‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡ ಸುದೀಪ್​-ಪ್ರಿಯಾ; ಇಲ್ಲಿವೆ ಫೋಟೋಸ್​

Kichcha Sudeep | Priya Sudeep: ಸುದೀಪ್​ ಮತ್ತು ಪ್ರಿಯಾ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವುದು ವಿರಳ. ಆ ಕಾರಣದಿಂದ ‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿ ವಿಶೇಷವಾಗಿತ್ತು.

| Updated By: ಮದನ್​ ಕುಮಾರ್​

Updated on: Jul 19, 2022 | 7:15 AM

ಕಿಚ್ಚ ಸುದೀಪ್​ ಅವರ ಸಿನಿಮಾ ಜರ್ನಿಗೆ ಪತ್ನಿ ಪ್ರಿಯಾ ಸುದೀಪ್​ ಬೆಂಬಲವಾಗಿ ನಿಂತಿದ್ದಾರೆ. ಕುಟುಂಬದ ಈ ಸಹಕಾರವನ್ನು ಸುದೀಪ್​ ಅನೇಕ ಬಾರಿ ಹೇಳಿದ್ದುಂಟು.

Kichcha Sudeep and his wife Priya share stage during Vikrant Rona press meet

1 / 5
‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ಸುದೀಪ್​ ನಟಿಸಿದ್ದು, ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಜುಲೈ 28ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Kichcha Sudeep and his wife Priya share stage during Vikrant Rona press meet

2 / 5
ಎನ್​ಎಫ್​ಟಿ ಜಗತ್ತಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಕಾಲಿಟ್ಟಿದೆ. ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಜೊತೆ ಪತ್ನಿ ಪ್ರಿಯಾ ಕೂಡ ಭಾಗಿ ಆಗಿದ್ದರು. ಎನ್​ಎಫ್​ಟಿ ಕುರಿತು ಅವರು ಮಾಹಿತಿ ನೀಡಿದರು.

ಎನ್​ಎಫ್​ಟಿ ಜಗತ್ತಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಕಾಲಿಟ್ಟಿದೆ. ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಜೊತೆ ಪತ್ನಿ ಪ್ರಿಯಾ ಕೂಡ ಭಾಗಿ ಆಗಿದ್ದರು. ಎನ್​ಎಫ್​ಟಿ ಕುರಿತು ಅವರು ಮಾಹಿತಿ ನೀಡಿದರು.

3 / 5
ಸುದೀಪ್​ ಅವರ ಬೇರೆ ಬೇರೆ ಸಿನಿಮಾದ ಸುದ್ದಿಗೋಷ್ಠಿಗಳಿಗೆ ಪ್ರಿಯಾ ಸುದೀಪ್​ ಕೂಡ ಬಂದ ಉದಾಹರಣೆ ಇದೆ. ಆದರೆ ಅವರು ವೇದಿಕೆ ಏರುವುದು ಅಪರೂಪ. ಅವರಿಬ್ಬರು ಒಟ್ಟಿಗೆ ವೇದಿಕೆ ಹಂಚಿಕೊಂಡ ಕಾರಣಕ್ಕೆ ‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿ ವಿಶೇಷವಾಗಿತ್ತು.

ಸುದೀಪ್​ ಅವರ ಬೇರೆ ಬೇರೆ ಸಿನಿಮಾದ ಸುದ್ದಿಗೋಷ್ಠಿಗಳಿಗೆ ಪ್ರಿಯಾ ಸುದೀಪ್​ ಕೂಡ ಬಂದ ಉದಾಹರಣೆ ಇದೆ. ಆದರೆ ಅವರು ವೇದಿಕೆ ಏರುವುದು ಅಪರೂಪ. ಅವರಿಬ್ಬರು ಒಟ್ಟಿಗೆ ವೇದಿಕೆ ಹಂಚಿಕೊಂಡ ಕಾರಣಕ್ಕೆ ‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿ ವಿಶೇಷವಾಗಿತ್ತು.

4 / 5
‘ವಿಕ್ರಾಂತ್​ ರೋಣ’ ಪ್ರೆಸ್​ ಮೀಟ್​ನಲ್ಲಿ ಪತ್ನಿ ಪ್ರಿಯಾ ಬಗ್ಗೆ ಸುದೀಪ್ ಅವರು ಮೆಚ್ಚುಗೆ ಮಾತುಗಳನ್ನು ಆಡಿದರು. ಮಡದಿಯ ಉತ್ತಮ ಗುಣಗಳನ್ನು ಅವರು ಕೊಂಡಾಡಿದರು.

‘ವಿಕ್ರಾಂತ್​ ರೋಣ’ ಪ್ರೆಸ್​ ಮೀಟ್​ನಲ್ಲಿ ಪತ್ನಿ ಪ್ರಿಯಾ ಬಗ್ಗೆ ಸುದೀಪ್ ಅವರು ಮೆಚ್ಚುಗೆ ಮಾತುಗಳನ್ನು ಆಡಿದರು. ಮಡದಿಯ ಉತ್ತಮ ಗುಣಗಳನ್ನು ಅವರು ಕೊಂಡಾಡಿದರು.

5 / 5
Follow us
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ