AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡ ಸುದೀಪ್​-ಪ್ರಿಯಾ; ಇಲ್ಲಿವೆ ಫೋಟೋಸ್​

Kichcha Sudeep | Priya Sudeep: ಸುದೀಪ್​ ಮತ್ತು ಪ್ರಿಯಾ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವುದು ವಿರಳ. ಆ ಕಾರಣದಿಂದ ‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿ ವಿಶೇಷವಾಗಿತ್ತು.

TV9 Web
| Updated By: ಮದನ್​ ಕುಮಾರ್​

Updated on: Jul 19, 2022 | 7:15 AM

ಕಿಚ್ಚ ಸುದೀಪ್​ ಅವರ ಸಿನಿಮಾ ಜರ್ನಿಗೆ ಪತ್ನಿ ಪ್ರಿಯಾ ಸುದೀಪ್​ ಬೆಂಬಲವಾಗಿ ನಿಂತಿದ್ದಾರೆ. ಕುಟುಂಬದ ಈ ಸಹಕಾರವನ್ನು ಸುದೀಪ್​ ಅನೇಕ ಬಾರಿ ಹೇಳಿದ್ದುಂಟು.

Kichcha Sudeep and his wife Priya share stage during Vikrant Rona press meet

1 / 5
‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ಸುದೀಪ್​ ನಟಿಸಿದ್ದು, ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಜುಲೈ 28ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Kichcha Sudeep and his wife Priya share stage during Vikrant Rona press meet

2 / 5
ಎನ್​ಎಫ್​ಟಿ ಜಗತ್ತಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಕಾಲಿಟ್ಟಿದೆ. ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಜೊತೆ ಪತ್ನಿ ಪ್ರಿಯಾ ಕೂಡ ಭಾಗಿ ಆಗಿದ್ದರು. ಎನ್​ಎಫ್​ಟಿ ಕುರಿತು ಅವರು ಮಾಹಿತಿ ನೀಡಿದರು.

ಎನ್​ಎಫ್​ಟಿ ಜಗತ್ತಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಕಾಲಿಟ್ಟಿದೆ. ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಜೊತೆ ಪತ್ನಿ ಪ್ರಿಯಾ ಕೂಡ ಭಾಗಿ ಆಗಿದ್ದರು. ಎನ್​ಎಫ್​ಟಿ ಕುರಿತು ಅವರು ಮಾಹಿತಿ ನೀಡಿದರು.

3 / 5
ಸುದೀಪ್​ ಅವರ ಬೇರೆ ಬೇರೆ ಸಿನಿಮಾದ ಸುದ್ದಿಗೋಷ್ಠಿಗಳಿಗೆ ಪ್ರಿಯಾ ಸುದೀಪ್​ ಕೂಡ ಬಂದ ಉದಾಹರಣೆ ಇದೆ. ಆದರೆ ಅವರು ವೇದಿಕೆ ಏರುವುದು ಅಪರೂಪ. ಅವರಿಬ್ಬರು ಒಟ್ಟಿಗೆ ವೇದಿಕೆ ಹಂಚಿಕೊಂಡ ಕಾರಣಕ್ಕೆ ‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿ ವಿಶೇಷವಾಗಿತ್ತು.

ಸುದೀಪ್​ ಅವರ ಬೇರೆ ಬೇರೆ ಸಿನಿಮಾದ ಸುದ್ದಿಗೋಷ್ಠಿಗಳಿಗೆ ಪ್ರಿಯಾ ಸುದೀಪ್​ ಕೂಡ ಬಂದ ಉದಾಹರಣೆ ಇದೆ. ಆದರೆ ಅವರು ವೇದಿಕೆ ಏರುವುದು ಅಪರೂಪ. ಅವರಿಬ್ಬರು ಒಟ್ಟಿಗೆ ವೇದಿಕೆ ಹಂಚಿಕೊಂಡ ಕಾರಣಕ್ಕೆ ‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿ ವಿಶೇಷವಾಗಿತ್ತು.

4 / 5
‘ವಿಕ್ರಾಂತ್​ ರೋಣ’ ಪ್ರೆಸ್​ ಮೀಟ್​ನಲ್ಲಿ ಪತ್ನಿ ಪ್ರಿಯಾ ಬಗ್ಗೆ ಸುದೀಪ್ ಅವರು ಮೆಚ್ಚುಗೆ ಮಾತುಗಳನ್ನು ಆಡಿದರು. ಮಡದಿಯ ಉತ್ತಮ ಗುಣಗಳನ್ನು ಅವರು ಕೊಂಡಾಡಿದರು.

‘ವಿಕ್ರಾಂತ್​ ರೋಣ’ ಪ್ರೆಸ್​ ಮೀಟ್​ನಲ್ಲಿ ಪತ್ನಿ ಪ್ರಿಯಾ ಬಗ್ಗೆ ಸುದೀಪ್ ಅವರು ಮೆಚ್ಚುಗೆ ಮಾತುಗಳನ್ನು ಆಡಿದರು. ಮಡದಿಯ ಉತ್ತಮ ಗುಣಗಳನ್ನು ಅವರು ಕೊಂಡಾಡಿದರು.

5 / 5
Follow us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ