AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡ ಸುದೀಪ್​-ಪ್ರಿಯಾ; ಇಲ್ಲಿವೆ ಫೋಟೋಸ್​

Kichcha Sudeep | Priya Sudeep: ಸುದೀಪ್​ ಮತ್ತು ಪ್ರಿಯಾ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವುದು ವಿರಳ. ಆ ಕಾರಣದಿಂದ ‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿ ವಿಶೇಷವಾಗಿತ್ತು.

TV9 Web
| Edited By: |

Updated on: Jul 19, 2022 | 7:15 AM

Share
ಕಿಚ್ಚ ಸುದೀಪ್​ ಅವರ ಸಿನಿಮಾ ಜರ್ನಿಗೆ ಪತ್ನಿ ಪ್ರಿಯಾ ಸುದೀಪ್​ ಬೆಂಬಲವಾಗಿ ನಿಂತಿದ್ದಾರೆ. ಕುಟುಂಬದ ಈ ಸಹಕಾರವನ್ನು ಸುದೀಪ್​ ಅನೇಕ ಬಾರಿ ಹೇಳಿದ್ದುಂಟು.

Kichcha Sudeep and his wife Priya share stage during Vikrant Rona press meet

1 / 5
‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ಸುದೀಪ್​ ನಟಿಸಿದ್ದು, ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಜುಲೈ 28ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Kichcha Sudeep and his wife Priya share stage during Vikrant Rona press meet

2 / 5
ಎನ್​ಎಫ್​ಟಿ ಜಗತ್ತಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಕಾಲಿಟ್ಟಿದೆ. ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಜೊತೆ ಪತ್ನಿ ಪ್ರಿಯಾ ಕೂಡ ಭಾಗಿ ಆಗಿದ್ದರು. ಎನ್​ಎಫ್​ಟಿ ಕುರಿತು ಅವರು ಮಾಹಿತಿ ನೀಡಿದರು.

ಎನ್​ಎಫ್​ಟಿ ಜಗತ್ತಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಕಾಲಿಟ್ಟಿದೆ. ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಜೊತೆ ಪತ್ನಿ ಪ್ರಿಯಾ ಕೂಡ ಭಾಗಿ ಆಗಿದ್ದರು. ಎನ್​ಎಫ್​ಟಿ ಕುರಿತು ಅವರು ಮಾಹಿತಿ ನೀಡಿದರು.

3 / 5
ಸುದೀಪ್​ ಅವರ ಬೇರೆ ಬೇರೆ ಸಿನಿಮಾದ ಸುದ್ದಿಗೋಷ್ಠಿಗಳಿಗೆ ಪ್ರಿಯಾ ಸುದೀಪ್​ ಕೂಡ ಬಂದ ಉದಾಹರಣೆ ಇದೆ. ಆದರೆ ಅವರು ವೇದಿಕೆ ಏರುವುದು ಅಪರೂಪ. ಅವರಿಬ್ಬರು ಒಟ್ಟಿಗೆ ವೇದಿಕೆ ಹಂಚಿಕೊಂಡ ಕಾರಣಕ್ಕೆ ‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿ ವಿಶೇಷವಾಗಿತ್ತು.

ಸುದೀಪ್​ ಅವರ ಬೇರೆ ಬೇರೆ ಸಿನಿಮಾದ ಸುದ್ದಿಗೋಷ್ಠಿಗಳಿಗೆ ಪ್ರಿಯಾ ಸುದೀಪ್​ ಕೂಡ ಬಂದ ಉದಾಹರಣೆ ಇದೆ. ಆದರೆ ಅವರು ವೇದಿಕೆ ಏರುವುದು ಅಪರೂಪ. ಅವರಿಬ್ಬರು ಒಟ್ಟಿಗೆ ವೇದಿಕೆ ಹಂಚಿಕೊಂಡ ಕಾರಣಕ್ಕೆ ‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿ ವಿಶೇಷವಾಗಿತ್ತು.

4 / 5
‘ವಿಕ್ರಾಂತ್​ ರೋಣ’ ಪ್ರೆಸ್​ ಮೀಟ್​ನಲ್ಲಿ ಪತ್ನಿ ಪ್ರಿಯಾ ಬಗ್ಗೆ ಸುದೀಪ್ ಅವರು ಮೆಚ್ಚುಗೆ ಮಾತುಗಳನ್ನು ಆಡಿದರು. ಮಡದಿಯ ಉತ್ತಮ ಗುಣಗಳನ್ನು ಅವರು ಕೊಂಡಾಡಿದರು.

‘ವಿಕ್ರಾಂತ್​ ರೋಣ’ ಪ್ರೆಸ್​ ಮೀಟ್​ನಲ್ಲಿ ಪತ್ನಿ ಪ್ರಿಯಾ ಬಗ್ಗೆ ಸುದೀಪ್ ಅವರು ಮೆಚ್ಚುಗೆ ಮಾತುಗಳನ್ನು ಆಡಿದರು. ಮಡದಿಯ ಉತ್ತಮ ಗುಣಗಳನ್ನು ಅವರು ಕೊಂಡಾಡಿದರು.

5 / 5
Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು