AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್ ಬಾಲ್ಯದ ಹಾಗೂ ಅಪರೂಪದ ಫೋಟೋಗಳ ಕಲೆಕ್ಷನ್ ಇಲ್ಲಿದೆ

Kichcha Sudeep Birthday: ಕೊವಿಡ್, ಪುನೀತ್ ರಾಜ್​ಕುಮಾರ್ ನಿಧನ ಮತ್ತಿತ್ಯಾದಿ ಕಾರಣಗಳಿಂದ ಸುದೀಪ್ ಅವರಿಗೆ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳೋಕೆ ಸಾಧ್ಯವಾಗಿಲ್ಲ. ಈ ವರ್ಷ ಅವರು ಫ್ಯಾನ್ಸ್ ಜೊತೆ ಹುಟ್ಟುಹಬ್ಬ ಸೆಲಬ್ರೇಟ್ ಮಾಡಲು ಸಿದ್ಧತೆ ನಡೆಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 31, 2023 | 1:42 PM

Share
ನಟ ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 2ರಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಬರ್ತ್​ಡೇನ ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆದಿದೆ. ಬೆಂಗಳೂರಿನ ನಂದಿ ಲಿಂಕ್​ ಗ್ರೌಂಡ್​ನಲ್ಲಿ ಸುದೀಪ್ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ .

ನಟ ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 2ರಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಬರ್ತ್​ಡೇನ ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆದಿದೆ. ಬೆಂಗಳೂರಿನ ನಂದಿ ಲಿಂಕ್​ ಗ್ರೌಂಡ್​ನಲ್ಲಿ ಸುದೀಪ್ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ .

1 / 7
ಕೊವಿಡ್, ಪುನೀತ್ ರಾಜ್​ಕುಮಾರ್ ನಿಧನ ಮತ್ತಿತ್ಯಾದಿ ಕಾರಣಗಳಿಂದ ಸುದೀಪ್ ಅವರಿಗೆ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳೋಕೆ ಸಾಧ್ಯವಾಗಿಲ್ಲ. ಈ ವರ್ಷ ಅವರು ಫ್ಯಾನ್ಸ್ ಜೊತೆ ಹುಟ್ಟುಹಬ್ಬ ಸೆಲಬ್ರೇಟ್ ಮಾಡಲು ಸಿದ್ಧತೆ ನಡೆಸಿದ್ದಾರೆ.

ಕೊವಿಡ್, ಪುನೀತ್ ರಾಜ್​ಕುಮಾರ್ ನಿಧನ ಮತ್ತಿತ್ಯಾದಿ ಕಾರಣಗಳಿಂದ ಸುದೀಪ್ ಅವರಿಗೆ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳೋಕೆ ಸಾಧ್ಯವಾಗಿಲ್ಲ. ಈ ವರ್ಷ ಅವರು ಫ್ಯಾನ್ಸ್ ಜೊತೆ ಹುಟ್ಟುಹಬ್ಬ ಸೆಲಬ್ರೇಟ್ ಮಾಡಲು ಸಿದ್ಧತೆ ನಡೆಸಿದ್ದಾರೆ.

2 / 7
ಸುದೀಪ್ ಅವರ ಅಪರೂಪದ ಫೋಟೋಗಳು, ಬಾಲ್ಯದ ಫೋಟೋಗಳನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ. ಬರ್ತ್​ಡೇ ಸಂದರ್ಭದಲ್ಲಿ ಅಭಿಮಾನಿಗಳು ಈ ರೀತಿಯ ಫೋಟೋಗಳನ್ನು ಹುಡುಕಿ ತೆಗೆಯುತ್ತಿದ್ದಾರೆ.

ಸುದೀಪ್ ಅವರ ಅಪರೂಪದ ಫೋಟೋಗಳು, ಬಾಲ್ಯದ ಫೋಟೋಗಳನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ. ಬರ್ತ್​ಡೇ ಸಂದರ್ಭದಲ್ಲಿ ಅಭಿಮಾನಿಗಳು ಈ ರೀತಿಯ ಫೋಟೋಗಳನ್ನು ಹುಡುಕಿ ತೆಗೆಯುತ್ತಿದ್ದಾರೆ.

3 / 7
ಸುದೀಪ್ ಅವರು ಸಾಹಸ ಸಿಂಹ ವಿಷ್ಣುವರ್ಧನ್ ಅವರ ದೊಡ್ಡ ಅಭಿಮಾನಿ. ಈ ಕಾರಣಕ್ಕೆ ‘ವಿಷ್ಣುವರ್ಧನ’ ಹೆಸರಿನ ಸಿನಿಮಾ ಕೂಡ ಮಾಡಿದ್ದರು. ವಿಷ್ಣು ಅವರ ಮೇಲಿನ ಪ್ರೀತಿಯನ್ನು ಸುದೀಪ್ ಅನೇಕ ಬಾರಿ ವ್ಯಕ್ತಪಡಿಸಿದ್ದಾರೆ.

ಸುದೀಪ್ ಅವರು ಸಾಹಸ ಸಿಂಹ ವಿಷ್ಣುವರ್ಧನ್ ಅವರ ದೊಡ್ಡ ಅಭಿಮಾನಿ. ಈ ಕಾರಣಕ್ಕೆ ‘ವಿಷ್ಣುವರ್ಧನ’ ಹೆಸರಿನ ಸಿನಿಮಾ ಕೂಡ ಮಾಡಿದ್ದರು. ವಿಷ್ಣು ಅವರ ಮೇಲಿನ ಪ್ರೀತಿಯನ್ನು ಸುದೀಪ್ ಅನೇಕ ಬಾರಿ ವ್ಯಕ್ತಪಡಿಸಿದ್ದಾರೆ.

4 / 7
ಸುದೀಪ್ ಹಾಗೂ ಜಗ್ಗೇಶ ಒಟ್ಟಿಗೆ ತೆಗೆಸಿಕೊಂಡ ಫೋಟೋ ಇದು. ಇಬ್ಬರೂ ನಗುನಗುತ್ತಾ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ. ಬರ್ತ್​ಡೇ ಸಂದರ್ಭದಲ್ಲಿ  ಈ ಚಿತ್ರ ಗಮನ ಸೆಳೆದಿದೆ.

ಸುದೀಪ್ ಹಾಗೂ ಜಗ್ಗೇಶ ಒಟ್ಟಿಗೆ ತೆಗೆಸಿಕೊಂಡ ಫೋಟೋ ಇದು. ಇಬ್ಬರೂ ನಗುನಗುತ್ತಾ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ. ಬರ್ತ್​ಡೇ ಸಂದರ್ಭದಲ್ಲಿ  ಈ ಚಿತ್ರ ಗಮನ ಸೆಳೆದಿದೆ.

5 / 7
ಪ್ರಿಯಾ ಹಾಗೂ ಸುದೀಪ್ ಮದುವೆ ಆಗಿ ಹಲವು ವರ್ಷ ಕಳೆದಿವೆ. ಇವರಿಗೆ ಸಾನ್ವಿ ಹೆಸರಿನ ಮಗಳಿದ್ದಾರೆ. ಮಗಳು ಚಿಕ್ಕವಳಿದ್ದಾಗ ತೆಗೆದ ಫೋಟೋ ಇದು. ಈ ಫೋಟೋಗಳನ್ನು ಅಭಿಮಾನಿಗಳು ಮತ್ತೆ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.

ಪ್ರಿಯಾ ಹಾಗೂ ಸುದೀಪ್ ಮದುವೆ ಆಗಿ ಹಲವು ವರ್ಷ ಕಳೆದಿವೆ. ಇವರಿಗೆ ಸಾನ್ವಿ ಹೆಸರಿನ ಮಗಳಿದ್ದಾರೆ. ಮಗಳು ಚಿಕ್ಕವಳಿದ್ದಾಗ ತೆಗೆದ ಫೋಟೋ ಇದು. ಈ ಫೋಟೋಗಳನ್ನು ಅಭಿಮಾನಿಗಳು ಮತ್ತೆ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.

6 / 7
ಸುದೀಪ್ ಹಾಗೂ ಪುನೀತ್ ರಾಜ್​​ಕುಮಾರ್ ಗೆಳೆತನ ಬಹಳ ಹಳೆಯದು. ಈ ಬಗ್ಗೆ ಸುದೀಪ್​ ಅವರು ಈ ಮೊದಲು ಹೇಳಿಕೊಂಡಿದ್ದರು. ಪುನೀತ್ ಬಗ್ಗೆ ಸುದೀಪ್​ಗೆ ವಿಶೇಷ ಪ್ರೀತಿ ಇತ್ತು. ಇವರ ಗೆಳೆತನ ಅನೇಕರಿಗೆ ಮಾದರಿ.

ಸುದೀಪ್ ಹಾಗೂ ಪುನೀತ್ ರಾಜ್​​ಕುಮಾರ್ ಗೆಳೆತನ ಬಹಳ ಹಳೆಯದು. ಈ ಬಗ್ಗೆ ಸುದೀಪ್​ ಅವರು ಈ ಮೊದಲು ಹೇಳಿಕೊಂಡಿದ್ದರು. ಪುನೀತ್ ಬಗ್ಗೆ ಸುದೀಪ್​ಗೆ ವಿಶೇಷ ಪ್ರೀತಿ ಇತ್ತು. ಇವರ ಗೆಳೆತನ ಅನೇಕರಿಗೆ ಮಾದರಿ.

7 / 7
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!