AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಬ್ಜ’ ಚಿತ್ರದಲ್ಲಿ ಹೇಗಿದೆ ನೋಡಿ ಭಾರ್ಗವ್ ಭಕ್ಷಿಯ ಲುಕ್; ಸುದೀಪ್ ಫೋಟೋಸ್ ವೈರಲ್

Kichcha Sudep: ಸುದೀಪ್ ಅವರು ‘ಕಬ್ಜ’ ಚಿತ್ರದಲ್ಲಿ ಮಾಡುತ್ತಿರುವ ಪಾತ್ರ ತುಂಬಾನೇ ಮುಖ್ಯವಾಗಿರಲಿದೆಯಂತೆ. ಅವರ ಪಾತ್ರ ಯಾವ ರೀತಿಯಲ್ಲಿ ಸಾಗಲಿದೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 08, 2023 | 12:27 PM

Share
‘ಕಬ್ಜ’ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ಭಾರ್ಗವ್ ಭಕ್ಷಿ ಆಗಿ ಮಿಂಚಲಿದ್ದಾರೆ. ಟ್ರೇಲರ್​ನಲ್ಲಿ ಸುದೀಪ್ ಲುಕ್ ವೈರಲ್ ಆಗಿದೆ. ಅವರ ಲುಕ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

‘ಕಬ್ಜ’ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ಭಾರ್ಗವ್ ಭಕ್ಷಿ ಆಗಿ ಮಿಂಚಲಿದ್ದಾರೆ. ಟ್ರೇಲರ್​ನಲ್ಲಿ ಸುದೀಪ್ ಲುಕ್ ವೈರಲ್ ಆಗಿದೆ. ಅವರ ಲುಕ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

1 / 5
ಸುದೀಪ್ ಅವರು ‘ಕಬ್ಜ’ ಚಿತ್ರದಲ್ಲಿ ಮಾಡುತ್ತಿರುವ ಪಾತ್ರ ತುಂಬಾನೇ ಮುಖ್ಯವಾಗಿರಲಿದೆಯಂತೆ. ಅವರ ಪಾತ್ರ ಯಾವ ರೀತಿಯಲ್ಲಿ ಸಾಗಲಿದೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

ಸುದೀಪ್ ಅವರು ‘ಕಬ್ಜ’ ಚಿತ್ರದಲ್ಲಿ ಮಾಡುತ್ತಿರುವ ಪಾತ್ರ ತುಂಬಾನೇ ಮುಖ್ಯವಾಗಿರಲಿದೆಯಂತೆ. ಅವರ ಪಾತ್ರ ಯಾವ ರೀತಿಯಲ್ಲಿ ಸಾಗಲಿದೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

2 / 5
‘ವಿಕ್ರಾಂತ್ ರೋಣ’ ಬಳಿಕ ತೆರೆಗೆ ಬರುತ್ತಿರುವ ಸುದೀಪ್ ನಟನೆಯ ಸಿನಿಮಾ ಇದಾಗಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ.

‘ವಿಕ್ರಾಂತ್ ರೋಣ’ ಬಳಿಕ ತೆರೆಗೆ ಬರುತ್ತಿರುವ ಸುದೀಪ್ ನಟನೆಯ ಸಿನಿಮಾ ಇದಾಗಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ.

3 / 5
ಉಪೇಂದ್ರ ಅವರು ‘ಕಬ್ಜ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಸಿನಿಮಾದ ಟ್ರೇಲರ್ ಸದ್ದು ಮಾಡುತ್ತಿದೆ. ಎರಡು ಶೇಡ್​ನ ಪಾತ್ರದಲ್ಲಿ ಉಪೇಂದ್ರ ಕಾಣಿಸಿಕೊಂಡಿದ್ದಾರೆ.

ಉಪೇಂದ್ರ ಅವರು ‘ಕಬ್ಜ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಸಿನಿಮಾದ ಟ್ರೇಲರ್ ಸದ್ದು ಮಾಡುತ್ತಿದೆ. ಎರಡು ಶೇಡ್​ನ ಪಾತ್ರದಲ್ಲಿ ಉಪೇಂದ್ರ ಕಾಣಿಸಿಕೊಂಡಿದ್ದಾರೆ.

4 / 5
‘ಕಬ್ಜ’ ಸಿನಿಮಾ ಮಾರ್ಚ್ 17ರಂದು ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಆರ್​.ಚಂದ್ರು ನಿರ್ದೇಶನ ಹಾಗೂ ನಿರ್ಮಾಣ ಇದೆ. ಶಿವರಾಜ್​ಕುಮಾರ್ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ.

‘ಕಬ್ಜ’ ಸಿನಿಮಾ ಮಾರ್ಚ್ 17ರಂದು ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಆರ್​.ಚಂದ್ರು ನಿರ್ದೇಶನ ಹಾಗೂ ನಿರ್ಮಾಣ ಇದೆ. ಶಿವರಾಜ್​ಕುಮಾರ್ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ.

5 / 5
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ