AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡ ಸುದೀಪ್​-ಪ್ರಿಯಾ; ಇಲ್ಲಿವೆ ಫೋಟೋಸ್​

Kichcha Sudeep | Priya Sudeep: ಸುದೀಪ್​ ಮತ್ತು ಪ್ರಿಯಾ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವುದು ವಿರಳ. ಆ ಕಾರಣದಿಂದ ‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿ ವಿಶೇಷವಾಗಿತ್ತು.

TV9 Web
| Edited By: |

Updated on: Jul 19, 2022 | 7:15 AM

Share
ಕಿಚ್ಚ ಸುದೀಪ್​ ಅವರ ಸಿನಿಮಾ ಜರ್ನಿಗೆ ಪತ್ನಿ ಪ್ರಿಯಾ ಸುದೀಪ್​ ಬೆಂಬಲವಾಗಿ ನಿಂತಿದ್ದಾರೆ. ಕುಟುಂಬದ ಈ ಸಹಕಾರವನ್ನು ಸುದೀಪ್​ ಅನೇಕ ಬಾರಿ ಹೇಳಿದ್ದುಂಟು.

Kichcha Sudeep and his wife Priya share stage during Vikrant Rona press meet

1 / 5
‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ಸುದೀಪ್​ ನಟಿಸಿದ್ದು, ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಜುಲೈ 28ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Kichcha Sudeep and his wife Priya share stage during Vikrant Rona press meet

2 / 5
ಎನ್​ಎಫ್​ಟಿ ಜಗತ್ತಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಕಾಲಿಟ್ಟಿದೆ. ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಜೊತೆ ಪತ್ನಿ ಪ್ರಿಯಾ ಕೂಡ ಭಾಗಿ ಆಗಿದ್ದರು. ಎನ್​ಎಫ್​ಟಿ ಕುರಿತು ಅವರು ಮಾಹಿತಿ ನೀಡಿದರು.

ಎನ್​ಎಫ್​ಟಿ ಜಗತ್ತಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಕಾಲಿಟ್ಟಿದೆ. ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಜೊತೆ ಪತ್ನಿ ಪ್ರಿಯಾ ಕೂಡ ಭಾಗಿ ಆಗಿದ್ದರು. ಎನ್​ಎಫ್​ಟಿ ಕುರಿತು ಅವರು ಮಾಹಿತಿ ನೀಡಿದರು.

3 / 5
ಸುದೀಪ್​ ಅವರ ಬೇರೆ ಬೇರೆ ಸಿನಿಮಾದ ಸುದ್ದಿಗೋಷ್ಠಿಗಳಿಗೆ ಪ್ರಿಯಾ ಸುದೀಪ್​ ಕೂಡ ಬಂದ ಉದಾಹರಣೆ ಇದೆ. ಆದರೆ ಅವರು ವೇದಿಕೆ ಏರುವುದು ಅಪರೂಪ. ಅವರಿಬ್ಬರು ಒಟ್ಟಿಗೆ ವೇದಿಕೆ ಹಂಚಿಕೊಂಡ ಕಾರಣಕ್ಕೆ ‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿ ವಿಶೇಷವಾಗಿತ್ತು.

ಸುದೀಪ್​ ಅವರ ಬೇರೆ ಬೇರೆ ಸಿನಿಮಾದ ಸುದ್ದಿಗೋಷ್ಠಿಗಳಿಗೆ ಪ್ರಿಯಾ ಸುದೀಪ್​ ಕೂಡ ಬಂದ ಉದಾಹರಣೆ ಇದೆ. ಆದರೆ ಅವರು ವೇದಿಕೆ ಏರುವುದು ಅಪರೂಪ. ಅವರಿಬ್ಬರು ಒಟ್ಟಿಗೆ ವೇದಿಕೆ ಹಂಚಿಕೊಂಡ ಕಾರಣಕ್ಕೆ ‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿ ವಿಶೇಷವಾಗಿತ್ತು.

4 / 5
‘ವಿಕ್ರಾಂತ್​ ರೋಣ’ ಪ್ರೆಸ್​ ಮೀಟ್​ನಲ್ಲಿ ಪತ್ನಿ ಪ್ರಿಯಾ ಬಗ್ಗೆ ಸುದೀಪ್ ಅವರು ಮೆಚ್ಚುಗೆ ಮಾತುಗಳನ್ನು ಆಡಿದರು. ಮಡದಿಯ ಉತ್ತಮ ಗುಣಗಳನ್ನು ಅವರು ಕೊಂಡಾಡಿದರು.

‘ವಿಕ್ರಾಂತ್​ ರೋಣ’ ಪ್ರೆಸ್​ ಮೀಟ್​ನಲ್ಲಿ ಪತ್ನಿ ಪ್ರಿಯಾ ಬಗ್ಗೆ ಸುದೀಪ್ ಅವರು ಮೆಚ್ಚುಗೆ ಮಾತುಗಳನ್ನು ಆಡಿದರು. ಮಡದಿಯ ಉತ್ತಮ ಗುಣಗಳನ್ನು ಅವರು ಕೊಂಡಾಡಿದರು.

5 / 5
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು