ರು ನಿರ್ದೇಶನ ಹಾಗೂ ನಿರ್ಮಾಣ ಇದೆ. ಶಿವರಾಜ್​ಕುಮಾರ್ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ.

‘ಕಬ್ಜ’ ಸಿನಿಮಾ ಮಾರ್ಚ್ 17ರಂದು ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಆರ್​.ಚಂದ್ರು ನಿರ್ದೇಶನ ಹಾಗೂ ನಿರ್ಮಾಣ ಇದೆ. ಶಿವರಾಜ್​ಕುಮಾರ್ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ.

5 / 5
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ