- Kannada News Photo gallery Kichcha Sudeep and his wife Priya share stage during Vikrant Rona press meet
‘ವಿಕ್ರಾಂತ್ ರೋಣ’ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡ ಸುದೀಪ್-ಪ್ರಿಯಾ; ಇಲ್ಲಿವೆ ಫೋಟೋಸ್
Kichcha Sudeep | Priya Sudeep: ಸುದೀಪ್ ಮತ್ತು ಪ್ರಿಯಾ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವುದು ವಿರಳ. ಆ ಕಾರಣದಿಂದ ‘ವಿಕ್ರಾಂತ್ ರೋಣ’ ಸುದ್ದಿಗೋಷ್ಠಿ ವಿಶೇಷವಾಗಿತ್ತು.
Updated on: Jul 19, 2022 | 7:15 AM

Kichcha Sudeep and his wife Priya share stage during Vikrant Rona press meet

Kichcha Sudeep and his wife Priya share stage during Vikrant Rona press meet

ಎನ್ಎಫ್ಟಿ ಜಗತ್ತಿಗೆ ‘ವಿಕ್ರಾಂತ್ ರೋಣ’ ಸಿನಿಮಾ ಕಾಲಿಟ್ಟಿದೆ. ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸುದೀಪ್ ಜೊತೆ ಪತ್ನಿ ಪ್ರಿಯಾ ಕೂಡ ಭಾಗಿ ಆಗಿದ್ದರು. ಎನ್ಎಫ್ಟಿ ಕುರಿತು ಅವರು ಮಾಹಿತಿ ನೀಡಿದರು.

ಸುದೀಪ್ ಅವರ ಬೇರೆ ಬೇರೆ ಸಿನಿಮಾದ ಸುದ್ದಿಗೋಷ್ಠಿಗಳಿಗೆ ಪ್ರಿಯಾ ಸುದೀಪ್ ಕೂಡ ಬಂದ ಉದಾಹರಣೆ ಇದೆ. ಆದರೆ ಅವರು ವೇದಿಕೆ ಏರುವುದು ಅಪರೂಪ. ಅವರಿಬ್ಬರು ಒಟ್ಟಿಗೆ ವೇದಿಕೆ ಹಂಚಿಕೊಂಡ ಕಾರಣಕ್ಕೆ ‘ವಿಕ್ರಾಂತ್ ರೋಣ’ ಸುದ್ದಿಗೋಷ್ಠಿ ವಿಶೇಷವಾಗಿತ್ತು.

‘ವಿಕ್ರಾಂತ್ ರೋಣ’ ಪ್ರೆಸ್ ಮೀಟ್ನಲ್ಲಿ ಪತ್ನಿ ಪ್ರಿಯಾ ಬಗ್ಗೆ ಸುದೀಪ್ ಅವರು ಮೆಚ್ಚುಗೆ ಮಾತುಗಳನ್ನು ಆಡಿದರು. ಮಡದಿಯ ಉತ್ತಮ ಗುಣಗಳನ್ನು ಅವರು ಕೊಂಡಾಡಿದರು.
Related Photo Gallery

ಭಾರತ-ಪಾಕಿಸ್ತಾನದ ನಡುವೆ ಇಂದು ಏನೇನಾಯ್ತು?

"ಸೂರ್ಯಪುತ್ರ ಶನಿದೇವ" ನೃತ್ಯ ನಾಟಕ ಪ್ರದರ್ಶನ

ಇರುವೆಗಳು ದಿನಕ್ಕೆ ಇಷ್ಟು ಗಂಟೆಗಳ ಕಾಲ ಮಾತ್ರ ನಿದ್ರಿಸುತ್ತವೆಯಂತೆ

ಬಸ್ ಪದದ ಫುಲ್ ಫಾರ್ಮ್ ಏನೆಂಬುದು ನಿಮ್ಗೆ ಗೊತ್ತಾ?

IPL 2025: ಈ ಸಲ ಕ್ಯಾಪ್ ನಮ್ದೆ

IPL 2025: ಐಪಿಎಲ್ನಲ್ಲಿ ಹೊಸ ಇತಿಹಾಸ ರಚಿಸಿದ ಮುಂಬೈ ಇಂಡಿಯನ್ಸ್

IPL 2025: ಮುಂಚೂಣಿಯಲ್ಲಿ RCB: ಪಾತಾಳದಲ್ಲಿ CSK

Virat Kohli: ನಿಧಾನವೇ ಪ್ರಧಾನ... ಅನಗತ್ಯ ದಾಖಲೆ ಬರೆದ ವಿರಾಟ್ ಕೊಹ್ಲಿ

ಚಿಕ್ಕಬಳ್ಳಾಪುರ: ಟೊಮ್ಯಾಟೊ ಬೆಲೆ ಕುಸಿತ, ಬೆಳೆ ನಾಶಪಡಿಸುತ್ತಿರುವ ರೈತರು

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶುಭ ಸುದ್ದಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ

ಸ್ಪಿನ್ ಲೆಜೆಂಡ್ ಆರ್. ಅಶ್ವಿನ್ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ

Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!

ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್

ಪ್ರಧಾನಿ ಹೇಳಿದಂತೆ ಪಾಕ್ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ

ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್ಗೇನು ಗೊತ್ತು: ಕಾಶಪ್ಪನವರ್, ಶಾಸಕ

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್

ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
