AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡ ಸುದೀಪ್​-ಪ್ರಿಯಾ; ಇಲ್ಲಿವೆ ಫೋಟೋಸ್​

Kichcha Sudeep | Priya Sudeep: ಸುದೀಪ್​ ಮತ್ತು ಪ್ರಿಯಾ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವುದು ವಿರಳ. ಆ ಕಾರಣದಿಂದ ‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿ ವಿಶೇಷವಾಗಿತ್ತು.

TV9 Web
| Updated By: ಮದನ್​ ಕುಮಾರ್​|

Updated on: Jul 19, 2022 | 7:15 AM

Share
ಕಿಚ್ಚ ಸುದೀಪ್​ ಅವರ ಸಿನಿಮಾ ಜರ್ನಿಗೆ ಪತ್ನಿ ಪ್ರಿಯಾ ಸುದೀಪ್​ ಬೆಂಬಲವಾಗಿ ನಿಂತಿದ್ದಾರೆ. ಕುಟುಂಬದ ಈ ಸಹಕಾರವನ್ನು ಸುದೀಪ್​ ಅನೇಕ ಬಾರಿ ಹೇಳಿದ್ದುಂಟು.

Kichcha Sudeep and his wife Priya share stage during Vikrant Rona press meet

1 / 5
‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ಸುದೀಪ್​ ನಟಿಸಿದ್ದು, ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಜುಲೈ 28ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Kichcha Sudeep and his wife Priya share stage during Vikrant Rona press meet

2 / 5
ಎನ್​ಎಫ್​ಟಿ ಜಗತ್ತಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಕಾಲಿಟ್ಟಿದೆ. ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಜೊತೆ ಪತ್ನಿ ಪ್ರಿಯಾ ಕೂಡ ಭಾಗಿ ಆಗಿದ್ದರು. ಎನ್​ಎಫ್​ಟಿ ಕುರಿತು ಅವರು ಮಾಹಿತಿ ನೀಡಿದರು.

ಎನ್​ಎಫ್​ಟಿ ಜಗತ್ತಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಕಾಲಿಟ್ಟಿದೆ. ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಜೊತೆ ಪತ್ನಿ ಪ್ರಿಯಾ ಕೂಡ ಭಾಗಿ ಆಗಿದ್ದರು. ಎನ್​ಎಫ್​ಟಿ ಕುರಿತು ಅವರು ಮಾಹಿತಿ ನೀಡಿದರು.

3 / 5
ಸುದೀಪ್​ ಅವರ ಬೇರೆ ಬೇರೆ ಸಿನಿಮಾದ ಸುದ್ದಿಗೋಷ್ಠಿಗಳಿಗೆ ಪ್ರಿಯಾ ಸುದೀಪ್​ ಕೂಡ ಬಂದ ಉದಾಹರಣೆ ಇದೆ. ಆದರೆ ಅವರು ವೇದಿಕೆ ಏರುವುದು ಅಪರೂಪ. ಅವರಿಬ್ಬರು ಒಟ್ಟಿಗೆ ವೇದಿಕೆ ಹಂಚಿಕೊಂಡ ಕಾರಣಕ್ಕೆ ‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿ ವಿಶೇಷವಾಗಿತ್ತು.

ಸುದೀಪ್​ ಅವರ ಬೇರೆ ಬೇರೆ ಸಿನಿಮಾದ ಸುದ್ದಿಗೋಷ್ಠಿಗಳಿಗೆ ಪ್ರಿಯಾ ಸುದೀಪ್​ ಕೂಡ ಬಂದ ಉದಾಹರಣೆ ಇದೆ. ಆದರೆ ಅವರು ವೇದಿಕೆ ಏರುವುದು ಅಪರೂಪ. ಅವರಿಬ್ಬರು ಒಟ್ಟಿಗೆ ವೇದಿಕೆ ಹಂಚಿಕೊಂಡ ಕಾರಣಕ್ಕೆ ‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿ ವಿಶೇಷವಾಗಿತ್ತು.

4 / 5
‘ವಿಕ್ರಾಂತ್​ ರೋಣ’ ಪ್ರೆಸ್​ ಮೀಟ್​ನಲ್ಲಿ ಪತ್ನಿ ಪ್ರಿಯಾ ಬಗ್ಗೆ ಸುದೀಪ್ ಅವರು ಮೆಚ್ಚುಗೆ ಮಾತುಗಳನ್ನು ಆಡಿದರು. ಮಡದಿಯ ಉತ್ತಮ ಗುಣಗಳನ್ನು ಅವರು ಕೊಂಡಾಡಿದರು.

‘ವಿಕ್ರಾಂತ್​ ರೋಣ’ ಪ್ರೆಸ್​ ಮೀಟ್​ನಲ್ಲಿ ಪತ್ನಿ ಪ್ರಿಯಾ ಬಗ್ಗೆ ಸುದೀಪ್ ಅವರು ಮೆಚ್ಚುಗೆ ಮಾತುಗಳನ್ನು ಆಡಿದರು. ಮಡದಿಯ ಉತ್ತಮ ಗುಣಗಳನ್ನು ಅವರು ಕೊಂಡಾಡಿದರು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ