AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9: ಆರ್ಯವರ್ಧನ್​ ಗುರೂಜಿ ಆಡಿದ ಮಾತುಗಳಿಗೆ ಈ ಪರಿ ರಿಯಾಕ್ಷನ್​ ಕೊಟ್ರು ಕಿಚ್ಚ ಸುದೀಪ್​

Kichcha Sudeep | Aryavardhan Guruji: ಆರ್ಯವರ್ಧನ್​ ಅವರು ನುಡಿಯುವ ಭವಿಷ್ಯವೇ ಬೇರೆ, ಅಸಲಿಗೆ ನಡೆಯುವುದೇ ಬೇರೆ. ಅನೇಕ ಸಂದರ್ಭಗಳಲ್ಲಿ ಹೀಗಾಗಿದೆ. ಇದರಿಂದ ಅವರು ಆಗಾಗ ಟ್ರೋಲ್​ ಆಗುತ್ತಾರೆ.

TV9 Web
| Edited By: |

Updated on: Nov 06, 2022 | 3:35 PM

Share
‘ಬಿಗ್​ ಬಾಸ್​ ಒಟಿಟಿ ಮೊದಲ ಸೀಸನ್​’ನಲ್ಲಿ ಸ್ಪರ್ಧಿಸುವ ಅವಕಾಶ ಆರ್ಯವರ್ಧನ್​ ಗುರೂಜಿ ಅವರಿಗೆ ಸಿಕ್ಕಿತ್ತು. ಅಲ್ಲಿ ಪ್ರೇಕ್ಷಕರಿಂದ ಅಗತ್ಯ ವೋಟ್​ ಪಡೆದ ಅವರು ಟಿವಿ ಸೀಸನ್​ಗೂ ಕಾಲಿಟ್ಟರು.

Kichcha Sudeep laughs after listening Aryavardhan Guruji words in Bigg Boss Kannada Season 9

1 / 5
‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ ಆರ್ಯವರ್ಧನ್​ ಗುರೂಜಿ ಅವರು ಹೆಚ್ಚು ಶೈನ್​ ಆಗುತ್ತಿದ್ದಾರೆ. ಅವರ ಮಾತುಗಳಿಂದಾಗಿ ಪ್ರತಿ ಸಂಚಿಕೆ ಕೂಡ ಹಾಸ್ಯಮಯವಾಗುತ್ತಿದೆ. ಕಿಚ್ಚ ಸುದೀಪ್​ ಕೂಡ ಬಿದ್ದು ಬಿದ್ದು ನಕ್ಕಿದ್ದಾರೆ.

Kichcha Sudeep laughs after listening Aryavardhan Guruji words in Bigg Boss Kannada Season 9

2 / 5
ಬಿಗ್​ ಬಾಸ್​ ಮನೆಗೆ ಕಾಲಿಡುವುದಕ್ಕೂ ಮುನ್ನವೇ ಆರ್ಯವರ್ಧನ್​ ಗುರೂಜಿ ಅವರು ಸಖತ್​ ಟ್ರೋಲ್​ ಆಗಿದ್ದರು. ಅವರು ನುಡಿಯುವ ಭವಿಷ್ಯವೇ ಬೇರೆ, ಅಸಲಿಗೆ ನಡೆಯುವುದೇ ಬೇರೆ. ಅನೇಕ ಸಂದರ್ಭಗಳಲ್ಲಿ ಹೀಗಾಗಿದ್ದುಂಟು.

ಬಿಗ್​ ಬಾಸ್​ ಮನೆಗೆ ಕಾಲಿಡುವುದಕ್ಕೂ ಮುನ್ನವೇ ಆರ್ಯವರ್ಧನ್​ ಗುರೂಜಿ ಅವರು ಸಖತ್​ ಟ್ರೋಲ್​ ಆಗಿದ್ದರು. ಅವರು ನುಡಿಯುವ ಭವಿಷ್ಯವೇ ಬೇರೆ, ಅಸಲಿಗೆ ನಡೆಯುವುದೇ ಬೇರೆ. ಅನೇಕ ಸಂದರ್ಭಗಳಲ್ಲಿ ಹೀಗಾಗಿದ್ದುಂಟು.

3 / 5
ಟ್ರೋಲ್​ ಆದರೂ ಕೂಡ ಆರ್ಯವರ್ಧನ್​ ಅವರು ತಮ್ಮ ಸಂಖ್ಯಾಶಾಸ್ತ್ರ ಮತ್ತು ಜೋತಿಷ್ಯದ ಬಗ್ಗೆ ಆಗಾಗ ಮಾತನಾಡುತ್ತಲೇ ಇರುತ್ತಾರೆ. ‘ಸೂಪರ್​ ಸಂಡೇ ವಿತ್​ ಸುದೀಪ’​ ಸಂಚಿಕೆಯಲ್ಲೂ ಅದು ಮುಂದುವರಿದಿದೆ.

ಟ್ರೋಲ್​ ಆದರೂ ಕೂಡ ಆರ್ಯವರ್ಧನ್​ ಅವರು ತಮ್ಮ ಸಂಖ್ಯಾಶಾಸ್ತ್ರ ಮತ್ತು ಜೋತಿಷ್ಯದ ಬಗ್ಗೆ ಆಗಾಗ ಮಾತನಾಡುತ್ತಲೇ ಇರುತ್ತಾರೆ. ‘ಸೂಪರ್​ ಸಂಡೇ ವಿತ್​ ಸುದೀಪ’​ ಸಂಚಿಕೆಯಲ್ಲೂ ಅದು ಮುಂದುವರಿದಿದೆ.

4 / 5
‘ಆಗಾಗ ನನ್ನನ್ನು ನವಗ್ರಹಗಳು ಮಾತಾಡಿಸುತ್ತವೆ. ನಾನು ಹೇಳಿದ್ದೆಲ್ಲವೂ ನಿಜವಾಗಲಿ ಅಂತ ಕೇಳಿಕೊಳ್ಳುತ್ತೇನೆ’ ಎಂದು ಆರ್ಯವರ್ಧನ್​ ಹೇಳಿದ್ದು ಕೇಳಿ ಇಡೀ ಮನೆಮಂದಿ ನಕ್ಕಿದ್ದಾರೆ. ಸುದೀಪ್​ ಅವರಂತೂ ನಗು ತಡೆಯಲಾಗದೆ ನೆಲದ ಮೇಲೆ ಕುಳಿತಿದ್ದಾರೆ.

‘ಆಗಾಗ ನನ್ನನ್ನು ನವಗ್ರಹಗಳು ಮಾತಾಡಿಸುತ್ತವೆ. ನಾನು ಹೇಳಿದ್ದೆಲ್ಲವೂ ನಿಜವಾಗಲಿ ಅಂತ ಕೇಳಿಕೊಳ್ಳುತ್ತೇನೆ’ ಎಂದು ಆರ್ಯವರ್ಧನ್​ ಹೇಳಿದ್ದು ಕೇಳಿ ಇಡೀ ಮನೆಮಂದಿ ನಕ್ಕಿದ್ದಾರೆ. ಸುದೀಪ್​ ಅವರಂತೂ ನಗು ತಡೆಯಲಾಗದೆ ನೆಲದ ಮೇಲೆ ಕುಳಿತಿದ್ದಾರೆ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ