AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡ ಸುದೀಪ್​-ಪ್ರಿಯಾ; ಇಲ್ಲಿವೆ ಫೋಟೋಸ್​

Kichcha Sudeep | Priya Sudeep: ಸುದೀಪ್​ ಮತ್ತು ಪ್ರಿಯಾ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವುದು ವಿರಳ. ಆ ಕಾರಣದಿಂದ ‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿ ವಿಶೇಷವಾಗಿತ್ತು.

TV9 Web
| Edited By: |

Updated on: Jul 19, 2022 | 7:15 AM

Share
ಕಿಚ್ಚ ಸುದೀಪ್​ ಅವರ ಸಿನಿಮಾ ಜರ್ನಿಗೆ ಪತ್ನಿ ಪ್ರಿಯಾ ಸುದೀಪ್​ ಬೆಂಬಲವಾಗಿ ನಿಂತಿದ್ದಾರೆ. ಕುಟುಂಬದ ಈ ಸಹಕಾರವನ್ನು ಸುದೀಪ್​ ಅನೇಕ ಬಾರಿ ಹೇಳಿದ್ದುಂಟು.

Kichcha Sudeep and his wife Priya share stage during Vikrant Rona press meet

1 / 5
‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ಸುದೀಪ್​ ನಟಿಸಿದ್ದು, ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಜುಲೈ 28ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Kichcha Sudeep and his wife Priya share stage during Vikrant Rona press meet

2 / 5
ಎನ್​ಎಫ್​ಟಿ ಜಗತ್ತಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಕಾಲಿಟ್ಟಿದೆ. ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಜೊತೆ ಪತ್ನಿ ಪ್ರಿಯಾ ಕೂಡ ಭಾಗಿ ಆಗಿದ್ದರು. ಎನ್​ಎಫ್​ಟಿ ಕುರಿತು ಅವರು ಮಾಹಿತಿ ನೀಡಿದರು.

ಎನ್​ಎಫ್​ಟಿ ಜಗತ್ತಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಕಾಲಿಟ್ಟಿದೆ. ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಜೊತೆ ಪತ್ನಿ ಪ್ರಿಯಾ ಕೂಡ ಭಾಗಿ ಆಗಿದ್ದರು. ಎನ್​ಎಫ್​ಟಿ ಕುರಿತು ಅವರು ಮಾಹಿತಿ ನೀಡಿದರು.

3 / 5
ಸುದೀಪ್​ ಅವರ ಬೇರೆ ಬೇರೆ ಸಿನಿಮಾದ ಸುದ್ದಿಗೋಷ್ಠಿಗಳಿಗೆ ಪ್ರಿಯಾ ಸುದೀಪ್​ ಕೂಡ ಬಂದ ಉದಾಹರಣೆ ಇದೆ. ಆದರೆ ಅವರು ವೇದಿಕೆ ಏರುವುದು ಅಪರೂಪ. ಅವರಿಬ್ಬರು ಒಟ್ಟಿಗೆ ವೇದಿಕೆ ಹಂಚಿಕೊಂಡ ಕಾರಣಕ್ಕೆ ‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿ ವಿಶೇಷವಾಗಿತ್ತು.

ಸುದೀಪ್​ ಅವರ ಬೇರೆ ಬೇರೆ ಸಿನಿಮಾದ ಸುದ್ದಿಗೋಷ್ಠಿಗಳಿಗೆ ಪ್ರಿಯಾ ಸುದೀಪ್​ ಕೂಡ ಬಂದ ಉದಾಹರಣೆ ಇದೆ. ಆದರೆ ಅವರು ವೇದಿಕೆ ಏರುವುದು ಅಪರೂಪ. ಅವರಿಬ್ಬರು ಒಟ್ಟಿಗೆ ವೇದಿಕೆ ಹಂಚಿಕೊಂಡ ಕಾರಣಕ್ಕೆ ‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿ ವಿಶೇಷವಾಗಿತ್ತು.

4 / 5
‘ವಿಕ್ರಾಂತ್​ ರೋಣ’ ಪ್ರೆಸ್​ ಮೀಟ್​ನಲ್ಲಿ ಪತ್ನಿ ಪ್ರಿಯಾ ಬಗ್ಗೆ ಸುದೀಪ್ ಅವರು ಮೆಚ್ಚುಗೆ ಮಾತುಗಳನ್ನು ಆಡಿದರು. ಮಡದಿಯ ಉತ್ತಮ ಗುಣಗಳನ್ನು ಅವರು ಕೊಂಡಾಡಿದರು.

‘ವಿಕ್ರಾಂತ್​ ರೋಣ’ ಪ್ರೆಸ್​ ಮೀಟ್​ನಲ್ಲಿ ಪತ್ನಿ ಪ್ರಿಯಾ ಬಗ್ಗೆ ಸುದೀಪ್ ಅವರು ಮೆಚ್ಚುಗೆ ಮಾತುಗಳನ್ನು ಆಡಿದರು. ಮಡದಿಯ ಉತ್ತಮ ಗುಣಗಳನ್ನು ಅವರು ಕೊಂಡಾಡಿದರು.

5 / 5
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು