AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್ ಬಾಲ್ಯದ ಹಾಗೂ ಅಪರೂಪದ ಫೋಟೋಗಳ ಕಲೆಕ್ಷನ್ ಇಲ್ಲಿದೆ

Kichcha Sudeep Birthday: ಕೊವಿಡ್, ಪುನೀತ್ ರಾಜ್​ಕುಮಾರ್ ನಿಧನ ಮತ್ತಿತ್ಯಾದಿ ಕಾರಣಗಳಿಂದ ಸುದೀಪ್ ಅವರಿಗೆ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳೋಕೆ ಸಾಧ್ಯವಾಗಿಲ್ಲ. ಈ ವರ್ಷ ಅವರು ಫ್ಯಾನ್ಸ್ ಜೊತೆ ಹುಟ್ಟುಹಬ್ಬ ಸೆಲಬ್ರೇಟ್ ಮಾಡಲು ಸಿದ್ಧತೆ ನಡೆಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 31, 2023 | 1:42 PM

Share
ನಟ ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 2ರಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಬರ್ತ್​ಡೇನ ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆದಿದೆ. ಬೆಂಗಳೂರಿನ ನಂದಿ ಲಿಂಕ್​ ಗ್ರೌಂಡ್​ನಲ್ಲಿ ಸುದೀಪ್ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ .

ನಟ ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 2ರಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಬರ್ತ್​ಡೇನ ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆದಿದೆ. ಬೆಂಗಳೂರಿನ ನಂದಿ ಲಿಂಕ್​ ಗ್ರೌಂಡ್​ನಲ್ಲಿ ಸುದೀಪ್ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ .

1 / 7
ಕೊವಿಡ್, ಪುನೀತ್ ರಾಜ್​ಕುಮಾರ್ ನಿಧನ ಮತ್ತಿತ್ಯಾದಿ ಕಾರಣಗಳಿಂದ ಸುದೀಪ್ ಅವರಿಗೆ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳೋಕೆ ಸಾಧ್ಯವಾಗಿಲ್ಲ. ಈ ವರ್ಷ ಅವರು ಫ್ಯಾನ್ಸ್ ಜೊತೆ ಹುಟ್ಟುಹಬ್ಬ ಸೆಲಬ್ರೇಟ್ ಮಾಡಲು ಸಿದ್ಧತೆ ನಡೆಸಿದ್ದಾರೆ.

ಕೊವಿಡ್, ಪುನೀತ್ ರಾಜ್​ಕುಮಾರ್ ನಿಧನ ಮತ್ತಿತ್ಯಾದಿ ಕಾರಣಗಳಿಂದ ಸುದೀಪ್ ಅವರಿಗೆ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳೋಕೆ ಸಾಧ್ಯವಾಗಿಲ್ಲ. ಈ ವರ್ಷ ಅವರು ಫ್ಯಾನ್ಸ್ ಜೊತೆ ಹುಟ್ಟುಹಬ್ಬ ಸೆಲಬ್ರೇಟ್ ಮಾಡಲು ಸಿದ್ಧತೆ ನಡೆಸಿದ್ದಾರೆ.

2 / 7
ಸುದೀಪ್ ಅವರ ಅಪರೂಪದ ಫೋಟೋಗಳು, ಬಾಲ್ಯದ ಫೋಟೋಗಳನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ. ಬರ್ತ್​ಡೇ ಸಂದರ್ಭದಲ್ಲಿ ಅಭಿಮಾನಿಗಳು ಈ ರೀತಿಯ ಫೋಟೋಗಳನ್ನು ಹುಡುಕಿ ತೆಗೆಯುತ್ತಿದ್ದಾರೆ.

ಸುದೀಪ್ ಅವರ ಅಪರೂಪದ ಫೋಟೋಗಳು, ಬಾಲ್ಯದ ಫೋಟೋಗಳನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ. ಬರ್ತ್​ಡೇ ಸಂದರ್ಭದಲ್ಲಿ ಅಭಿಮಾನಿಗಳು ಈ ರೀತಿಯ ಫೋಟೋಗಳನ್ನು ಹುಡುಕಿ ತೆಗೆಯುತ್ತಿದ್ದಾರೆ.

3 / 7
ಸುದೀಪ್ ಅವರು ಸಾಹಸ ಸಿಂಹ ವಿಷ್ಣುವರ್ಧನ್ ಅವರ ದೊಡ್ಡ ಅಭಿಮಾನಿ. ಈ ಕಾರಣಕ್ಕೆ ‘ವಿಷ್ಣುವರ್ಧನ’ ಹೆಸರಿನ ಸಿನಿಮಾ ಕೂಡ ಮಾಡಿದ್ದರು. ವಿಷ್ಣು ಅವರ ಮೇಲಿನ ಪ್ರೀತಿಯನ್ನು ಸುದೀಪ್ ಅನೇಕ ಬಾರಿ ವ್ಯಕ್ತಪಡಿಸಿದ್ದಾರೆ.

ಸುದೀಪ್ ಅವರು ಸಾಹಸ ಸಿಂಹ ವಿಷ್ಣುವರ್ಧನ್ ಅವರ ದೊಡ್ಡ ಅಭಿಮಾನಿ. ಈ ಕಾರಣಕ್ಕೆ ‘ವಿಷ್ಣುವರ್ಧನ’ ಹೆಸರಿನ ಸಿನಿಮಾ ಕೂಡ ಮಾಡಿದ್ದರು. ವಿಷ್ಣು ಅವರ ಮೇಲಿನ ಪ್ರೀತಿಯನ್ನು ಸುದೀಪ್ ಅನೇಕ ಬಾರಿ ವ್ಯಕ್ತಪಡಿಸಿದ್ದಾರೆ.

4 / 7
ಸುದೀಪ್ ಹಾಗೂ ಜಗ್ಗೇಶ ಒಟ್ಟಿಗೆ ತೆಗೆಸಿಕೊಂಡ ಫೋಟೋ ಇದು. ಇಬ್ಬರೂ ನಗುನಗುತ್ತಾ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ. ಬರ್ತ್​ಡೇ ಸಂದರ್ಭದಲ್ಲಿ  ಈ ಚಿತ್ರ ಗಮನ ಸೆಳೆದಿದೆ.

ಸುದೀಪ್ ಹಾಗೂ ಜಗ್ಗೇಶ ಒಟ್ಟಿಗೆ ತೆಗೆಸಿಕೊಂಡ ಫೋಟೋ ಇದು. ಇಬ್ಬರೂ ನಗುನಗುತ್ತಾ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ. ಬರ್ತ್​ಡೇ ಸಂದರ್ಭದಲ್ಲಿ  ಈ ಚಿತ್ರ ಗಮನ ಸೆಳೆದಿದೆ.

5 / 7
ಪ್ರಿಯಾ ಹಾಗೂ ಸುದೀಪ್ ಮದುವೆ ಆಗಿ ಹಲವು ವರ್ಷ ಕಳೆದಿವೆ. ಇವರಿಗೆ ಸಾನ್ವಿ ಹೆಸರಿನ ಮಗಳಿದ್ದಾರೆ. ಮಗಳು ಚಿಕ್ಕವಳಿದ್ದಾಗ ತೆಗೆದ ಫೋಟೋ ಇದು. ಈ ಫೋಟೋಗಳನ್ನು ಅಭಿಮಾನಿಗಳು ಮತ್ತೆ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.

ಪ್ರಿಯಾ ಹಾಗೂ ಸುದೀಪ್ ಮದುವೆ ಆಗಿ ಹಲವು ವರ್ಷ ಕಳೆದಿವೆ. ಇವರಿಗೆ ಸಾನ್ವಿ ಹೆಸರಿನ ಮಗಳಿದ್ದಾರೆ. ಮಗಳು ಚಿಕ್ಕವಳಿದ್ದಾಗ ತೆಗೆದ ಫೋಟೋ ಇದು. ಈ ಫೋಟೋಗಳನ್ನು ಅಭಿಮಾನಿಗಳು ಮತ್ತೆ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.

6 / 7
ಸುದೀಪ್ ಹಾಗೂ ಪುನೀತ್ ರಾಜ್​​ಕುಮಾರ್ ಗೆಳೆತನ ಬಹಳ ಹಳೆಯದು. ಈ ಬಗ್ಗೆ ಸುದೀಪ್​ ಅವರು ಈ ಮೊದಲು ಹೇಳಿಕೊಂಡಿದ್ದರು. ಪುನೀತ್ ಬಗ್ಗೆ ಸುದೀಪ್​ಗೆ ವಿಶೇಷ ಪ್ರೀತಿ ಇತ್ತು. ಇವರ ಗೆಳೆತನ ಅನೇಕರಿಗೆ ಮಾದರಿ.

ಸುದೀಪ್ ಹಾಗೂ ಪುನೀತ್ ರಾಜ್​​ಕುಮಾರ್ ಗೆಳೆತನ ಬಹಳ ಹಳೆಯದು. ಈ ಬಗ್ಗೆ ಸುದೀಪ್​ ಅವರು ಈ ಮೊದಲು ಹೇಳಿಕೊಂಡಿದ್ದರು. ಪುನೀತ್ ಬಗ್ಗೆ ಸುದೀಪ್​ಗೆ ವಿಶೇಷ ಪ್ರೀತಿ ಇತ್ತು. ಇವರ ಗೆಳೆತನ ಅನೇಕರಿಗೆ ಮಾದರಿ.

7 / 7
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!