AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್ ಬಾಲ್ಯದ ಹಾಗೂ ಅಪರೂಪದ ಫೋಟೋಗಳ ಕಲೆಕ್ಷನ್ ಇಲ್ಲಿದೆ

Kichcha Sudeep Birthday: ಕೊವಿಡ್, ಪುನೀತ್ ರಾಜ್​ಕುಮಾರ್ ನಿಧನ ಮತ್ತಿತ್ಯಾದಿ ಕಾರಣಗಳಿಂದ ಸುದೀಪ್ ಅವರಿಗೆ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳೋಕೆ ಸಾಧ್ಯವಾಗಿಲ್ಲ. ಈ ವರ್ಷ ಅವರು ಫ್ಯಾನ್ಸ್ ಜೊತೆ ಹುಟ್ಟುಹಬ್ಬ ಸೆಲಬ್ರೇಟ್ ಮಾಡಲು ಸಿದ್ಧತೆ ನಡೆಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 31, 2023 | 1:42 PM

Share
ನಟ ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 2ರಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಬರ್ತ್​ಡೇನ ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆದಿದೆ. ಬೆಂಗಳೂರಿನ ನಂದಿ ಲಿಂಕ್​ ಗ್ರೌಂಡ್​ನಲ್ಲಿ ಸುದೀಪ್ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ .

ನಟ ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 2ರಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಬರ್ತ್​ಡೇನ ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆದಿದೆ. ಬೆಂಗಳೂರಿನ ನಂದಿ ಲಿಂಕ್​ ಗ್ರೌಂಡ್​ನಲ್ಲಿ ಸುದೀಪ್ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ .

1 / 7
ಕೊವಿಡ್, ಪುನೀತ್ ರಾಜ್​ಕುಮಾರ್ ನಿಧನ ಮತ್ತಿತ್ಯಾದಿ ಕಾರಣಗಳಿಂದ ಸುದೀಪ್ ಅವರಿಗೆ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳೋಕೆ ಸಾಧ್ಯವಾಗಿಲ್ಲ. ಈ ವರ್ಷ ಅವರು ಫ್ಯಾನ್ಸ್ ಜೊತೆ ಹುಟ್ಟುಹಬ್ಬ ಸೆಲಬ್ರೇಟ್ ಮಾಡಲು ಸಿದ್ಧತೆ ನಡೆಸಿದ್ದಾರೆ.

ಕೊವಿಡ್, ಪುನೀತ್ ರಾಜ್​ಕುಮಾರ್ ನಿಧನ ಮತ್ತಿತ್ಯಾದಿ ಕಾರಣಗಳಿಂದ ಸುದೀಪ್ ಅವರಿಗೆ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳೋಕೆ ಸಾಧ್ಯವಾಗಿಲ್ಲ. ಈ ವರ್ಷ ಅವರು ಫ್ಯಾನ್ಸ್ ಜೊತೆ ಹುಟ್ಟುಹಬ್ಬ ಸೆಲಬ್ರೇಟ್ ಮಾಡಲು ಸಿದ್ಧತೆ ನಡೆಸಿದ್ದಾರೆ.

2 / 7
ಸುದೀಪ್ ಅವರ ಅಪರೂಪದ ಫೋಟೋಗಳು, ಬಾಲ್ಯದ ಫೋಟೋಗಳನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ. ಬರ್ತ್​ಡೇ ಸಂದರ್ಭದಲ್ಲಿ ಅಭಿಮಾನಿಗಳು ಈ ರೀತಿಯ ಫೋಟೋಗಳನ್ನು ಹುಡುಕಿ ತೆಗೆಯುತ್ತಿದ್ದಾರೆ.

ಸುದೀಪ್ ಅವರ ಅಪರೂಪದ ಫೋಟೋಗಳು, ಬಾಲ್ಯದ ಫೋಟೋಗಳನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ. ಬರ್ತ್​ಡೇ ಸಂದರ್ಭದಲ್ಲಿ ಅಭಿಮಾನಿಗಳು ಈ ರೀತಿಯ ಫೋಟೋಗಳನ್ನು ಹುಡುಕಿ ತೆಗೆಯುತ್ತಿದ್ದಾರೆ.

3 / 7
ಸುದೀಪ್ ಅವರು ಸಾಹಸ ಸಿಂಹ ವಿಷ್ಣುವರ್ಧನ್ ಅವರ ದೊಡ್ಡ ಅಭಿಮಾನಿ. ಈ ಕಾರಣಕ್ಕೆ ‘ವಿಷ್ಣುವರ್ಧನ’ ಹೆಸರಿನ ಸಿನಿಮಾ ಕೂಡ ಮಾಡಿದ್ದರು. ವಿಷ್ಣು ಅವರ ಮೇಲಿನ ಪ್ರೀತಿಯನ್ನು ಸುದೀಪ್ ಅನೇಕ ಬಾರಿ ವ್ಯಕ್ತಪಡಿಸಿದ್ದಾರೆ.

ಸುದೀಪ್ ಅವರು ಸಾಹಸ ಸಿಂಹ ವಿಷ್ಣುವರ್ಧನ್ ಅವರ ದೊಡ್ಡ ಅಭಿಮಾನಿ. ಈ ಕಾರಣಕ್ಕೆ ‘ವಿಷ್ಣುವರ್ಧನ’ ಹೆಸರಿನ ಸಿನಿಮಾ ಕೂಡ ಮಾಡಿದ್ದರು. ವಿಷ್ಣು ಅವರ ಮೇಲಿನ ಪ್ರೀತಿಯನ್ನು ಸುದೀಪ್ ಅನೇಕ ಬಾರಿ ವ್ಯಕ್ತಪಡಿಸಿದ್ದಾರೆ.

4 / 7
ಸುದೀಪ್ ಹಾಗೂ ಜಗ್ಗೇಶ ಒಟ್ಟಿಗೆ ತೆಗೆಸಿಕೊಂಡ ಫೋಟೋ ಇದು. ಇಬ್ಬರೂ ನಗುನಗುತ್ತಾ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ. ಬರ್ತ್​ಡೇ ಸಂದರ್ಭದಲ್ಲಿ  ಈ ಚಿತ್ರ ಗಮನ ಸೆಳೆದಿದೆ.

ಸುದೀಪ್ ಹಾಗೂ ಜಗ್ಗೇಶ ಒಟ್ಟಿಗೆ ತೆಗೆಸಿಕೊಂಡ ಫೋಟೋ ಇದು. ಇಬ್ಬರೂ ನಗುನಗುತ್ತಾ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ. ಬರ್ತ್​ಡೇ ಸಂದರ್ಭದಲ್ಲಿ  ಈ ಚಿತ್ರ ಗಮನ ಸೆಳೆದಿದೆ.

5 / 7
ಪ್ರಿಯಾ ಹಾಗೂ ಸುದೀಪ್ ಮದುವೆ ಆಗಿ ಹಲವು ವರ್ಷ ಕಳೆದಿವೆ. ಇವರಿಗೆ ಸಾನ್ವಿ ಹೆಸರಿನ ಮಗಳಿದ್ದಾರೆ. ಮಗಳು ಚಿಕ್ಕವಳಿದ್ದಾಗ ತೆಗೆದ ಫೋಟೋ ಇದು. ಈ ಫೋಟೋಗಳನ್ನು ಅಭಿಮಾನಿಗಳು ಮತ್ತೆ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.

ಪ್ರಿಯಾ ಹಾಗೂ ಸುದೀಪ್ ಮದುವೆ ಆಗಿ ಹಲವು ವರ್ಷ ಕಳೆದಿವೆ. ಇವರಿಗೆ ಸಾನ್ವಿ ಹೆಸರಿನ ಮಗಳಿದ್ದಾರೆ. ಮಗಳು ಚಿಕ್ಕವಳಿದ್ದಾಗ ತೆಗೆದ ಫೋಟೋ ಇದು. ಈ ಫೋಟೋಗಳನ್ನು ಅಭಿಮಾನಿಗಳು ಮತ್ತೆ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.

6 / 7
ಸುದೀಪ್ ಹಾಗೂ ಪುನೀತ್ ರಾಜ್​​ಕುಮಾರ್ ಗೆಳೆತನ ಬಹಳ ಹಳೆಯದು. ಈ ಬಗ್ಗೆ ಸುದೀಪ್​ ಅವರು ಈ ಮೊದಲು ಹೇಳಿಕೊಂಡಿದ್ದರು. ಪುನೀತ್ ಬಗ್ಗೆ ಸುದೀಪ್​ಗೆ ವಿಶೇಷ ಪ್ರೀತಿ ಇತ್ತು. ಇವರ ಗೆಳೆತನ ಅನೇಕರಿಗೆ ಮಾದರಿ.

ಸುದೀಪ್ ಹಾಗೂ ಪುನೀತ್ ರಾಜ್​​ಕುಮಾರ್ ಗೆಳೆತನ ಬಹಳ ಹಳೆಯದು. ಈ ಬಗ್ಗೆ ಸುದೀಪ್​ ಅವರು ಈ ಮೊದಲು ಹೇಳಿಕೊಂಡಿದ್ದರು. ಪುನೀತ್ ಬಗ್ಗೆ ಸುದೀಪ್​ಗೆ ವಿಶೇಷ ಪ್ರೀತಿ ಇತ್ತು. ಇವರ ಗೆಳೆತನ ಅನೇಕರಿಗೆ ಮಾದರಿ.

7 / 7
Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​